• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸಿ/ಎಸ್ಟಿ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರುಪಯೋಗ-ಕಾರಜೋಳ

May 03 2024, 01:00 AM IST
ಎಸ್‌ಸಿ, ಎಸ್‌ಟಿ ಸಮುದಾಯದ ಕಲ್ಯಾಣಕ್ಕಾಗಿ ಮೀಸಲಿಟ್ಟಿದ್ದ 28 ಸಾವಿರ ಕೋಟಿ ರು. ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ, ಮತ್ತಿತರ ಯೋಜನೆಗೆ ದುರುಪಯೋಗ ಪಡಿಸಿಕೊಂಡಿದೆ. ಕೂಡಲೇ ಈ ಹಣವನ್ನು ವಾಪಸ್ ಕೊಡಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ, ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಆಗ್ರಹಿಸಿದರು.

ಹಣ, ಉಡುಗೊರೆ ಹಂಚಿಕೆ ತಡೆಗೆ ನಿಗಾ ವಹಿಸಿ: ಬಿ. ಮುರಳಿಕುಮಾರ್

May 02 2024, 12:21 AM IST
ಅಕ್ರಮ ತಡೆಗೆ ನಿಯೋಜಿಸಿರುವ ಫ್ಲೈಯಿಂಗ್ ಸ್ಕ್ವಾಡ್‌ನ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನಿರಂತರವಾಗಿ ಸಂಚರಿಸಬೇಕು ಎಂದು ಜಿಲ್ಲೆಗೆ ವಿಶೇಷ ವೆಚ್ಚ ವೀಕ್ಷಕರಾಗಿ ನೇಮಕಗೊಂಡಿರುವ ಬಿ. ಮುರಳಿಕುಮಾರ್ ಸೂಚಿಸಿದರು.

ಬಸ್ಸಿನಲ್ಲಿ ಬಿಟ್ಟಿದ್ದ ಹಣ, ಬಂಗಾರ ಹಿಂದಿರುಗಿಸಿದ ಸಾರಿಗೆ ಸಿಬ್ಬಂದಿ

May 02 2024, 12:18 AM IST
ಭಾಲ್ಕಿ ಪಟ್ಟಣದ ಬಸ್ ಡಿಪೋದಲ್ಲಿ ಹಣ ಮತ್ತು ಬಂಗಾರ ಬಿಟ್ಟುಹೋದ ಪ್ರಯಾಣಿಕರಿಗೆ ಹಿಂದಿರುಗಿಸಿದ ಚಾಲಕ ಮತ್ತು ನಿರ್ವಾಹಕರಿಗೆ ಡಿಪೋ ಸಿಬ್ಬಂದಿ ಸನ್ಮಾನಿಸಿದರು.

ಕಾರ್ಮಿಕರು ದುಡಿದ ಹಣ ಉಳಿಸಬೇಕು: ಟಿ.ವಿ. ರವಿಕುಮಾರ್

May 02 2024, 12:17 AM IST
ತರೀಕೆರೆ, ಕಾರ್ಮಿಕರು ಹೆಚ್ಚು ಹಣ ಉಳಿತಾಯ ಮಾಡಬೇಕು ಎಂದು ಪಟ್ಟಣದ ಹಿರಿಯ ಗುತ್ತಿಗೆದಾರ ಟಿ.ವಿ. ರವಿಕುಮಾರ್‌ ಹೇಳಿದ್ದಾರೆ.

ಕಲ್ಲಿನಾಥೇಶ್ವರ ದೇವಸ್ಥಾನದಲ್ಲಿ ಹುಂಡಿ ಹಣ ಕಳ್ಳತನ

May 02 2024, 12:16 AM IST
ಸಮೀಪದ ಕಲ್ಲೂರು ಗ್ರಾಮದ ಶ್ರೀಕಲ್ಲಿನಾಥೇಶ್ವರ ದೇವಸ್ಥಾನದ ಹುಂಡಿ ಹಣ ಕಳ್ಳತನವಾಗಿ ನಾಲ್ಕು ದಿನಗಳಾದರೂ ಸಂಬಂಧಿಸಿದ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿಲ್ಲ.

ಪಿಂಚಣಿ ಹಣ ನೀಡಲು ಆಗ್ರಹಿಸಿ ರೈತರ ಪ್ರತಿಭಟನೆ

May 02 2024, 12:16 AM IST
ಸರ್ಕಾರ ಸಾಮಾಜಿಕ ಭದ್ರತೆ ಅಡಿಯಲ್ಲಿ ನೀಡುತ್ತಿರುವ ನರೇಗಾ, ಅನ್ನಭಾಗ್ಯ, ಗೃಹಲಕ್ಷ್ಮೀ ಮುಂತಾದ ಯೋಜನೆಗಳ ಹಣವು ರೈತರು ಜೀವನ ಸಾಗಿಸಲು ಆಧಾರವಾಗಿರುತ್ತದೆ. ಬ್ಯಾಂಕಿನಲ್ಲಿ ರೈತರು ತಮ್ಮ ಅವಶ್ಯಕತೆಗಾಗಿ ಹಸು ಮತ್ತು ಜಮೀನಿನ ಮೇಲೆ ಸಾಲವನ್ನು ಪಡೆದುಕೊಂಡಿರುತ್ತಾರೆ, ಆದರೆ ಬ್ಯಾಂಕಿನವರು ಸರ್ಕಾರದ ಯೋಜನೆಗಳ ಹಣವನ್ನು ರೈತರ ಸಾಲಕ್ಕೆ ಮಾಡಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ?

ಖಾಸಗಿ ಹಣಕಾಸು ಸಂಸ್ಥೆ ವ್ಯವಸ್ಥಾಪನಿಂದ ಲಕ್ಷಾಂತರ ರು. ಹಣ ದುರುಪಯೋಗ..!

May 01 2024, 01:16 AM IST
ಮದ್ದೂರು ಪಟ್ಟಣದ ತಾಲೂಕು ಕಚೇರಿ ಪಕ್ಕದ ಜವರೇಗೌಡ ಕಾಂಪ್ಲೆಕ್ಸ್ ನಲ್ಲಿರುವ ಸೂರ್ಯೋದಯ ಸ್ಮಾಲ್ ಫೈನಾನ್ಸ್ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕ ಗಜೇಂದ್ರ ಅಲಿಯಾಸ್ ಕುಮಾರ್ ತಾಲೂಕಿನ 28 ಗ್ರಾಹಕರ ಸಾಲದ ಹಣ ಮತ್ತು ಸಾಲ ಮರುಪಾವತಿ ಹಣವನ್ನು ದುರ್ಬಳಕೆ ಮಾಡಿಕೊಂಡು ಪರಾರಿಯಾಗಿದ್ದಾರೆ.

ಎರಡು ಕೋಟಿ ರು. ಹಣ ವಶ ಪ್ರಕರಣ: ಎಫ್‌ಐರ್‌ ದಾಖಲು

Apr 30 2024, 02:02 AM IST
ಎರಡು ಕೋಟಿ ರುಪಾಯಿ ಹಣ ಸಾಗಾಣಿಕೆ ಪ್ರಕರಣದಲ್ಲಿ ಈಗಾಗಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿಯಲ್ಲಿ ಸಿಕ್ಕಿಬಿದ್ದಿರುವ ಕಲಬುರಗಿ ಮಾಜಿ ಮೇಯರ್‌, ಕೆಪಿಸಿಸಿ ಮಾಜಿ ಪ್ರ. ಕಾರ್ಯದರ್ಶಿ ಶರಣು ಮೋದಿ ಸೇರಿ ನಾಲ್ವರ ವಿರುದ್ಧ ಜಿಲ್ಲೆಯ ವಾಡಿ ರೇಲ್ವೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸರ್ಕಾರಗಳು ರೈತರ ಖಾತೆಗೆ ಬರ ಪರಿಹಾರ ಹಣ ಜಮೆ ಮಾಡುವಂತೆ ಪಾಪು ಒತ್ತಾಯ

Apr 30 2024, 02:02 AM IST
ರಾಜ್ಯಕ್ಕೆ ಚುನಾವಣಾ ಪ್ರಚಾರಕ್ಕೆ ಬರುವ ಪ್ರಧಾನಿ ಮೋದಿ ರೈತರ ಬರ ಪರಿಹಾರ, ರೈತರ ಸಂಕಷ್ಟ ಹಾಗೂ ನೀರಿನ ವಿಷಯದ ಬಗ್ಗೆ ಚಕಾರ ಎತ್ತದೆ ಮೌನ ವಹಿಸಿರುವುದು ಸರಿಯಲ್ಲ. ರೈತರು ನೀರು ಇಲ್ಲದೆ, ಮಳೆಯೂ ಇಲ್ಲದೆ ಬೆಳೆ ನಷ್ಟದಿಂದ ತತ್ತರಿಸಿ ಹೋಗಿದ್ದಾರೆ. ಬೆಳೆ ಸಮೀಕ್ಷೆ ನಡೆಸಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಕಳುಹಿಸಿರುವ ವರದಿಯಂತೆ ಕೇಂದ್ರ ಸರ್ಕಾರ ಕೂಡಲೇ ಹಣ ಬಿಡುಗಡೆ ಮಾಡುವ ಮೂಲಕ ರೈತರ ನೋವಿಗೆ ಸ್ಪಂದಿಸಬೇಕು.

ಎಲೆಕ್ಟ್ರೋರಲ್ ಬಾಂಡ್ ಹಣ ಚುನಾವಣೆಗೆ ಬಳಕೆ: ಮಯೂರ್ ಜೈಕುಮಾರ್ ಆರೋಪ

Apr 29 2024, 01:35 AM IST
ರಾಜ್ಯದ ತೆರಿಗೆ ಪಾಲನ್ನು ವಾಪಾಸ್ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರು ದಾಖಲಿಸಿದ ಹಿನ್ನೆಲೆಯಲ್ಲಿ 3.5 ಸಾವಿರ ಕೋಟಿ ರು. ನೀಡುವಂತೆ ಆದೇಶವಾಗಿದೆ ಎಂದು ಮಯೂರ್ ಜೈಕುಮಾರ್ ಹೇಳಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 79
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved