• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಂಬಾನಿ ಹಣ ಬಂದ್ರೆ ಟೀಕೆ ಸ್ಟಾಪ್ : ಅಧೀರ್

May 13 2024, 12:07 AM IST
ಅಂಬಾನಿ- ಅದಾನಿ ಹಣದ ಕುರಿತು ರಾಹುಲ್‌ ಮೌನಕ್ಕೆ ಶರಣಾಗಿರುವುದರ ಹಿಂದೆ ಟೆಂಪೋ ತುಂಬಾ ಹಣ ರವಾನೆಯಾಗಿದ್ದು ಕಾರಣವಿರಬೇಕು ಎಂಬ ಮೋದಿ ಆರೋಪದ ಬೆನ್ನಲ್ಲೇ, ಹಣ ಬಂದರೆ ಅವರ ವಿರುದ್ಧ ಟೀಕೆ ನಿಲ್ಲಿಸುತ್ತೇವೆ ಎಂದು ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಅಧೀರ್‌ ರಂಜನ್‌ ಚೌಧರಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಎಕರೆಗೆ ರು. 3400ರಂತೆ ಹಣ ಬಿಡುಗಡೆಗೊಳಿಸದಿದ್ದರೆ ಹೋರಾಟ

May 13 2024, 12:02 AM IST
ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ರಾಜ್ಯ ಸರ್ಕಾರ ರೈತರ ಪ್ರತಿ ಎಕರೆಗೆ ರು. 3400 ರಂತೆ ಹಣ ಬಿಡುಗಡೆಗೊಳಿಸದಿದ್ದರೆ ನ್ಯಾಯಾಲಯದ ಒಳಗೂ ಹಾಗೂ ಹೊರಗೂ ಹೋರಾಟ ನಡೆಸುವುದು ನಿಶ್ಚಿತ ಎಂದು ರೈತ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಬಳ್ಳಾರಿ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದರು.

ಟೆಂಪೋದಲ್ಲಿ ಕಾಂಗ್ರೆಸ್‌ಗೆ ಹಣ ಹೇಳಿಕೆ ನೀಡಿದ ಪ್ರಧಾನಿ ವಿರುದ್ಧ ಪ್ರತಿಭಟನೆ

May 11 2024, 01:30 AM IST
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಸೋಲಿನ ಭಯ ಶುರುವಾಗಿದೆ. ಹೀಗಾಗಿ ಅದಾನಿ ಹಾಗೂ ಅಂಬಾನಿ ಕಾಂಗ್ರೆಸ್‌ಗೆ ಹಣ ನೀಡುತ್ತಾರೆ ಎಂದಿದ್ದಾರೆ ಎಂದು ಯುವ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಮಂಜುನಾಥ್‌ ಗೌಡ ಆರೋಪಿಸಿದ್ದಾರೆ.

2 ಹೆಂಡಿರು ಇದ್ರೆ ಡಬಲ್ ಹಣ: ಕೈ ನಾಯಕ ವಿವಾದ

May 10 2024, 11:50 PM IST
ಇಬ್ಬರು ಪತ್ನಿಯರನ್ನು ಹೊಂದಿರುವ ಪುರುಷರಿಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಮಹಾಲಕ್ಷ್ಮಿ ಯೋಜನೆಯಡಿ ಡಬಲ್ ನೆರವು ಸಿಗಲಿದೆ’ ಎಂದು ಮಧ್ಯಪ್ರದೇಶದ ರತ್ಲಾಮ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕಾಂತಿಲಾಲ್ ಭೂರಿಯಾ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಖಾಸಗಿ ವೈದ್ಯನ ಮೇಲೆ ಹಲ್ಲೆ, ಹಣ ದೋಚಿ ಪರಾರಿ

May 10 2024, 01:34 AM IST
ರಾವೂರ ಗ್ರಾಮದ ಖಾಸಗಿ ವೈದ್ಯರೊಬ್ಬರ ಮೇಲೆ ಸ್ಥಳೀಯ ಇಬ್ಬರು ಹಲ್ಲೆ ನಡೆಸಿ, ಹಣ ದೋಚಿ, ಪ್ರತಿ ತಿಂಗಳು ಹಫ್ತಾ ನೀಡುವಂತೆ ಎಚ್ಚರಿಸಿರುವ ಘಟನೆ ನಡೆದಿದೆ.

ಪ್ರತಿ ಲೀಟರ್‌ ಹಾಲಿಗೆ ಹೆಚ್ಚು ಹಣ ನೀಡುತ್ತಿರುವ ಕೋಚಿಮುಲ್

May 09 2024, 01:03 AM IST

ಬರಗಾಲ ಬರಬಹುದೆಂಬ ನಿರೀಕ್ಷೆಯಿಂದ ಮೊದಲೇ1702 ಎಕರೆಗೆ ಜೋಳದ ಮೇವು ಬೆಳೆಯಲು ಪ್ರತಿ ಎಕರೆಗೆ ಜೋಳ ಹಾಗೂ ಪ್ರೋತ್ಸಾಹಧನ 3 ಸಾವಿರ ರೈತರಿಗೆ ನೀಡಿದ್ದರಿಂದ ರೈತರಿಗೆ ಮೇವಿನ ಬರ ಕಾಡಲಿಲ್ಲ. ಹಾಲು ಉತ್ಪಾದನೆಯೂ ಹೆಚ್ಚಾಗಿದೆ

ಗ್ಯಾರಂಟಿ, ಹಣ ಪ್ರಭಾವ ವರ್ಕೌಟ್‌ ಆಗಿಲ್ಲ: ಜಗದೀಶ ಶೆಟ್ಟರ

May 09 2024, 01:01 AM IST
ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿಸಿ 8 ವಿಧಾನಸಭೆ ಕ್ಷೇತ್ರಗಳಲ್ಲಿ ಲೀಡ್‌ ಬರುವ ವಿಶ್ವಾಸವಿದೆ ಎಂದು ಜಗದೀಶ ಶೆಟ್ಟರ ಹೇಳಿದರು.

ಬೋಗಸ್‌ ಬಿಲ್‌ ಸೃಷ್ಟಿಸಿ ವಸತಿ ಯೋಜನೆ ಹಣ ದುರುಪಯೋಗ

May 08 2024, 01:09 AM IST
ಗ್ರಾಮ ಪಂಚಾಯಿತಿ ಅವ್ಯವಹಾರ ತನಿಖೆಗೆ ರೈತ ಸಂಘ ಒತ್ತಾಯ

ರೈತರ ಖಾತೆಗೆ ಬೆಳೆ ಪರಿಹಾರ ಹಣ ಜಮೆ: ಜಿಲ್ಲಾಧಿಕಾರಿ ಡಾ.ಕುಮಾರ

May 08 2024, 01:04 AM IST
ಮಂಡ್ಯ ಜಿಲ್ಲೆಯಲ್ಲಿ ಮಳೆಯ ಕೊರತೆ ಹಿನ್ನೆಲೆ ಬೆಳೆ ನಷ್ಟ ಕುರಿತಂತೆ ಸಮೀಕ್ಷೆ ನಡೆಸಿ ಸುಮಾರು 79,839 ರೈತರ 39812 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟವಾಗಿರುವುದಾಗಿ ವರದಿ ಸಲ್ಲಿಸಲಾಗಿತ್ತು. ಎಸ್.ಡಿ.ಆರ್.ಎಫ್ ನಿಯಮದ ಅನುಸಾರ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ತಾಲೂಕು ಮಟ್ಟದಲ್ಲಿ ಸಹಾಯವಾಣಿ ಪ್ರಾರಂಭಿಸಿ ರೈತರ ಸಮಸ್ಯೆ ಪರಿಹರಿಸಿ.

ಪ್ರಜಾತಂತ್ರದಲ್ಲಿ ಹಣ, ಅಧಿಕಾರ ಬಲ ನಡೆಯುವುದಿಲ್ಲ

May 08 2024, 01:03 AM IST
ಕನ್ನಡಪ್ರಭ ವಾರ್ತೆ ಬೆಳಗಾವಿಕಳೆದೆರಡು ದಿನಗಳಿಂದ ಹಣ ಹಂಚುವುದು ಬಿಟ್ಟರೇ ಮತದಾರರನ್ನು ಮನಮೊಲಿಸುವ ಕೆಲಸ ಮಾಡಲಿಲ್ಲ. ಹಣದ ಹಂಚಿಕೆ ಮೇಲೆಯೇ ಗೆಲ್ಲುವ ಭ್ರಮೆಯಲ್ಲಿದ್ದಾರೆ. ಆದರೆ, ಜನ ಅವರನ್ನು ತಿರಸ್ಕರಿಸಿ ಸರಿಯಾದ ಉತ್ತರ ಕೊಡುತ್ತಾರೆ. ಹಣ ಮತ್ತು ಅಧಿಕಾರದ ಬಲದ ಮೇಲೆ ಪ್ರಜಾತಂತ್ರ ವ್ಯವಸ್ಥೆ ನಡೆಯುವುದಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ ಹೇಳಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 79
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved