ವೃದ್ಧನಿಂದ ಹಣ ಪಡೆದು ವಂಚಿಸಿದ ಏಜೆಂಟ್ ವಿರುದ್ಧ ಕ್ರಮಕ್ಕೆ ಆಗ್ರಹ
Mar 28 2025, 12:35 AM ISTಸರ್ಕಾರ ವೃದ್ಧರು, ವಿಕಲಚೇತನರು ಹಾಗೂ ವಿಧವಾವೇತನ ಸೇರಿದಂತೆ ಇತರೆ ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ಮಾಶಾಸನ ನೀಡುತ್ತಿದೆ. ಆದರೆ, ಬ್ಯಾಂಕಿನ ಏಜೆಂಟರುಗಳು ಅನಕ್ಷರಸ್ಥರನ್ನು ಗುರಿಯಾಗಿಸಿಕೊಂಡು ತಾಲೂಕಿನಾದ್ಯಂತ ವಂಚಸುತ್ತಿದ್ದಾರೆ ಎಂದು ದೂರಿದರು.