• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಧರ್ಮಸ್ಥಳ ಮಾದರಿ ಯೋಜನೆ ದೇಶವ್ಯಾಪಿ ಜಾರಿಗೆ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌

Nov 15 2024, 12:37 AM IST
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ದೇಶಕ್ಕೇ ಮಾದರಿಯಾಗಿದೆ. ಈ ಮಾದರಿಯನ್ನು ನಬಾರ್ಡ್‌ ದೇಶಾದ್ಯಂತ ಅನುಷ್ಠಾನ ಮಾಡಲಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದರು.

ಕೇಂದ್ರದ ನೀತಿಯಿಂದ ರೈತರು, ಕಾರ್ಮಿಕರಿಗೆ ಸಂಕಷ್ಟ - ಹಣಕಾಸು ಹಂಚಿಕೆಯಲ್ಲಿ ಅನ್ಯಾಯ : ಪಿ.ಶ್ರೀನಿವಾಸ್

Nov 10 2024, 02:00 AM IST
ಕಾರ್ಮಿಕರು ತಮ್ಮ ಹಕ್ಕುಗಳಿಗಾಗಿ ಹೋರಾಟಗಳನ್ನು ಸಂಘಟಿಸಬೇಕಾಗಿದೆ.ಬಿಜೆಪಿಯು ಜನವಿರೋಧಿ ನೀತಿಗಳಿಂದ ಹಲವು ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿದ್ದರೂ ವಿರೋಧ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯ ಸರ್ಕಾರಗಳಿಗೆ ಹಣಕಾಸು ಹಂಚಿಕೆಯಲ್ಲಿ ಅನ್ಯಾಯಮಾಡಿದೆ. ಇಡಿ, ಸಿಬಿಐ, ಐಟಿ ದಾಳಿ ಮೂಲಕ ಹೆದರಿಸುತ್ತಿದೆ.

ಬ್ರೀಮ್ಸ್ ನಲ್ಲಿ ಹಣಕಾಸು ವ್ಯವಹಾರದಲ್ಲಿ ಭಾರಿ ಲೋಪ: ತನಿಖೆಗೆ ವೈದ್ಯಕೀಯ ಸಚಿವ ಡಾ.ಪಾಟೀಲ ಸೂಚನೆ

Oct 31 2024, 02:05 AM IST
ಬೀದರಿನ ಬ್ರೀಮ್ಸ್‌ನಲ್ಲಿಂದು ವೈದ್ಯಕೀಯ ಪದಾಧಿಕಾರಿಗಳ ಜೊತೆ ಸಮಗ್ರವಾದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿದರು.

ಹಣಕಾಸು ವಿಚಾರವಾಗಿ : ಮಲಗಿದ್ದ ವ್ಯಕ್ತಿ ತಲೆಗೆ ಸುತ್ತಿಗೆಯಿಂದ ಹೊಡೆದು ಭೀಕರ ಕೊಲೆ..!

Oct 29 2024, 01:00 AM IST

ಹಣಕಾಸು ವಿಚಾರವಾಗಿ ಮಲಗಿದ್ದ ವ್ಯಕ್ತಿ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಪಾಂಡವಪುರ ತಾಲೂಕಿನ ಚಿನಕುರಳಿಯಲ್ಲಿ ಭಾನುವಾರ ತಡರಾತ್ರಿ ನಡೆದಿದ್ದು, ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಸಮೀಪದ ನಿವಾಸಿ ಅರವಿಂದ್ ಮೃತ ವ್ಯಕ್ತಿ. 

ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಕಿರು ಹಣಕಾಸು ಸಾಲ

Oct 25 2024, 12:54 AM IST
ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕಾಗಿ ಕಿರು ಹಣಕಾಸಿನ ಸಾಲದ ಮುಖಾಂತರ ಮಹಿಳೆಯರು ಆರ್ಥಿಕವಾಗಿ ಬೆಳೆಯಲು ಸಾಲವನ್ನು ನೀಡಲಾಗುತ್ತದೆ. ಜೊತೆಗೆ ಬೆಂಗಳೂರಿನ ಕ್ರೆಡಿಟ್ ಆಕ್ಸೆಸ್ ಇಂಡಿಯಾ ಫೌಂಡೇಶನ್ (ಸಿಎಸ್‌ಆರ್ ವತಿಯಿಂದ) ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ ಎಂದು ಕ್ರೆಡಿಟ್ ಆಕ್ಸೆಸ್ ಗ್ರಾಮೀಣ್ ಲಿಮಿಟೆಡ್‌ನ ಸರ್ಕಾರ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗದ ರಾಷ್ಟ್ರಮಟ್ಟದ ಮುಖ್ಯಸ್ಥ ಜಗದೀಶ್ ಬೆಗೂರು ಹೇಳಿದರು.

ಭಯೋತ್ಪಾದನೆ ಹಣಕಾಸು ಆರೋಪದಲ್ಲಿ ಜೈಲಿನಲ್ಲಿದ್ದ ರಶೀದ್ ಬಿಡುಗಡೆ: 'ನಯಾ ಕಾಶ್ಮೀರ' ವಿರುದ್ಧ ಹೋರಾಟದ ಎಚ್ಚರಿಕೆ

Sep 12 2024, 01:48 AM IST
ಭಯೋತ್ಪಾದನೆ ಹಣಕಾಸು ಆರೋಪದಲ್ಲಿ ಜೈಲಿನಲ್ಲಿದ್ದ ಕಾಶ್ಮೀರದ ಸಂಸದ ರಶೀದ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಕಾಶ್ಮೀರಕ್ಕೆ ಮರಳಲಿರುವ ಅವರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. 'ನಯಾ ಕಾಶ್ಮೀರ' ವಿರುದ್ಧ ಹೋರಾಡುವುದಾಗಿ ಅವರು ಹೇಳಿದ್ದಾರೆ.

ಕುಂದಾಣದ ಜಾಲಿಗೆ ಗ್ರಾಪಂಗೆ ಕೇಂದ್ರ ಹಣಕಾಸು ಆಯೋಗ ತಂಡ ಭೇಟಿ

Aug 31 2024, 01:45 AM IST
ಕೇಂದ್ರ ಸರ್ಕಾರದ ಹಣಕಾಸು ಆಯೋಗದ ನಿಯೋಗವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಜಾಲಿಗೆ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿನ ವಿವಿಧ ಘಟಕಗಳನ್ನು ವೀಕ್ಷಣೆ ನಡೆಸಿ ಮಾಹಿತಿ ಪಡೆದುಕೊಂಡರು.

ಹಣಕಾಸು ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣ: 6 ಮಂದಿ ಬಂಧನ

Aug 27 2024, 01:34 AM IST
ಇತ್ತೀಚೆಗೆ ಹಣಕಾಸು ವಿಚಾರಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣ ಸಂಬಂಧ 6 ಮಂದಿ ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕದ ಭಾರತೀಯ ಜೀವ ವಿಮಾ ನಿಗಮ ಏಜೆಂಟರ ಮಾಸಿಕ ಆದಾಯ 13,265 ರು.! ಹಣಕಾಸು ಸಚಿವಾಲಯಕ್ಕೆ ಮಾಹಿತಿ

Aug 19 2024, 12:48 AM IST
ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಹಣಕಾಸು ಸಚಿವಾಲಯಕ್ಕೆ ತನ್ನ ಏಜೆಂಟರು ಹಾಗೂ ಅವರ ಮಾಸಿಕ ಆದಾಯ ಸರಾಸರಿಯ ಮಾಹಿತಿ ನೀಡಿದೆ. ಇದರಲ್ಲಿ, ಕರ್ನಾಟಕದಲ್ಲಿ 81,674 ಏಜೆಂಟ್‌ಗಳು ಇದ್ದು ಅವರ ಮಾಸಿಕ ಆದಾಯ ಸರಾಸರಿ 13,265 ರು. ಎಂದು ಹೇಳಿದೆ.

ಎಸ್‌ಬಿಐ, ಪಿಎನ್‌ಪಿ ಬ್ಯಾಂಕ್‌ ಜೊತೆ ಸರ್ಕಾರದ ವ್ಯವಹಾರ ಬಂದ್‌ : ಹಣಕಾಸು ಇಲಾಖೆ ಸುತ್ತೋಲೆ

Aug 15 2024, 01:46 AM IST
ರಾಜ್ಯ ಸರ್ಕಾರದ ಎಲ್ಲಾ ಸಂಸ್ಥೆಗಳೂ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಮತ್ತು ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ನಲ್ಲಿ (ಪಿಎನ್‌ಬಿ) ಹೊಂದಿರುವ ಎಲ್ಲಾ ಖಾತೆಗಳನ್ನು ಕೂಡಲೇ ಮುಕ್ತಾಯಗೊಳಿಸಬೇಕು ಎಂದು ಹಣಕಾಸು ಇಲಾಖೆ ಸುತ್ತೋಲೆ ಹೊರಡಿಸಿದೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved