• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ಸಿಗರ ಬಳಿ 10 ಸಾವಿರ ಮುಂಗಡ ಹಣ ಕೇಳಿ: ಸಂಸದ ಬಿ.ವೈ.ರಾಘವೇಂದ್ರ

Apr 27 2024, 01:24 AM IST
ರಿಪ್ಪನ್‍ಪೇಟೆ ಸಮೀಪದ ಅಮೃತ ಗ್ರಾಮದಲ್ಲಿ ಆಯೋಜಿಸಲಾದ ಲೋಕಸಭಾ ಚುನಾವಣೆ ಬಹಿರಂಗ ಪ್ರಚಾರ ಸಭೆಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಆಭ್ಯರ್ಥಿ ಬಿ.ವೈ.ರಾಘವೇಂದ್ರ ಮತಯಾಚಿಸಿ ಮಾತನಾಡಿದರು.

ಮತದಾನದ ಮುನ್ನಾದಿನ ₹1.3 ಕೋಟಿ ಹಣ ಜಪ್ತಿ

Apr 26 2024, 12:48 AM IST
ಲೋಕಸಭಾ ಚುನಾವಣೆಯ ಅಕ್ರಮದ ಮೇಲೆ ನಿಗಾವಹಿಸಿರುವ ವಿವಿಧ ತನಿಖಾ ತಂಡಗಳು ಕಳೆದ 24 ಗಂಟೆಯಲ್ಲಿ 1.31 ಕೋಟಿ ರು. ನಗದು ಮತ್ತು 55 ಲಕ್ಷ ರು. ಮೌಲ್ಯದ 1.13 ಕೆಜಿ ಚಿನ್ನವನ್ನು ಜಪ್ತಿ ಮಾಡಲಾಗಿದೆ.

ಐಟಿ ಬೇಟೆ: 23 ಕೋಟಿ ಹಣ, ಚಿನ್ನ ಜಪ್ತಿ!

Apr 25 2024, 02:12 AM IST
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಹಲವೆಡೆ ದಾಳಿ ನಡೆಸಿ ಭಾರಿ ಅಕ್ರಮ ಪತ್ತೆ ಮಾಡಲಾಗಿದೆ. ದಾಳಿ ವೇಳೆ ಮಾಡಾಳ್‌ ಲಂಚ ಪ್ರಕರಣಕ್ಕೆ ಸಂಬಂಧಿಸಿದ ಕೆಲವರಿಂದಲೂ ಭಾರಿ ಹಣ ವಶಪಡಿಸಿಕೊಳ್ಳಲಾಗಿದೆ.

ಹರಿಹರ ವಿಧಾನಸಭಾ ಕ್ಷೇತ್ರದಲ್ಲೇ ₹168 ಕೋಟಿ ಗ್ಯಾರಂಟಿ ಹಣ ತಲುಪಿದೆ

Apr 23 2024, 12:55 AM IST
ಕಾಂಗ್ರೆಸ್ ಸರ್ಕಾರ ಎಂದರೆ ಗ್ಯಾರಂಟಿ, ಗ್ಯಾರಂಟಿ ಎಂದರೆ ಕಾಂಗ್ರೆಸ್. ನಾವು ನುಡಿದಂತೆ ನಡೆದಿದ್ದೇವೆ, ನಡೆಯುತ್ತೇವೆ. ಇದು ನಮ್ಮಗ್ಯಾರಂಟಿ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್‌ ದಾವಣಗೆರೆಯಲ್ಲಿ ಹೇಳಿದ್ದಾರೆ.

ಆಕಸ್ಮಿಕ ಬೆಂಕಿಯಿಂದ 5 ಕುರಿಮರಿ ಹಾಗೂ 10 ಲಕ್ಷ ರೂ. ಹಣ ಭಸ್ಮ

Apr 23 2024, 12:46 AM IST
ಕುರಿದೊಡ್ಡಿಯಲ್ಲಿದ್ದ 5 ಕುರಿಮರಿಗಳು ಸೇರಿದಂತೆ ಎಲ್ಲ ಸಾಮಗ್ರಿಗಳು ಸುಟ್ಟು ಭಸ್ಮವಾದ ಘಟನೆ ಸೋಮವಾರ ತಾಲೂಕಿನ ಕಿಲ್ಲಾರಹಟ್ಟಿ ಗ್ರಾಮದಲ್ಲಿ ನಡೆದಿದೆ.

ಕಾಂಗ್ರೆಸ್‌ ಸರ್ಕಾರಕ್ಕೆ ಹಾಲಿನ ಬಾಕಿ ಕೊಡಲು ಹಣ ಇಲ್ಲ

Apr 22 2024, 02:04 AM IST
ಮೋದಿ ತಮ್ಮ ತಾಯಿ ನಿಧನ ಹೊಂದಿದಾಗ ಕೇವಲ ಮೂರು ಗಂಟೆಯಲ್ಲಿ ಅಂತ್ಯಸಂಸ್ಕಾರ ಮಾಡಿ ಮತ್ತೆ ದೇಶದ ಕರ್ತವ್ಯಕ್ಕೆ ಹಾಜರಾದ ಅಪ್ಪಟ ದೇಶಪ್ರೇಮಿಯಾಗಿದ್ದಾರೆ

ಭಗವಂತ ಖೂಬಾರಿಂದ ಬ್ರಿಮ್ಸ್‌ ಕಾರ್ಮಿಕರ ಹಣ ಲೂಟಿ: ಈಶ್ವರ ಖಂಡ್ರೆ

Apr 21 2024, 02:29 AM IST
ಹೊರಗುತ್ತಿಗೆ ದಲಿತ ಕಾರ್ಮಿಕರಿಗೆ ₹5-6 ಸಾವಿರ ಸಂಬಳ ನೀಡಿದ್ದ ಸಚಿವ ಭಗವಂತ ಖೂಬಾ. ದಲಿತರ ಹಣ ಲೂಟಿ ಹೊಡೆದಿರುವ ಖೂಬಾರನ್ನು ಈ ಬಾರಿ ಎಲ್ಲ ದಲಿತ ಮತದಾರರೂ ತಿರಸ್ಕರಿಸುತ್ತಾರೆ ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.

ಕಾರಿನಲ್ಲಿ ಸಾಗಿಸುತ್ತಿದ್ದ ₹2 ಕೋಟಿ ಹಣ ಜಪ್ತಿ

Apr 21 2024, 02:19 AM IST
ಬಿನ್ನಿಪೇಟೆಯ ಟ್ಯಾಂಕ್ ಬಂಡ್ ರಸ್ತೆಯ ಇಟಿಎ ಮಾಲ್ ಬಳಿ ಕಾರೊಂದರಲ್ಲಿ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಹಣ ಇಲ್ಲದವರಿಂದ ಪ್ರಜಾಪ್ರಭುತ್ವದ ಉಳಿವು

Apr 19 2024, 01:03 AM IST
ಹಣ ಇದ್ದವರು ರಾಜಕಾರಣಕ್ಕೆ ಬರುವುದು ಪುನಃ ಹಣ ಗಳಿಸುವುದಕ್ಕೆ. ಆದರೆ ಹಣ ಇರದವರು ರಾಜಕಾರಣಕ್ಕೆ ಬರುವುದು ಪ್ರಜಾತಂತ್ರ ವ್ಯವಸ್ಥೆ ಉಳಿಸುವುದಕ್ಕಾಗಿ ಎಂದು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಧಾಮೋಹನದಾಸ್ ಅಗರವಾಲ್ ಹೇಳಿದರು.

ದಲಿತರ ನಿಗಮಗಳಿಗೆ ಹಣ ನೀಡದ ರಾಜ್ಯ ಸರ್ಕಾರ; ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ ಆರೋಪ

Apr 18 2024, 02:27 AM IST
ಕಳೆದ 11ತಿಂಗಳು ಆಡಳಿತ ನಡೆಸಿದ ಕಾಂಗ್ರೆಸ್ ಸರ್ಕಾರ ದಲಿತರ ಮತ್ತು ಶೋಷಿತರ ಏಳಿಗೆಗೆ ಇರುವ ನಿಗಮಗಳಿಗೆ ಯಾವುದೇ ಹಣ ಕೊಡಲು ಸಾಧ್ಯವಾಗದೆ ಬೀದಿಗೆ ತಳ್ಳಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಾಸ್ವಾಮಿ ದೂರಿದರು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 79
  • next >

More Trending News

Top Stories
ಹಲವು ರೋಗಗಳಿಗೆ ಯೋಗಾಭ್ಯಾಸ ರಾಮಬಾಣ
ಆತ್ಮೋದ್ಧಾರಕ್ಕೂ ಯೋಗ ಸಾಧನ : ಜೀವನ ನಡೆಸುವ, ಮನಸ್ಸನ್ನು ನಿರ್ವಹಿಸುವ ಕೌಶಲ್ಯ
ಪೊಲೀಸ್‌ ಪೇದೆಗಳ ಟೋಪಿ ಬದಲಾವಣೆ ಇಲ್ಲ
ಮೋದಿಯಿಂದ ಆರೋಗ್ಯ ವ್ಯವಸ್ಥೆಯಲ್ಲಿ ಕ್ರಾಂತಿ : ಶಾ
ಕೇಂದ್ರದ ಕಾರ್ಯಕ್ರಮದಂತೆ ವಸತಿ ಯೋಜನೇಲಿ ಮೀಸಲು ಹೆಚ್ಚಳ: ಸಿಎಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved