• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರ ಪರಿಹಾರ: ಚನ್ನರಾಯಪಟ್ಟಣಕ್ಕೆ ₹3.8 ಕೋಟಿ ಪರಿಹಾರ ಹಣ

Jan 21 2024, 01:30 AM IST
ಮುಂಗಾರು ಹಂಗಾಮಿನಲ್ಲಿ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆ ಹಾನಿಗಾಗಿ ರೈತರಿಗೆ ಪರಿಹಾರ ಹಣ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮುಂದಾಗಿದ್ದು ಚೆನ್ನರಾಯಪಟ್ಟಣ ತಾಲೂಕಿಗೆ ಮೂರು ಕೋಟಿ ರುಪಾಯಿ ಪರಿಹಾರ ಬಿಡುಗಡೆ ಮಾಡಿದ್ದು ಪಹಣಿ ಹೊಂದಿರುವ ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಜಮೆಯಾಗಲಿದೆ.

ಪಿಡಿಒಗಳಿಂದ ಕರ್ತವ್ಯ ಲೋಪ, ಹಣ ದುರುಪಯೋಗದ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ

Jan 20 2024, 02:01 AM IST
ಗ್ರಾಪಂ ಪಿಡಿಒಗಳಾಗಿದ್ದ ಶಿವಲಿಂಗೇಗೌಡ, ತಿಲಕ್‌ಕುಮಾರ್ ಹಾಗೂ ನಾಗೇಂದ್ರ ಅವರು ಕರ್ತವ್ಯ ಲೋಪವೆಸಗಿ ಹಣ ದುರುಪಯೋಗ, ಕಾನೂನು ಉಲ್ಲಂಘನೆ ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಚೆಸ್ಕಾಂ ಇಲಾಖೆಗೆ ಹಣ ಪಾವತಿ ಮಾಡಲು ಪಂಚಾಯ್ತಿ ಖಾತೆಯಲ್ಲಿ ಹಣ ಇದ್ದರೂ ಸಹ ವರ್ಷಗಟ್ಟಲೆ ಹಣ ಪಾವತಿ ಮಾಡದೆ ಬಡ್ಡಿ ದಂಡ ಕಟ್ಟುವಂತೆ ಮಾಡಿದ್ದಾರೆ. ನರೇಗಾ ಕಾಮಗಾರಿಯಲ್ಲಿ ಲೋಪವೆಸಗಿರುವುದು, ಫಲಾನುಭವಿಗಳಿಗೆ ಸೂಕ್ತ ಸಮಯದಲ್ಲಿ ಹಣ ಪಾವತಿಸದೆ ಲೋಪ, ಎಸ್‌ಟಿಒ ಹಣಗಳನ್ನು ರದ್ದುಗೊಳಿಸುವುದು ಸೇರಿದಂತೆ ಹಲವು ಲೋಪವೆಸಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಿಲ್ಲ

ಬರ ಪರಿಹಾರ ಹಣ ಜಮೆ ಮಾಡುವಂತೆ ಆಗ್ರಹಿಸಿ ಮನವಿ

Jan 19 2024, 01:47 AM IST
ಕೆಲ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳಿಗೆ ರೈತರಿಗೆ ತಪ್ಪು ಮಾಹಿತಿ ನೀಡುತ್ತಿದ್ದರಿಂದ ಅಲೆದಾಟ ತಪ್ಪುತ್ತಿಲ್ಲ ಎಂದು ದೂರು. ದೇವದುರ್ಗದಲ್ಲಿ ಕೆಆರ್‌ಎಸ್‌ ಪದಾಧಿಕಾರಿಗಳಿಂದ ಉಪತಹಸೀಲ್ದಾರ್‌ಗೆ ಮನವಿ ಸಲ್ಲಿಕೆ

ಎರಡು ದಿನಗಳೊಳಗೆ ರೈತರ ಪರಿಹಾರ ಹಣ ಜಮೆ: ಡಿಸಿ ಡಾ.ಬಿ.ಸುಶೀಲಾ

Jan 19 2024, 01:46 AM IST
ಬೆಳೆ ನಷ್ಟದ ಮಾಹಿತಿಯು ಭೂಮಿ ಪರಿಹಾರ ತಂತ್ರಾಂಶದ ಮೂಲಕ ಅನುಮೋದನೆ ನೀಡಲಾಗಿದ್ದ 1ನೇ ಮತ್ತು 2ನೇ ಹಂತದಲ್ಲಿ ಒಟ್ಟು 36,130 ರೈತ ಫಲಾನುಭವಿಗಳಿಗೆ ₹7,11,57,819 ಕೋಟಿ ಸರಕಾರದ ಎಸ್.ಡಿ.ಆರ್.ಎಫ್ ಮಾರ್ಗಸೂಚಿಯನ್ವಯ ಹಣ ಮಂಜೂರಾತಿ ನೀಡಲಾಗಿದೆ.

ದರ್ಗಾದಲ್ಲಿನ ಹುಂಡಿ ಹಣ ಕಳ್ಳತನ ಆರೋಪ

Jan 18 2024, 02:02 AM IST
ಇಳಕಲ್ಲ: ನಗರದ ಮುರ್ತುಜಾ ಖಾದ್ರಿ ದರ್ಗಾದಲ್ಲಿನ ಹುಂಡಿಯ ಹಣ ಮತ್ತು ಚಿನ್ನ, ಬೆಳ್ಳಿ ಕಳ್ಳತನ ಮಾಡಲಾಗಿದೆ ಎಂದು ಸಾಮಾಜಿಕ ಹೋರಾಟಗಾರ ರಿಯಾಜ್‌ ಬನ್ನು ಬಾಗಲಕೋಟೆ ಜಿಲ್ಲಾ ವಕ್ಫ್ ಸಮಿತಿಗೆ ದೂರು ನೀಡಿದ್ದಾರೆ. ಸಮಿತಿಗೆ ನಾನೇ ಅಧ್ಯಕ್ಷನಿದ್ದೇನೆ. ಮುಂದಿನ ತಿಂಗಳು ಉರುಸ್ ಇರುವುದರಿಂದ ಹುಂಡಿಯ ಹಣ ತೆಗೆದಿದ್ದೇವೆ. ಈ ವಿಷಯವಾಗಿ ಇಳಕಲ್ಲ ನಗರ ಪೊಲೀಸ್‌ ಠಾಣೆಗೆ ಮತ್ತು ಹುನಗುಂದ ಡಿವೈಎಸ್ಪಿ ಅವರಿಗೂ ಮಾಹಿತಿ ನೀಡಲಾಗಿದೆ ಎಂದು ಮುರ್ತುಜಾ ಖಾದ್ರಿ ದರ್ಗಾ ಸಮಿತಿ ಅಧ್ಯಕ್ಷ ಉಸ್ಮಾನಗಣಿ ಹುಮನಾಬಾದ್ ಸ್ಪಷ್ಟನೆ ನೀಡಿದ್ದಾರೆ.

ಕಾಣಿಕೆ ಹಣ ಎಣಿಕೆಗೆ ಅಡ್ಡಿ: ಬಂಧನ, ಬಿಡುಗಡೆ

Jan 18 2024, 02:01 AM IST
ಹಿಂದೂ ಹಾಗೂ ಮುಸ್ಲಿಮರ ಕ್ಷೇತ್ರವಾಗಿ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿರುವ ಹಣಗೆರೆಕಟ್ಟೆ ಕ್ಷೇತ್ರದಲ್ಲಿ ಸಂಗ್ರಹವಾಗುವ ಹಣವನ್ನು ಕೊಂಡೊಯ್ಯುವ ಮುಜರಾಯಿ ಇಲಾಖೆ ಭಕ್ತಾದಿಗಳಿಗೆ ಸೂಕ್ತ ಮೂಲಸೌಕರ್ಯಗಳನ್ನೇ ಕಲ್ಪಿಸುತ್ತಿಲ್ಲ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದು, ಬುಧವಾರ ಹುಂಡಿಯಲ್ಲಿನ ಕಾಣಿಕೆ ಹಣ ಎಣಿಕೆಗೆ ಅಡ್ಡಿಪಡಿಸಿದರು. ಈ ಹಿನ್ನೆಲೆ ಕೆಲ ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು ಸ್ವಲ್ಪ ಹೊತ್ತಿನಲ್ಲಿ ಬಿಡುಗಡೆ ಮಾಡಿದರು.

ಕೂಲಿ ಮಾಡದಿದ್ದರೂ ಫಲಾನುಭವಿ ಖಾತೆಗೆ ಹಣ ವರ್ಗ!?

Jan 18 2024, 02:00 AM IST
ಕೊಳ್ಳೇಗಾಲತಾಲೂಕಿನ ದೊಡ್ಡಿಂದುವಾಡಿ ಗ್ರಾಪಂನಲ್ಲಿ ಬಸವ ವಸತಿ ಯೋಜನೆಯಡಿ ಕೂಲಿ ಮಾಡದಿದ್ದರೂ ಫಲಾನುಭವಿಯಲ್ಲದ ವ್ಯಕ್ತಿಯೊಬ್ಬರ ಖಾತೆಗೆ ಹಣ ಹಾಕುವ ಮೂಲಕ ಗ್ರಾಪಂನ ಪಿಡಿಓ ಕರ್ತವ್ಯಲೋಪ ಎಸಗುವ ಜೊತೆಗೆ ವಿವಾದಕ್ಕೂ ಈಡಾಗಿದ್ದಾರೆ. ದೊಡ್ಡಿಂದುವಾಡಿ ಗ್ರಾಪಂನ ಪ್ರಸಾದ್ ಗ್ರಾಪಂ ವ್ಯಾಪ್ತಿಯಲ್ಲಿ ಬಸವ ವಸತಿ ಯೋಜನೆಯಡಿ ಕೂಲಿ ಕೆಲಸವನ್ನೆ ನಿರ್ವಹಿಸಿರಲಿಲ್ಲ, ಹಾಗಿದ್ದರೂ ಆತನ ದೊಡ್ಡಿಂದುವಾಡಿ ಗ್ರಾಮ ಶಾಖೆ ಸಂಖ್ಯೆಯ 64142948060 ಖಾತೆಗೆ ದಿನಾಂಕ 10-11-2023ರಲ್ಲಿ 2 ಬಾರಿ ಕ್ರಮವಾಗಿ 1580 ,1896 ರು.ಗಳನ್ನು ಹಾಕುವ ಮೂಲಕ ಒಟ್ಟಾರೆ (3476 ರು.ಗಳನ್ನು) ಖಾತೆಗೆ ಜಮೆಯಾಗಿದ್ದು ಹಲವು ಸಂಶಯಕ್ಕೆಡೆ ಮಾಡಿಕೊಟ್ಟಿದೆ.

ದೋಷ ಪೂರಿತ ಟ್ಯಾಬ್‌ ನೀಡಿದ್ದ ಅಮೆಜಾನ್‌ ಹಣ ವಾಪಸ್‌ ನೀಡಲು ನಕಾರ<bha>;</bha> ಗ್ರಾಹಕ ವೇದಿಕೆಯಿಂದ ದಂಡ!

Jan 16 2024, 01:49 AM IST
ಗ್ರಾಹಕನಿಗೆ ಡೆಲಿವರಿ ನೀಡಿದ್ದ ದೋಷಪೂರಿತ ಸ್ಯಾಮ್‌ಸಂಗ್ ಟ್ಯಾಬ್ ವಾಪಸ್ ಪಡೆದು ಹಣವನ್ನು ವಾಪಸ್‌ ನೀಡದ ಅಮೆಜಾನ್‌ಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಗ್ರಾಹಕನಿಗೆ ಬಡ್ಡಿ ಸಮೇತ ಟ್ಯಾಬ್ ಮೊತ್ತವನ್ನು ಮರಳಿಸುವಂತೆ ದಂಡ ವಿಧಿಸಿ ಆದೇಶ ನೀಡಿದೆ.

ಹಣ, ಅಧಿಕಾರದಿಂದ ತೃಪ್ತಿ ಸಿಗಲ್ಲ: ಚನ್ನವೀರ ಶಿವಯೋಗಿಗಳು

Jan 15 2024, 01:51 AM IST

ಶರಣರ ವಚನಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದಲ್ಲಿ ಜಾತಿ- ಭೇದಭಾವ ತೊರೆದು ಸಮಾನತೆಯನ್ನು ಬೆಳೆಸಿಕೊಳ್ಳಬೇಕು ಎಂದು ಲಿಂಗನಾಯಕನಹಳ್ಳಿ ಮಠದ ಚನ್ನವೀರ ಶಿವಯೋಗಿಗಳು ತಿಳಿಸಿದರು

ಹಣ, ಆಸ್ತಿ, ಅಂತಸ್ತು ಬದುಕಿನಲ್ಲಿ ನೆಮ್ಮದಿ ಕರುಣಿಸಲಾರವು

Jan 15 2024, 01:46 AM IST
ಸಾಕ್ಷಾತ್ ಭಗವಾನ್ ಮಹಾವಿಷ್ಣುವಿನ ಸನ್ನಿಧಿಯಲ್ಲಿ ಶ್ರೀಮದ್ಭಾಗವತ ಶ್ರವಣ ಮಾಡುವುದು ಅತ್ಯಂತ ಪುಣ್ಯದ ಕಾರ್ಯಗಳಲ್ಲಿ ಒಂದಾಗಿದೆ. ಶ್ರೀಮದ್ಭಾಗವತ ಉಪನ್ಯಾಸಗಳು ಅನೇಕ ಕಡೆಗಳಲ್ಲಿ ನಡೆದಿವೆ, ಆದರೆ ಏಳು ದಿನಗಳ ಕಾಲ ಸಪ್ತಾಹ ಆಚರಣೆ ಬಹಳ ವಿರಳವಾಗಿದ್ದು, ಅದಕ್ಕೆ ಈ ನೆಲ ಸಾಕ್ಷಿಯಾಗಿರುವುದು ಅತ್ಯಂತ ಸಂತಸ ತಂದ ಕ್ಷಣವಾಗಿದೆ
  • < previous
  • 1
  • ...
  • 68
  • 69
  • 70
  • 71
  • 72
  • 73
  • 74
  • 75
  • 76
  • ...
  • 79
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved