• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಡಿದ್ದಿಂದ 2 ದಿನ ಉಷ್ಣ ಅಲೆ - ಮಾ.20ರಿಂದ 2 ದಿನ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

Mar 16 2025, 11:18 AM IST

ಬಾಗಲಕೋಟೆ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಮಾ.18 ಹಾಗೂ 19ಕ್ಕೆ ಉಷ್ಣ ಅಲೆ ಬೀಸುವ ಸಾಧ್ಯತೆ ಇದೆ. ಜತೆಗೆ. ಮಾ.20 ರಿಂದ ಎರಡು ದಿನ ರಾಜ್ಯದ ವಿವಿಧ ಕಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಬದಲಾವಣೆಯಿಂದ ಸಾರ್ವಜನಿಕರಿಗೆ ತೊಂದರೆ

Mar 06 2025, 12:34 AM IST
ಚಳ್ಳಕೆರೆ ನಗರದ ಸಾರ್ವಜನಿಕ ಆಸ್ಪತ್ರೆ ಸಭಾಂಗಣದಲ್ಲಿ ಹಮ್ಮಿಕೊಂಡ ತರಬೇತಿ ಕಾರ್ಯಗಾರವನ್ನು ಆರೋಗ್ಯಾಧಿಕಾರಿ ಡಾ.ಎನ್.ಕಾಶಿ ಉದ್ಘಾಟಿಸಿದರು.

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪದಿಂದ ಇನ್ನೂ ಎರಡು ದಿನ ಉಷ್ಣ ಅಲೆ : ಹವಾಮಾನ ಇಲಾಖೆ

Mar 03 2025, 10:07 AM IST

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲ ತಾಪದಿಂದ ಇನ್ನೂ ಎರಡು ದಿನ ಉಷ್ಣ ಅಲೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಗೆ ಎರಡು ದಿನ ‘ಹೀಟ್‌ ವೇವ್‌’ ಎಚ್ಚರಿಕೆ - ಫೆಬ್ರವರಿಯಲ್ಲೇ ಗರಿಷ್ಠ ಬಿಸಿಲು : ಹವಾಮಾನ ಇಲಾಖೆ

Feb 27 2025, 08:07 AM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಭಾರೀ ಬಿಸಿಲಿನ ವಾತಾವರಣ ಕಂಡು ಬಂದಿದ್ದು, ಇದೀಗ ಕರಾವಳಿ ಪ್ರದೇಶಗಳಲ್ಲಿ ಫೆ.26 ಮತ್ತು 27ರಂದು ಉಷ್ಣ ಅಲೆ (ಹೀಟ್‌ ವೇವ್‌) ಎಚ್ಚರಿಕೆ ಘೋಷಿಸಲಾಗಿದೆ.

ರಾಜ್ಯದಲ್ಲಿ ಈ ಬಾರಿ ಫೆಬ್ರವರಿಗೇ ಬೇಸಿಗೆ ರೀತಿ ಸೆಕೆಯ ಅನುಭವ! ಹವಾಮಾನ ತಜ್ಞರ ಎಚ್ಚರಿಕೆ

Feb 05 2025, 12:36 AM IST
ಈವರೆಗೆ ಚಳಿಯಿಂದ ನಡುಗುತ್ತಿದ್ದ ರಾಜ್ಯದ ಜನ ನಿಧಾನವಾಗಿ ಬಿಸಿಲಿನ ತಾಪ ಎದುರಿಸತೊಡಗಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಬಿಸಿಲ ತಾಪಕ್ಕೆ ಜನ ಬೆವೆತು ಸುಸ್ತಾಗುತ್ತಿದ್ದಾರೆ.

ಹವಾಮಾನ ವೈಪರೀತ್ಯ: ಗೇರು, ಮಾವು ಕೃಷಿಗೆ ರೋಗ ಬಾಧೆ

Jan 27 2025, 12:49 AM IST
ಅಕಾಲಿಕ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ಈ ಬಾರಿ ಮಾವು ಹಾಗೂ ಗೇರು ಬೆಳೆಗಳಲ್ಲಿ ಫಸಲು ಕುಂಠಿತಗೊಳ್ಳುವ ಆತಂಕದಲ್ಲಿ ಕರಾವಳಿಯ ಬೆಳೆಗಾರರಿದ್ದಾರೆ. ಅದರಲ್ಲೂ ಹೆಚ್ಚಾಗಿ ಮೋಡ ಕವಿದ ಆದ್ರತೆಯ ವಾತಾವರಣದಲ್ಲಿ ರೋಗಗಳು ಬಾಧಿಸಲು ಆರಂಭಿಸಿದೆ.

ಕೈಹಿಡಿದ ಹವಾಮಾನ: ಉತ್ತಮ ಮಾವು ಫಸಲಿನ ನಿರೀಕ್ಷೆ

Jan 21 2025, 12:33 AM IST
ಬಾರಿ ಮಾವಿನ ಮರಗಳು ಭಾರಿ ಪ್ರಮಾಣದ ನೆನೆ ಬಿಟ್ಟಿದ್ದು, ಉತ್ತಮ ಫಸಲು ಬರುವ ನಿರೀಕ್ಷೆ ಮೂಡಿಸಿದೆ. ಮಾವು ಬೆಳೆಗಾರರು ಗಿಡಗಳ ಪೋಷಣೆಯಲ್ಲಿ ಸದ್ಯ ನಿರತರಾಗಿದ್ದಾರೆ.

ಹವಾಮಾನ ಆಧರಿತ ಬೆಳೆವಿಮೆ ಶೀಘ್ರ ಬಿಡುಗಡೆ: ಸತೀಶ ಹೆಗಡೆ

Jan 10 2025, 12:49 AM IST
ಬೆಳೆವಿಮೆ ಯಾವ ಕಾರಣದಿಂದ ಜಮಾ ಆಗಿಲ್ಲ ಎಂದು ರೈತರು ಪ್ರಶ್ನಿಸುತ್ತಿದ್ದಾರೆ. ೨೦೨೩- ೨೦೨೪ನೇ ಸಾಲಿನ ಬೆಳೆ ವಿಮೆ ಕುರಿತು ತೋಟಗಾರಿಕಾ ಇಲಾಖೆಯು ವಿಮಾ ಕಂಪನಿಯ ಜತೆ ನಿರಂತರ ಸಂಪರ್ಕದಲ್ಲಿದೆ. ಹನಿ ನೀರಾವರಿಗೆ ಶೇ. ೯೦ರಷ್ಟು ಸಹಾಯಧನ ಲಭ್ಯವಿದೆ.

ಹವಾಮಾನ ಇಲಾಖೆ ಮುನ್ಸೂಚನೆ ತಿಳಿವಳಿಕೆ ಸಾರ್ವಜನಿಕರಿಗೆ ಅಗತ್ಯ: ಡಾ.ಪರಮೇಶ

Jan 03 2025, 12:33 AM IST
ಹವಾಮಾನ ಇಲಾಖೆ ಕಾಲ ಕಾಲಕ್ಕೆ ಹೊರಡಿಸುವ ಮುನ್ಸೂಚನೆ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿದಲ್ಲಿ ಪ್ರಾಕೃತಿಕ ವಿಕೋಪ ತಡೆಯಬಹುದಾಗಿದೆ ಎಂದು ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕ ಡಾ.ಪರಮೇಶ ಜೆ.ಆರ್. ಮಾಹಿತಿ ನೀಡಿದ್ದಾರೆ.

ಹವಾಮಾನ ವೈಪರೀತ್ಯದಲ್ಲಿ ಕಳೆದ ವರ್ಷ!

Dec 28 2024, 01:02 AM IST
ಹಿಂಗಾರು ಬಿತ್ತನೆಗೂ ಮುಂಚೆ ವಾಯುಭಾರ ಕುಸಿತದಿಂದ ಅಕ್ಟೋಬರ್‌ ತಿಂಗಳ ಒಂದು ವಾರ ಕಾಲ ನಿರಂತರ ಸುರಿದ ಮಳೆ ಜಿಲ್ಲೆಯ ಜನರನ್ನು ಹೈರಾಣು ಮಾಡಿತು. ಇದರೊಂದಿಗೆ ಮಳೆಯಿಂದ ಧಾರವಾಡದ ತಗ್ಗು ಪ್ರದೇಶಗಳಲ್ಲಿ ನೀರು ಹೊಕ್ಕು ಅವಾಂತರ ಸೃಷ್ಟಿಯಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
ಲಿಂಗಾಯತ ಧರ್ಮಕ್ಕಾಗಿ ನ.11ರಂದು ಸಮಾವೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved