• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹವಾಮಾನ ವೈಪರೀತ್ಯ ಮುನ್ನೆಚ್ಚರ ವಹಿಸಿ: ಹರ್ಷಲ್ ಗೋಯಲ್

Dec 04 2024, 12:31 AM IST
ಹವಾಮಾನ ವೈಪರೀತ್ಯ ಸಂಬಂಧ ಮುನ್ನೆಚ್ಚರ ವಹಿಸಿದಲ್ಲಿ ಹಲವು ಅವಘಡಗಳನ್ನು ತಪ್ಪಿಸಬಹುದಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರವು ಕಾಲ ಕಾಲಕ್ಕೆ ಹೊರಡಿಸುವ ಮಾಹಿತಿ ಹಂಚಿಕೊಳ್ಳುವಂತೆ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರ ನಿರ್ದೇಶಕ ಹರ್ಷಲ್ ಗೋಯಲ್ ತಿಳಿಸಿದ್ದಾರೆ.

ಫೆಂಗಲ್ ಚಂಡ ಮಾರುತದ ಪರಿಣಾಮ ಮುಂದಿನ 2 - 3 ದಿನಗಳ ಕಾಲ ಮಳೆ : ಹವಾಮಾನ ಇಲಾಖೆ

Dec 03 2024, 12:31 AM IST
ತಾಲೂಕಿನಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ ಮೋಡ ಕವಿದ ವಾತಾವರಣವಿದ್ದು ತಂತುರು ಮಳೆಯಾಗುತ್ತಿದೆ. ಇದರ ನಡುವೆಯೇ ರೈತರು ರಾಗಿ ಮತ್ತು ಮುಸುಕಿನ ಜೋಳದ ಕಟಾವು ಕಾರ್ಯ ಕೈಗೊಳ್ಳುತ್ತಿದ್ದಾರೆ.

ಚಂಡಮಾರುತ ಸ್ವರೂಪ ಪಡೆದ ನೈಋತ್ಯ ಬಂಗಾಳಕೊಲ್ಲಿಯ ವಾಯುಭಾರ ಕುಸಿತ : ಭಾರತೀಯ ಹವಾಮಾನ ಇಲಾಖೆ

Nov 30 2024, 12:49 AM IST
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಶುಕ್ರವಾರ ಚಂಡಮಾರುತವಾಗಿ ಪರಿವರ್ತನೆಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

2 ಸ್ಥಾನ ಇಳಿದಿದ್ದರೂ ಟಾಪ್‌ 10 ಹವಾಮಾನ ಸಾಧಕರಲ್ಲಿ ಭಾರತ - ಹವಾಮಾನ ಬದಲಾವಣೆ ಸಾಧನೆ ಸೂಚ್ಯಂಕ

Nov 21 2024, 12:19 PM IST

ಜಾಗತಿಕ ಹವಾಮಾನ ಬದಲಾವಣೆ ತಡೆಗೆ ಯತ್ನಿಸಿದ ಸಾಧಕ ದೇಶಗಳ ಪಟ್ಟಿಯೊಂದನ್ನು ಬಿಡುಗಡೆ ಮಾಡಲಾಗಿದ್ದು, ವಿಶ್ವದ 63 ದೇಶಗಳ ಪೈಕಿ ಭಾರತ ಟಾಪ್‌ 10ರೊಳಗೆ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ, ಅ.24ರ ವೇಳೆ ಚಂಡಮಾರುತ - ಭಾರತದ ಹವಾಮಾನ ಇಲಾಖೆ

Oct 22 2024, 12:15 AM IST
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬುಧವಾರದ ವೇಳೆಗೆ ಅದು ಚಂಡಮಾರುತವಾಗಿ ಬದಲಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ವೈಪರಿತ್ಯದಿಂದ ವ್ಯಾಪಕವಾಗಿ ಹರಡುತ್ತಿದೆ ಎಲೆಚುಕ್ಕಿ ರೋಗ: ಡಾ.ನಾಗರಾಜಪ್ಪ

Oct 21 2024, 12:32 AM IST
ಶೃಂಗೇರಿ, ಸತತ ಭಾರೀ ಮಳೆಯಿಂದ ಹವಾಮಾನ ವೈಪರೀತ್ಯದ ಪರಿಣಾಮ ಎಲೆ ಚುಕ್ಕಿ ರೋಗ ವ್ಯಾಪಕವಾಗಿ ಹರಡುತ್ತಿದೆ. ಶಿಲೀಂದ್ರ, ಔಷಧಿ ಸಿಂಪಡಣೆ ಯಿಂದ ಈ ರೋಗ ಹತೋಟಿಗೆ ತರಬಹುದಾಗಿದೆ ಎಂದು ಶಿವಮೊಗ್ಗ ನೆವುಲೆ ಅಡಕೆ ಸಂಶೋಧನಾ ಕೇಂದ್ರದ ಪ್ರಾಧ್ಯಾಪಕ ಡಾ.ನಾಗರಾಜಪ್ಪ ಹೇಳಿದರು.

ಭಾರತ vs ಕಿವೀಸ್‌ ಪಂದ್ಯಕ್ಕೆ ಅಡ್ಡಿಯಾಗುತ್ತಾ ಮಳೆ?: ಇಲ್ಲಿದೆ ಹವಾಮಾನ ಇಲಾಖೆ ವರದಿ

Oct 16 2024, 12:45 AM IST
ಮಂಗಳವಾರ ಸತತವಾಗಿ 8 ಗಂಟೆಗಳ ಕಾಲ ಮಳೆ ಸುರಿದಿದೆ. ಇದರಿಂದಾಗಿ ಭಾರತ ಅಭ್ಯಾಸ ಶಿಬಿರವೇ ರದ್ದಾಗಿದ್ದರೆ, ನ್ಯೂಜಿಲೆಂಡ್‌ ಆಟಗಾರರು ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದಾರೆ.

ಹವಾಮಾನ ಬದಲಾವಣೆ ಮತ್ತು ಸುಸ್ಥಿರತೆ ಕಾರ್ಯಾಗಾರ

Sep 15 2024, 01:47 AM IST
ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಆಗುವ ಸಮಸ್ಯೆಗಳು ಮತ್ತು ಮನುಕುಲಕ್ಕೆ ಒದಗಬಹುದಾದ ಅಪಾಯ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 2 ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

Aug 20 2024, 10:25 AM IST

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು, ನಾಳೆ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ? ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ

Aug 17 2024, 06:53 AM IST

ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಬಿಜೆಪಿ ಅಧಿಕಾರಕ್ಕೆ ತರುವತನಕ ವಿರಮಿಸುವುದಿಲ್ಲ - 130 ಸ್ಥಾನ ಗೆದ್ದು ಬರುವ ಸಂಕಲ್ಪ : ಬಿವೈವಿ
ಪೋಸ್ಟಾಫೀಸಾ, ಬ್ಯಾಂಕಾ.. ? ದುಡ್ಡಿಡೋಕೆ ಲಾಭದಾಯಕ ಜಾಗ ಯಾವುದು : ಇಲ್ಲಿದೆ ಉತ್ತರ
ತಮಿಳು ಪ್ರೇಮ ಭಾಷಾ ವೈಷಮ್ಯಕ್ಕೆ ನಾಂದಿ ಹಾಡಿದ್ದೆಲ್ಲಿ?
ಸಾರ್ವಜನಿಕರಿಗಾಗಿ ಸ್ವಂತ ಹಣದಲ್ಲಿ ಸೇತುವೆ ನಿರ್ಮಿಸಿದ ರೈತ
ಬೆಂಗಳೂರಿನಿಂದ ಚಿತ್ರದುರ್ಗಕ್ಕೆ ಕಡಿಮೆಯಾಗಲಿದೆ 110 ಕಿ.ಮೀ. ಅಂತರ !
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved