• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕುಂದಾಣದ ಜಾಲಿಗೆ ಗ್ರಾಪಂಗೆ ಕೇಂದ್ರ ಹಣಕಾಸು ಆಯೋಗ ತಂಡ ಭೇಟಿ

Aug 31 2024, 01:45 AM IST
ಕೇಂದ್ರ ಸರ್ಕಾರದ ಹಣಕಾಸು ಆಯೋಗದ ನಿಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ವಿವಿಧ ಘಟಕಗಳನ್ನು ವೀಕ್ಷಣೆ ನಡೆಸಿ ಮಾಹಿತಿ ಪಡೆದುಕೊಂಡರು.

ಹಣಕಾಸು ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣ: 6 ಮಂದಿ ಬಂಧನ

Aug 27 2024, 01:34 AM IST
ಇತ್ತೀಚೆಗೆ ಹಣಕಾಸು ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ 6 ಮಂದಿ ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಭಾರತೀಯ ಜೀವ ವಿಮಾ ನಿಗಮ ಏಜೆಂಟರ ಮಾಸಿಕ ಆದಾಯ 13,265 ರು.! ಹಣಕಾಸು ಸಚಿವಾಲಯಕ್ಕೆ ಮಾಹಿತಿ

Aug 19 2024, 12:48 AM IST
ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಹಣಕಾಸು ಸಚಿವಾಲಯಕ್ಕೆ ತನ್ನ ಏಜೆಂಟರು ಹಾಗೂ ಅವರ ಮಾಸಿಕ ಆದಾಯ ಸರಾಸರಿಯ ಮಾಹಿತಿ ನೀಡಿದೆ. ಇದರಲ್ಲಿ, ಕರ್ನಾಟಕದಲ್ಲಿ 81,674 ಏಜೆಂಟ್‌ಗಳು ಇದ್ದು ಅವರ ಮಾಸಿಕ ಆದಾಯ ಸರಾಸರಿ 13,265 ರು. ಎಂದು ಹೇಳಿದೆ.

ಎಸ್‌ಬಿಐ, ಪಿಎನ್‌ಪಿ ಬ್ಯಾಂಕ್‌ ಜೊತೆ ಸರ್ಕಾರದ ವ್ಯವಹಾರ ಬಂದ್‌ : ಹಣಕಾಸು ಇಲಾಖೆ ಸುತ್ತೋಲೆ

Aug 15 2024, 01:46 AM IST
ರಾಜ್ಯ ಸರ್ಕಾರದ ಎಲ್ಲಾ ಸಂಸ್ಥೆಗಳೂ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮತ್ತು ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ (ಪಿಎನ್‌ಬಿ) ಹೊಂದಿರುವ ಎಲ್ಲಾ ಖಾತೆಗಳನ್ನು ಕೂಡಲೇ ಮುಕ್ತಾಯಗೊಳಿಸಬೇಕು ಎಂದು ಹಣಕಾಸು ಇಲಾಖೆ ಸುತ್ತೋಲೆ ಹೊರಡಿಸಿದೆ.

ಸಾಲ ಕಟ್ಟಿ: ಆಸ್ತಿಪಾಸ್ತಿ, ತಮ್ಮವರನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಭೂಕುಸಿತ ಸಂತ್ರರಿಗೆ ಹಣಕಾಸು ಸಂಸ್ಥೆಗಳ ಕರೆ

Aug 08 2024, 07:50 AM IST

ವಯನಾಡು ಜಿಲ್ಲೆಯಲ್ಲಿ ಆಸ್ತಿಪಾಸ್ತಿ, ತಮ್ಮವರನ್ನು ಕಳೆದುಕೊಂಡು ಸಂಕಷ್ಟದಲ್ಲಿರುವ ಜನರಿಗೆ ಇದೀಗ ಇನ್ನೊಂದು ವಿಪತ್ತು ಎದುರಾಗಿದೆ.

ಕೇಂದ್ರ ಬಜೆಟ್ : ಪ್ರಸಕ್ತ ಹಣಕಾಸು ವರ್ಷದಲ್ಲಿ ರೈಲ್ವೆಗೆ ದಾಖಲೆಯ ₹2.55 ಲಕ್ಷ ಕೋಟಿ ಅನುದಾನ

Jul 24 2024, 12:26 AM IST
ಪ್ರಸಕ್ತ ಹಣಕಾಸು ವರ್ಷದಲ್ಲಿ ರೈಲ್ವೆಗೆ 2.55 ಲಕ್ಷ ಕೋಟಿ ರು. ಹಣಕಾಸಿನ ನೆರವು ಘೋಷಣೆ ಮಾಡಲಾಗಿದೆ. ಇದು ರೈಲ್ವೆಗೆ ಇದುವರೆಗೆ ನೀಡಲಾದ ದಾಖಲೆ ಪ್ರಮಾನದ ಹಣಕಾಸಿನ ನೆರವಾಗಿದೆ.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೂಡಿಕೆದಾರರಿಗೆ ‘ಕ್ಯಾಪಿಟಲ್‌ ಗೇನ್‌’ ಏರಿಸಿ, ಬಿಸಿ

Jul 24 2024, 12:17 AM IST
ಹೂಡಿಕೆದಾರರಿಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕ್ಯಾಪಿಟಲ್‌ ಗೇನ್‌ ಟ್ಯಾಕ್ಸ್‌ ಏರಿಸಿ, ಬಿಸಿ ಮುಟ್ಟಿಸಿದ್ದಾರೆ. ಈ ಕ್ರಮ ಷೇರುಪೇಟೆಯಲ್ಲಿ ಅಲ್ಲೋಲ- ಕಲ್ಲೋಲಕ್ಕೆ ಕಾರಣವಾಗಿದೆ.

ಸಾಲ ಮರುಪಾವತಿಸಿದರೆ ಹಣಕಾಸು ಸಂಸ್ಥೆ ಸದೃಢ: ಜಗದೀಶ ಶೆಟ್ಟರ್

Jul 13 2024, 01:32 AM IST
ರಾಮದುರ್ಗದ ಮರಾಠ ಅರ್ಬನ್‌ ಕೋ-ಆಪರೇಟಿವ್‌ ಸೊಸೈಟಿಯ ನೂತನ ಕಟ್ಟಡ ಹಾಗೂ ೨೪ನೇ ವಾರ್ಷಿಕ ಮಹಾಸಭೆಯನ್ನು ಸಂಸದ ಜಗದೀಶ ಶೆಟ್ಟರ್‌ ಉದ್ಘಾಟಿಸಿದರು.

ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ ಹಣಕಾಸು ಮೀಸಲಿಡಿ

Jul 12 2024, 01:36 AM IST
ರಾಜ್ಯದಲ್ಲಿನ ಅಂಗನವಾಡಿ ಬಲಪಡಿಸಲು ಮತ್ತು ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಶಾಸನಬದ್ಧ ಸೌಲಭ್ಯ ಒದಗಿಸಿಕೊಡಬೇಕು

ಸ್ವಸಹಾಯ ಸಂಘಗಳ ಹಣಕಾಸು ವಹಿವಾಟು ಡಿಜಿಟಲೀಕರಣ: ಎಲ್‌.ಎನ್‌.ಮನೀಶ್

Jul 11 2024, 01:31 AM IST
ನರಸಿಂಹರಾಜಪುರ, ಸ್ವ ಸಹಾಯ ಸಂಘಗಳ ಹಣಕಾಸಿಗೆ ಸಂಬಂಧಿಸಿದಂತೆ ಇನ್ನು ಮುಂದೆ ಮೊಬೈಲ್ ಆ್ಯಪ್ ಮೂಲಕ ಡಿಜಿಟಲೀಕರಣ ವಾಗಲಿದೆ ಎಂದು ತಾಪಂ ನರೇಗಾ ಯೋಜನೆ ಸಹಾಯಕ ನಿರ್ದೇಶಕ ಎನ್.ಎಲ್.ಮನೀಶ ಹೇಳಿದರು.
  • < previous
  • 1
  • 2
  • 3
  • 4
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved