• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿಶ್ವಕರ್ಮ ಯೋಜನೆಯ ಸಾಲಕ್ಕೆ ಸಿಬಿಲ್ ಸ್ಕೋರ್ ಅನ್ವಯಿಸುವುದಿಲ್ಲ: ಹಣಕಾಸು ಇಲಾಖೆ ಸ್ಪಷ್ಟನೆ

Jan 24 2025, 12:49 AM IST
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಸಾಲ ನೀಡುವುದಕ್ಕೆ ಸಿಬಿಲ್‌ ಸ್ಕೋರ್‌ ಮಾನದಂಡ ಅನ್ವಯಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ.

ಹಣಕಾಸು ಸಂಸ್ಥೆಗಳು ಗುಣಮಟ್ಟದ ಸಿಸಿ ಕೆಮರಾ ಅಳವಡಿಸಲು ಎಸ್ಪಿಸೂಚನೆ

Jan 22 2025, 12:34 AM IST
ರಾಜ್ಯದ ಹಲವು ಕಡೆಗಳಲ್ಲಿ ದರೋಡೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಬ್ಯಾಂಕ್‌ಗಳು, ಸಹಕಾರ ಸಂಘದ ಬ್ಯಾಂಕ್‌ಗಳು, ಫೈನಾನ್ಸ್ ಸಂಸ್ಥೆಗಳ ವ್ಯವಸ್ಥಾಪಕರು ಹಾಗೂ ಆಭರಣ ಮಳಿಗೆಗಳ ಮಾಲೀಕರೊಂದಿಗೆ ಮಂಗಳವಾರ ಮಡಿಕೇರಿಯಲ್ಲಿಎಸ್ಪಿ ರಾಮರಾಜನ್ ಸಭೆ ನಡೆಸಿದರು.

15ನೇ ಹಣಕಾಸು ಯೋಜನೆ: ಬಿಡುಗಡೆಯಾಗದ ಅನುದಾನ

Jan 01 2025, 12:01 AM IST
ಶಿವಮೊಗ್ಗ: ಮಹಾನಗರ ಪಾಲಿಕೆಗೆ 15ನೇ ಹಣಕಾಸು ಯೋಜನೆಯಲ್ಲಿ 2024-25ನೇ ಸಾಲಿನಲ್ಲಿ 15.70 ಕೋಟಿ ರು. ಸರ್ಕಾರದಿಂದ ಬಿಡುಗಡೆ ಆಗಬೇಕಿತ್ತು. ಇದುವರೆಗೂ ಹಣ ಬಿಡುಗಡೆ ಆಗಿಲ್ಲ ಎಂದು ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ತಿಳಿಸಿದರು.

ನಂಬಿಕೆ ಅಡಿ ಹಣಕಾಸು ಸಂಸ್ಥೆ ಕಾರ್ಯ ನಿರ್ವಹಣೆ

Dec 05 2024, 12:30 AM IST
ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮದಲ್ಲಿ ರೇಣುಕಾದೇವಿ ಮುಧೋಳ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆರಂಭದ ಸಭಾ ಕಾರ್ಯಕ್ರಮವನ್ನು ಜಡೆ ಸಂಸ್ಥಾನ ಮಠದ ಡಾ. ಮಹಾಂತ ಸ್ವಾಮೀಜಿ ಉದ್ಘಾಟಿಸಿದರು.

ಧರ್ಮಸ್ಥಳ ಮಾದರಿ ಯೋಜನೆ ದೇಶವ್ಯಾಪಿ ಜಾರಿಗೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

Nov 15 2024, 12:37 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ದೇಶಕ್ಕೇ ಮಾದರಿಯಾಗಿದೆ. ಈ ಮಾದರಿಯನ್ನು ನಬಾರ್ಡ್‌ ದೇಶಾದ್ಯಂತ ಅನುಷ್ಠಾನ ಮಾಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ಕೇಂದ್ರದ ನೀತಿಯಿಂದ ರೈತರು, ಕಾರ್ಮಿಕರಿಗೆ ಸಂಕಷ್ಟ - ಹಣಕಾಸು ಹಂಚಿಕೆಯಲ್ಲಿ ಅನ್ಯಾಯ : ಪಿ.ಶ್ರೀನಿವಾಸ್

Nov 10 2024, 02:00 AM IST
ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟಗಳನ್ನು ಸಂಘಟಿಸಬೇಕಾಗಿದೆ.ಬಿಜೆಪಿಯು ಜನವಿರೋಧಿ ನೀತಿಗಳಿಂದ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದರೂ ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳಿಗೆ ಹಣಕಾಸು ಹಂಚಿಕೆಯಲ್ಲಿ ಅನ್ಯಾಯಮಾಡಿದೆ. ಇಡಿ, ಸಿಬಿಐ, ಐಟಿ ದಾಳಿ ಮೂಲಕ ಹೆದರಿಸುತ್ತಿದೆ.

ಬ್ರೀಮ್ಸ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ಭಾರಿ ಲೋಪ: ತನಿಖೆಗೆ ವೈದ್ಯಕೀಯ ಸಚಿವ ಡಾ.ಪಾಟೀಲ ಸೂಚನೆ

Oct 31 2024, 02:05 AM IST
ಬೀದರಿನ ಬ್ರೀಮ್ಸ್‌ನಲ್ಲಿಂದು ವೈದ್ಯಕೀಯ ಪದಾಧಿಕಾರಿಗಳ ಜೊತೆ ಸಮಗ್ರವಾದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿದರು.

ಹಣಕಾಸು ವಿಚಾರವಾಗಿ : ಮಲಗಿದ್ದ ವ್ಯಕ್ತಿ ತಲೆಗೆ ಸುತ್ತಿಗೆಯಿಂದ ಹೊಡೆದು ಭೀಕರ ಕೊಲೆ..!

Oct 29 2024, 01:00 AM IST

ಹಣಕಾಸು ವಿಚಾರವಾಗಿ ಮಲಗಿದ್ದ ವ್ಯಕ್ತಿ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಪಾಂಡವಪುರ ತಾಲೂಕಿನ ಚಿನಕುರಳಿಯಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು, ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಸಮೀಪದ ನಿವಾಸಿ ಅರವಿಂದ್ ಮೃತ ವ್ಯಕ್ತಿ. 

ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಕಿರು ಹಣಕಾಸು ಸಾಲ

Oct 25 2024, 12:54 AM IST
ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಕಿರು ಹಣಕಾಸಿನ ಸಾಲದ ಮುಖಾಂತರ ಮಹಿಳೆಯರು ಆರ್ಥಿಕವಾಗಿ ಬೆಳೆಯಲು ಸಾಲವನ್ನು ನೀಡಲಾಗುತ್ತದೆ. ಜೊತೆಗೆ ಬೆಂಗಳೂರಿನ ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಶನ್ (ಸಿಎಸ್‌ಆರ್ ವತಿಯಿಂದ) ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ ಎಂದು ಕ್ರೆಡಿಟ್ ಆಕ್ಸೆಸ್ ಗ್ರಾಮೀಣ್ ಲಿಮಿಟೆಡ್‌ನ ಸರ್ಕಾರ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ರಾಷ್ಟ್ರಮಟ್ಟದ ಮುಖ್ಯಸ್ಥ ಜಗದೀಶ್ ಬೆಗೂರು ಹೇಳಿದರು.

ಭಯೋತ್ಪಾದನೆ ಹಣಕಾಸು ಆರೋಪದಲ್ಲಿ ಜೈಲಿನಲ್ಲಿದ್ದ ರಶೀದ್ ಬಿಡುಗಡೆ: 'ನಯಾ ಕಾಶ್ಮೀರ' ವಿರುದ್ಧ ಹೋರಾಟದ ಎಚ್ಚರಿಕೆ

Sep 12 2024, 01:48 AM IST
ಭಯೋತ್ಪಾದನೆ ಹಣಕಾಸು ಆರೋಪದಲ್ಲಿ ಜೈಲಿನಲ್ಲಿದ್ದ ಕಾಶ್ಮೀರದ ಸಂಸದ ರಶೀದ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಕಾಶ್ಮೀರಕ್ಕೆ ಮರಳಲಿರುವ ಅವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. 'ನಯಾ ಕಾಶ್ಮೀರ' ವಿರುದ್ಧ ಹೋರಾಡುವುದಾಗಿ ಅವರು ಹೇಳಿದ್ದಾರೆ.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved