• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರ್ಯಾಣ ಸರ್ಕಾರ ವಜಾಗೆ ಕಾಂಗ್ರೆಸ್‌ ಪಟ್ಟು

May 09 2024, 01:00 AM IST
3 ಪಕ್ಷೇತರ ಶಾಸಕರು ಬೆಂಬಲ ಹಿಂಪಡೆದ ಕಾರಣ ಹರ್ಯಾಣ ಬಿಜೆಪಿ ಸರ್ಕಾರಕ್ಕೆ ಪತನದ ಭೀತಿ ಆವರಿಸಿದ್ದು, ಸತತ 2ನೇ ದಿನವಾದ ಬುಧವಾರ ಕೂಡ ಅನಿಶ್ಚಿತ ಪರಿಸ್ಥಿತಿ ಮುಂದುವರಿದಿದೆ.

ಹರ್ಯಾಣ ಬಿಜೆಪಿ ಸರ್ಕಾರ ಪತನದಂಚಿಗೆ

May 08 2024, 01:32 AM IST
ಲೋಕಸಭಾ ಚುನಾವಣೆಯ ನಡುವೆ ಹರ್ಯಾಣದಲ್ಲಿ ಆಡಳಿತಾರೂಢ ಬಿಜೆಪಿಗೆ ಹಿನ್ನಡೆಯಾಗಿದ್ದು, ರಾಜ್ಯದಲ್ಲಿ ನಯಬ್ ಸಿಂಗ್ ಸೈನಿ ನೇತೃತ್ವದ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು 3 ಪಕ್ಷೇತರರು ಹಿಂಪಡೆದಿದ್ದಾರೆ. ಇದರಿಂದಾಗಿ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದು, ಪತನ ಭೀತಿ ಎದುರಿಸುತ್ತಿದೆ.

ಹರ್ಯಾಣ: ಮತ್ತೆ ಕ್ಲೀನ್‌ಸ್ವೀಪ್‌ಗೆ ಬಿಜೆಪಿ ಯತ್ನ

Apr 13 2024, 01:01 AM IST
ರಾಷ್ಟ್ರ ರಾಜಧಾನಿಗೆ ಹೊಂದಿಕೊಂಡಂತಿರುವ ರಾಜ್ಯ ಹರ್‍ಯಾಣದಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಹರ್ಯಾಣ: ಸೈನಿ ಸರ್ಕಾರಕ್ಕೆ ವಿಶ್ವಾಸಮತ

Mar 14 2024, 02:04 AM IST
ವಿಪ್‌ ಉಲ್ಲಂಘಿಸಿ ಬಿಜೆಪಿಗೆ 5 ಜೆಜೆಪಿ ಶಾಸಕರ ಬೆಂಬಲ ದೊರೆತ ಹಿನ್ನೆಲೆಯಲ್ಲಿ ಜೆಜೆಪಿ ಇಭ್ಭಾಗ ಹೆಚ್ಚೂ ಕಡಿಮೆ ಖಚಿತ ಎನ್ನಲಾಗಿದೆ.

ಹರ್ಯಾಣ: 35 ಬಾರಿ ಗುಂಡಿಕ್ಕಿ ಉದ್ಯಮಿ ಭೀಕರ ಹತ್ಯೆ

Mar 11 2024, 01:23 AM IST
ಹರ್ಯಾಣದಲ್ಲಿ ಸುಂದರ್‌ ಮಲಿಕ್‌ ಎಂಬ ಮದ್ಯೋದ್ಯಮಿಗಳು 35 ಬಾರಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಹರ್ಯಾಣ: ಬಿಜೆಪಿಗೆ ಸಂಸದ ಬ್ರಿಜೇಂದ್ರ ಸಿಂಗ್ ರಾಜೀನಾಮೆ, ಕಾಂಗ್ರೆಸ್‌ ಸೇರ್ಪಡೆ

Mar 11 2024, 01:17 AM IST
ಬಿಜೆಪಿ ಸಂಸದ ಬ್ರಿಜೇಂದ್ರ ಸಿಂಗ್‌ ರಾಜೀನಾಮೆ ನೀಡಿ ಕಾಂಗ್ರೆಸ್‌ ಸೇರಿದ್ದು, ಹಿಸಾರ್‌ನಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗುವ ಸಾಧ್ಯತೆಯಿದೆ.

ಹರ್ಯಾಣ ಐಎನ್‌ಎಲ್‌ಡಿ ನಾಯಕ ನಫೆ ಸಿಂಗ್‌ ಬರ್ಬರ ಹತ್ಯೆ

Feb 26 2024, 01:33 AM IST
ಐಎನ್‌ಎಲ್‌ಡಿ ಪಕ್ಷದ ಹರ್‍ಯಾಣ ಅಧ್ಯಕ್ಷರಾಗಿದ್ದ ನಫೆ ಸಿಂಗ್‌ ರಾಠಿ ಅವರು ದುಷ್ಕರ್ಮಿಗಳ ಗುಂಡೇಟಿಗೆ ಬಲಿಯಾಗಿದ್ದಾರೆ.

ರೈತರ ಮೇಲೆ ಎನ್‌ಎಸ್‌ಎ ಕೇಸು ತೀರ್ಮಾನ ಕೈಬಿಟ್ಟ ಹರ್ಯಾಣ ಸರ್ಕಾರ

Feb 24 2024, 02:36 AM IST
ರೈತರ ಮೇಲೆ ಎನ್‌ಎಸ್‌ಎ ಕೇಸು ತೀರ್ಮಾನ ಕೈಬಿಟ್ಟ ಹರ್ಯಾಣ ಸರ್ಕಾರ, ರೈತರು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿಕೊಂಡಿದೆ. ಈ ಆದೇಶಕ್ಕೆ ವಿರೋಧದ ಬೆನ್ನಲ್ಲೇ ಒಂದೇ ದಿನದಲ್ಲಿ ಆದೇಶ ರದ್ದು ಮಾಡಲಾಗಿದೆ.

ರೈತನ ಸಾವಿಗೆ ಹರ್ಯಾಣ ಸಿಎಂ ಹೊಣೆ: ರೈತರ ಕಿಡಿ

Feb 23 2024, 01:50 AM IST
ಸಿಎಂ ಖಟ್ಟರ್‌, ಗೃಹ ಸಚಿವ ವಿಜ್‌ ವಿರುದ್ಧ ಪ್ರಕರಣಕ್ಕೆ ರೈತರು ಆಗ್ರಹ ಮಾಡಿದ್ದು, ಮುಂದಿನ ವಾರ ಟ್ರಾಕ್ಟರ್‌ ಜಾಥಾ ಮಾಡಲು ರೈತರು ನಿರ್ಧರಿಸಿದ್ದಾರೆ. ಅಲ್ಲದೆ ಶುಕ್ರವಾರ ಬ್ಲಾಕ್‌ ಡೇ ಆಚರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಹರ್ಯಾಣ ರೈತರಿಂದ ಮತ್ತೆ ‘ದಿಲ್ಲಿ ಚಲೋ’

Feb 11 2024, 01:48 AM IST
ರಾಜ್ಯದ 7 ಜಿಲ್ಲೆಗಳಲ್ಲಿ 3 ದಿನ ಇಂಟರ್ನೆಟ್‌ ಬಂದ್‌ ಮಾಡಲಾಗಿದೆ. ಹಿಂದಿನ ಅಹಿತಕರ ಘಟನೆ ತಡೆಗೆ ಮುಂಜಾಗ್ರತೆ ವಹಿಸಲಾಗಿದ್ದು, ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
  • < previous
  • 1
  • 2
  • 3
  • 4
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved