• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯದಲ್ಲಿ ಈ ಬಾರಿ ಫೆಬ್ರವರಿಗೇ ಬೇಸಿಗೆ ರೀತಿ ಸೆಕೆಯ ಅನುಭವ! ಹವಾಮಾನ ತಜ್ಞರ ಎಚ್ಚರಿಕೆ

Feb 05 2025, 12:36 AM IST
ಈವರೆಗೆ ಚಳಿಯಿಂದ ನಡುಗುತ್ತಿದ್ದ ರಾಜ್ಯದ ಜನ ನಿಧಾನವಾಗಿ ಬಿಸಿಲಿನ ತಾಪ ಎದುರಿಸತೊಡಗಿದ್ದಾರೆ. ಕೆಲವು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದ್ದು, ಬಿಸಿಲ ತಾಪಕ್ಕೆ ಜನ ಬೆವೆತು ಸುಸ್ತಾಗುತ್ತಿದ್ದಾರೆ.

ಹವಾಮಾನ ವೈಪರೀತ್ಯ: ಗೇರು, ಮಾವು ಕೃಷಿಗೆ ರೋಗ ಬಾಧೆ

Jan 27 2025, 12:49 AM IST
ಅಕಾಲಿಕ ಮಳೆ ಹಾಗೂ ಮೋಡ ಕವಿದ ವಾತಾವರಣದಿಂದ ಈ ಬಾರಿ ಮಾವು ಹಾಗೂ ಗೇರು ಬೆಳೆಗಳಲ್ಲಿ ಫಸಲು ಕುಂಠಿತಗೊಳ್ಳುವ ಆತಂಕದಲ್ಲಿ ಕರಾವಳಿಯ ಬೆಳೆಗಾರರಿದ್ದಾರೆ. ಅದರಲ್ಲೂ ಹೆಚ್ಚಾಗಿ ಮೋಡ ಕವಿದ ಆದ್ರತೆಯ ವಾತಾವರಣದಲ್ಲಿ ರೋಗಗಳು ಬಾಧಿಸಲು ಆರಂಭಿಸಿದೆ.

ಕೈಹಿಡಿದ ಹವಾಮಾನ: ಉತ್ತಮ ಮಾವು ಫಸಲಿನ ನಿರೀಕ್ಷೆ

Jan 21 2025, 12:33 AM IST
ಬಾರಿ ಮಾವಿನ ಮರಗಳು ಭಾರಿ ಪ್ರಮಾಣದ ನೆನೆ ಬಿಟ್ಟಿದ್ದು, ಉತ್ತಮ ಫಸಲು ಬರುವ ನಿರೀಕ್ಷೆ ಮೂಡಿಸಿದೆ. ಮಾವು ಬೆಳೆಗಾರರು ಗಿಡಗಳ ಪೋಷಣೆಯಲ್ಲಿ ಸದ್ಯ ನಿರತರಾಗಿದ್ದಾರೆ.

ಹವಾಮಾನ ಆಧರಿತ ಬೆಳೆವಿಮೆ ಶೀಘ್ರ ಬಿಡುಗಡೆ: ಸತೀಶ ಹೆಗಡೆ

Jan 10 2025, 12:49 AM IST
ಬೆಳೆವಿಮೆ ಯಾವ ಕಾರಣದಿಂದ ಜಮಾ ಆಗಿಲ್ಲ ಎಂದು ರೈತರು ಪ್ರಶ್ನಿಸುತ್ತಿದ್ದಾರೆ. ೨೦೨೩- ೨೦೨೪ನೇ ಸಾಲಿನ ಬೆಳೆ ವಿಮೆ ಕುರಿತು ತೋಟಗಾರಿಕಾ ಇಲಾಖೆಯು ವಿಮಾ ಕಂಪನಿಯ ಜತೆ ನಿರಂತರ ಸಂಪರ್ಕದಲ್ಲಿದೆ. ಹನಿ ನೀರಾವರಿಗೆ ಶೇ. ೯೦ರಷ್ಟು ಸಹಾಯಧನ ಲಭ್ಯವಿದೆ.

ಹವಾಮಾನ ಇಲಾಖೆ ಮುನ್ಸೂಚನೆ ತಿಳಿವಳಿಕೆ ಸಾರ್ವಜನಿಕರಿಗೆ ಅಗತ್ಯ: ಡಾ.ಪರಮೇಶ

Jan 03 2025, 12:33 AM IST
ಹವಾಮಾನ ಇಲಾಖೆ ಕಾಲ ಕಾಲಕ್ಕೆ ಹೊರಡಿಸುವ ಮುನ್ಸೂಚನೆ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿದಲ್ಲಿ ಪ್ರಾಕೃತಿಕ ವಿಕೋಪ ತಡೆಯಬಹುದಾಗಿದೆ ಎಂದು ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕ ಡಾ.ಪರಮೇಶ ಜೆ.ಆರ್. ಮಾಹಿತಿ ನೀಡಿದ್ದಾರೆ.

ಹವಾಮಾನ ವೈಪರೀತ್ಯದಲ್ಲಿ ಕಳೆದ ವರ್ಷ!

Dec 28 2024, 01:02 AM IST
ಹಿಂಗಾರು ಬಿತ್ತನೆಗೂ ಮುಂಚೆ ವಾಯುಭಾರ ಕುಸಿತದಿಂದ ಅಕ್ಟೋಬರ್‌ ತಿಂಗಳ ಒಂದು ವಾರ ಕಾಲ ನಿರಂತರ ಸುರಿದ ಮಳೆ ಜಿಲ್ಲೆಯ ಜನರನ್ನು ಹೈರಾಣು ಮಾಡಿತು. ಇದರೊಂದಿಗೆ ಮಳೆಯಿಂದ ಧಾರವಾಡದ ತಗ್ಗು ಪ್ರದೇಶಗಳಲ್ಲಿ ನೀರು ಹೊಕ್ಕು ಅವಾಂತರ ಸೃಷ್ಟಿಯಾಯಿತು.

ಹವಾಮಾನ ವೈಪರೀತ್ಯದಿಂದ ಅಡಕೆ ಬೆಳೆಗೆ ಎಲೆಚುಕ್ಕೆ ರೋಗ ಹಾಗೂ ಇತರೆ ಹಾನಿ : ಸಚಿವ ಮಲ್ಲಿಕಾರ್ಜುನ್

Dec 17 2024, 01:01 AM IST
ಅಡಕೆ ಬೆಳೆಗೆ ಎಲೆಚುಕ್ಕೆ ರೋಗ ಹಾಗೂ ಇತರೆ ರೋಗದಿಂದ ಬೆಳೆ ಇಳುವರಿ ಕುಂಠಿತ ಆಗಿರುವುದು ಗಮನಕ್ಕೆ ಬಂದಿದೆ. ರೋಗ ನಿವಾರಣೆ ಕ್ರಮಗಳಿಗೆ ₹50 ಲಕ್ಷ ಮಂಜೂರು ಮಾಡಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಹೇಳಿದ್ದಾರೆ.

ಹವಾಮಾನ ವೈಪರೀತ್ಯ : ಕಳೆದ 2 ದಿನದಿಂದಲೂ ಮೋಡದ ವಾತಾವರಣ - ಗದ್ದೆ ಕೊಯ್ಲು ಮಾಡಿದ ರೈತರಲ್ಲಿ ಆತಂಕ

Dec 14 2024, 12:50 AM IST

ನರಸಿಂಹರಾಜಪುರ, ಕಳೆದ 2 ದಿನದಿಂದಲೂ ಮೋಡದ ವಾತಾವರಣ ಮುಂದುವರಿದಿದ್ದು ತಾಲೂಕಿನಾದ್ಯಂತ ಸಾವಿರಾರು ಎಕರೆ ಬತ್ತದ ಗದ್ದೆ ಕೊಯ್ಲು ಮಾಡಿದ ರೈತರಿಗೆ ಚಿಂತೆ ಹೆಚ್ಚಾಗಿದೆ.  

ವಾಯುಭಾರ ಕುಸಿತ : ಇಂದು ರಾಜ್ಯದ 10 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ - ಹವಾಮಾನ ಇಲಾಖೆ

Dec 12 2024, 11:17 AM IST

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 10 ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಪ್ರಮಾಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

10 ದಿನದಲ್ಲಿ 2 ವಾಯುಭಾರ ಕುಸಿತ ರಾಜ್ಯದಲ್ಲೂ ಮಳೆಯಾಗೋ ಸಾಧ್ಯತೆ : ಹವಾಮಾನ ತಜ್ಞರು

Dec 08 2024, 11:22 AM IST

ಮುಂದಿನ 10 ದಿನದಲ್ಲಿ ಬಂಗಾಳಕೊಲ್ಲಿಯಲ್ಲಿ ಎರಡು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಇದರ ಪ್ರಭಾವದಿಂದ ರಾಜ್ಯದಲ್ಲೂ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ
ಪೋಸ್ಟಾಫೀಸಾ, ಬ್ಯಾಂಕಾ.. ? ದುಡ್ಡಿಡೋಕೆ ಲಾಭದಾಯಕ ಜಾಗ ಯಾವುದು : ಇಲ್ಲಿದೆ ಉತ್ತರ
ತಮಿಳು ಪ್ರೇಮ ಭಾಷಾ ವೈಷಮ್ಯಕ್ಕೆ ನಾಂದಿ ಹಾಡಿದ್ದೆಲ್ಲಿ?
ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved