• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

15ನೇ ಹಣಕಾಸು ಯೋಜನೆ ಬಡ್ಡಿ ಹಣ ವಾಪಸ್‌ಗೆ ಗ್ರಾಮ ಪ್ರತಿನಿಧಿಗಳ ಒಕ್ಕೂಟ ವಿರೋಧ

Feb 06 2025, 12:16 AM IST
೧೫ನೇ ಹಣಕಾಸು ಆಯೋಗದ ಕ್ರೋಡೀಕರಣದ ಬಡ್ಡಿ ಹಣವನ್ನು ಗ್ರಾಮ ಪಂಚಾಯಿತಿಗಳಿಗೆ ಇ- ಸ್ವರಾಜ್ ತಂತ್ರಾಂಶದಲ್ಲಿ ಅಳವಡಿಸಿ, ಸಪ್ಲಿಮೆಂಟರಿ ಆಕ್ಷನ್ ಪ್ಲಾನ್ ಮಾಡಲು ಅವಕಾಶ ನೀಡಿ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅನುಮತಿ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಭಾರತಕ್ಕೂ ತಟ್ಟಿದ ಅಮೆರಿಕದ ಹಣಕಾಸು ನೆರವು ಕಡಿತ ಬಿಸಿ

Feb 05 2025, 12:34 AM IST
ವಿದೇಶಗಳಿಗೆ ಅಮೆರಿಕದ ನೆರವು ತಡೆಹಿಡಿಯುವ ಡೊನಾಲ್ಡ್‌ ಟ್ರಂಪ್‌ ಘೋಷಣೆಯ ಪರಿಣಾಮ ಭಾರತದ ಮೇಲೂ ಆಗುವ ಆತಂಕ ಎದುರಾಗಿದೆ. ಅಮೆರಿಕದ ನೆರವಿನಿಂದ ನಡೆಯುತ್ತಿರುವ ಶಿಕ್ಷಣ, ಹವಾಮಾನ ಬದಲಾವಣೆ ತಡೆ, ಆರೋಗ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಹಣಕಾಸಿನ ಕೊರತೆ ಎದುರಾಗುವ ಭೀತಿ ಮೂಡಿದೆ.

ತೆರಿಗೆ ಪಾಲಿನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗುತ್ತಿದ್ದರೆ ಹಣಕಾಸು ಆಯೋಗದ ಜತೆ ಚರ್ಚಿಸಲಿ

Feb 04 2025, 08:09 AM IST

ತೆರಿಗೆ ಪಾಲು ಹಂಚಿಕೆಯ   ಪ್ರಮಾಣದ ಕುರಿತು ಅಸಮಾಧಾನ ಹೊಂದಿರುವ ರಾಜ್ಯಗಳ ಈ ಕುರಿತ ಹಣಕಾಸು ಆಯೋಗದ ಜೊತೆ ಚರ್ಚೆ ನಡೆಸಲಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ನೀಡಿದ್ದಾರೆ

ಮಹಿಳೆಯ ಹಣಕಾಸು ಸಂಪನ್ಮೂಲ ಹಕ್ಕು ಕಸಿಯುವುದು ಕೌಟುಂಬಿಕ ದೌರ್ಜನ್ಯ - ಹೈಕೋರ್ಟ್‌

Feb 03 2025, 10:06 AM IST

ಮಹಿಳೆಯ ಆರ್ಥಿಕ ಮತ್ತು ಹಣಕಾಸು ಸಂಪನ್ಮೂಲ ಹೊಂದುವ ಅವಕಾಶವನ್ನು ಕಿತ್ತುಕೊಳ್ಳುವುದು ಸಹ ಕೌಟುಂಬಿಕ ದೌರ್ಜನ್ಯವಾಗುತ್ತದೆ ಎಂದು ಹೈಕೋರ್ಟ್‌ ಹೇಳಿದೆ.

ಹಣಕಾಸು ಅವ್ಯವಹಾರ: ಬ್ಯಾಂಕ್‌ ವ್ಯವಸ್ಥಾಪಕನ ಬಂಧನ

Feb 02 2025, 01:01 AM IST
ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ನೀಡಿ, ಅದನ್ನು ಸಂಘದವರು ಮರು ಪಾವತಿ ಮಾಡಿದರೂ ದಾಖಲೆಗಳಲ್ಲಿ ನಮೂದಿಸದೇ ಅಪರಾತಪರಾ ಮಾಡಿದ್ದ ಆರೋಪದ ಮೇಲೆ ಇಲ್ಲಿಯ ಕೆನರಾ (ಸಿಂಡಿಕೇಟ್) ಬ್ಯಾಂಕಿನ ಹಿರಿಯ ವ್ಯವಸ್ಥಾಪಕರಾಗಿದ್ದ ವೆಂಕಟೇಶ ಮಜ್ಜಿಗುಡ್ಡ ಅವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಬಂಧಿಸಿ ನ್ಯಾಯಾಲಯ ಮುಂದೆ ಹಾಜರುಪಡಿಸಿದ್ದಾರೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿದ ಈ ಬಾರಿಯ ಬಜೆಟ್‌ ಗಾತ್ರ 50.65 ಲಕ್ಷ ಕೋಟಿ ರು.!

Feb 02 2025, 01:01 AM IST
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶನಿವಾರ ಮಂಡಿಸಿದ 2025-26ನೇ ಸಾಲಿನ ಬಜೆಟ್‌ ಗಾತ್ರ 50,65,345 ಲಕ್ಷ ಕೋಟಿ ರುಪಾಯಿ.

ನೈಋತ್ಯ ರೈಲ್ವೆ : ಪ್ರಸಕ್ತ ಸಾಲಿನ ಹಣಕಾಸು ವರ್ಷದ 9 ತಿಂಗಳಲ್ಲಿ 6 ಸಾವಿರ ಕೋಟಿ ಆದಾಯ

Jan 28 2025, 12:50 AM IST
ನೈಋತ್ಯ ರೈಲ್ವೆ 9 ತಿಂಗಳಲ್ಲಿ ಪ್ರಯಾಣಿಕರ ಆದಾಯ ₹2,354.21 ಕೋಟಿ ಆಗಿದ್ದರೆ, ಇನ್ನು ಸರಕು ಸಾಗಾಟದಿಂದ ₹3,264.76 ಕೋಟಿ ಆದಾಯವಾಗಿದೆ. ಪಾರ್ಸೆಲ್ ಆದಾಯ ₹126.49 ಕೋಟಿಗೆ ತಲುಪಿದೆ. ಸ್ಕ್ರ್ಯಾಪ್ ಮಾರಾಟದಲ್ಲಿ ಸಹ ಗಮನಾರ್ಹ ಬೆಳವಣಿಗೆಯಾಗಿದ್ದು ₹95 ಕೋಟಿಗಳಿಂದ ₹148 ಕೋಟಿಗೆ ಏರಿಕೆಯಾಗಿದೆ.

ಹಣಕಾಸು ನೆರವು ನೀಡಿ ಜನಮೆಚ್ಚುಗೆಗೆ ಪಾತ್ರವಾದ ಬ್ಯಾಂಕ್‌

Jan 28 2025, 12:46 AM IST
ಕನ್ನಡಪ್ರಭವ ವಾರ್ತೆ ತಾಳಿಕೋಟೆ ಸಮಾಜ, ಊರು, ದೇಶಾಭಿವೃದ್ಧಿ ಪಥದತ್ತ ಸಾಗಬೇಕಾದರೆ ಕೆಲಸ ಮಾಡುವ ಕೈಗಳು ಹಾಗೂ ಬಂಡವಾಳ ಹೂಡುವ ಕೈಗಳು ಕೂಡಿದರೆ ಮಾತ್ರ ಸಾಧ್ಯವಾಗಲಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ (ನಡಹಳ್ಳಿ) ಹೇಳಿದರು.

ಹಣಕಾಸು ಸಂಸ್ಥೆಗಳ ಸುರಕ್ಷತೆ ಹೆಚ್ಚಿಸಲು ಮಾರ್ಗಸೂಚಿ : ಸಚಿವ ದಿನೇಶ್‌ ಗುಂಡೂರಾವ್‌

Jan 27 2025, 12:46 AM IST

ಬ್ಯಾಂಕ್‌ಗಳು ಸೇರಿ ಹಣಕಾಸು ಸಂಸ್ಥೆಗಳ ಸುರಕ್ಷತೆ ಹೆಚ್ಚಿಸಲು ಸೂಕ್ತ ಮಾರ್ಗಸೂಚಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ವಿಶ್ವಕರ್ಮ ಯೋಜನೆಯ ಸಾಲಕ್ಕೆ ಸಿಬಿಲ್ ಸ್ಕೋರ್ ಅನ್ವಯಿಸುವುದಿಲ್ಲ: ಹಣಕಾಸು ಇಲಾಖೆ ಸ್ಪಷ್ಟನೆ

Jan 24 2025, 12:49 AM IST
ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಸಾಲ ನೀಡುವುದಕ್ಕೆ ಸಿಬಿಲ್‌ ಸ್ಕೋರ್‌ ಮಾನದಂಡ ಅನ್ವಯಿಸುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved