ಪ್ರಜಾತಂತ್ರದಲ್ಲಿ ಹಣ, ಅಧಿಕಾರ ಬಲ ನಡೆಯುವುದಿಲ್ಲ
May 08 2024, 01:03 AM ISTಕನ್ನಡಪ್ರಭ ವಾರ್ತೆ ಬೆಳಗಾವಿಕಳೆದೆರಡು ದಿನಗಳಿಂದ ಹಣ ಹಂಚುವುದು ಬಿಟ್ಟರೇ ಮತದಾರರನ್ನು ಮನಮೊಲಿಸುವ ಕೆಲಸ ಮಾಡಲಿಲ್ಲ. ಹಣದ ಹಂಚಿಕೆ ಮೇಲೆಯೇ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಆದರೆ, ಜನ ಅವರನ್ನು ತಿರಸ್ಕರಿಸಿ ಸರಿಯಾದ ಉತ್ತರ ಕೊಡುತ್ತಾರೆ. ಹಣ ಮತ್ತು ಅಧಿಕಾರದ ಬಲದ ಮೇಲೆ ಪ್ರಜಾತಂತ್ರ ವ್ಯವಸ್ಥೆ ನಡೆಯುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.