• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರತ vs ಕಿವೀಸ್‌ ಪಂದ್ಯಕ್ಕೆ ಅಡ್ಡಿಯಾಗುತ್ತಾ ಮಳೆ?: ಇಲ್ಲಿದೆ ಹವಾಮಾನ ಇಲಾಖೆ ವರದಿ

Oct 16 2024, 12:45 AM IST
ಮಂಗಳವಾರ ಸತತವಾಗಿ 8 ಗಂಟೆಗಳ ಕಾಲ ಮಳೆ ಸುರಿದಿದೆ. ಇದರಿಂದಾಗಿ ಭಾರತ ಅಭ್ಯಾಸ ಶಿಬಿರವೇ ರದ್ದಾಗಿದ್ದರೆ, ನ್ಯೂಜಿಲೆಂಡ್‌ ಆಟಗಾರರು ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದ್ದಾರೆ.

ಹವಾಮಾನ ಬದಲಾವಣೆ ಮತ್ತು ಸುಸ್ಥಿರತೆ ಕಾರ್ಯಾಗಾರ

Sep 15 2024, 01:47 AM IST
ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ ಆಗುವ ಸಮಸ್ಯೆಗಳು ಮತ್ತು ಮನುಕುಲಕ್ಕೆ ಒದಗಬಹುದಾದ ಅಪಾಯ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 2 ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

Aug 20 2024, 10:25 AM IST

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು, ನಾಳೆ ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ? ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆ

Aug 17 2024, 06:53 AM IST

ಮುಂದಿನ 48 ಗಂಟೆಯಲ್ಲಿ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ನ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

2040ಕ್ಕೆ ಮಂಗಳೂರು, ಉಡುಪಿಯ ಶೇ.5 ಭೂಮಿ ಸಮುದ್ರಪಾಲು : ಹವಾಮಾನ ಬದಲಾವಣೆಯಿಂದ ನೀರಿನ ಮಟ್ಟದಲ್ಲಿ ಭಾರೀ ಏರಿಕೆ

Aug 01 2024, 03:01 PM IST

ಕರ್ನಾಟಕದ ಮಂಗಳೂರು, ಉಡುಪಿ ಸೇರಿದಂತೆ ದೇಶದ ಹಲವು ಕರಾವಳಿ ನಗರಗಳ ಗಮನಾರ್ಹ ಪ್ರಮಾಣದ ಭೂಭಾಗ ಸಮುದ್ರದ ಪಾಲಾಗಲಿದೆ ಎಂದು ವರದಿಯೊಂದು ಎಚ್ಚರಿಕೆ ನೀಡಿದೆ.

ಉಡುಪಿ: ಮತ್ತೆ ಗಾಳಿ ಮಳೆ ಆರಂಭ, ಹವಾಮಾನ ಇಲಾಖೆಯ ಎಚ್ಚರಿಕೆ

Jul 31 2024, 01:15 AM IST
ದಿನವಿಡೀ ಬಿಟ್ಟುಬಿಟ್ಟು ಮಳೆಯಾಗಿದ್ದು, ಜೊತೆಗೆ ಗಾಳಿಯೂ ಜೋರಾಗಿತ್ತು. ಇನ್ನೂ 4-5 ದಿನ ಇದೇ ರೀತಿ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ರಾಜ್ಯದಲ್ಲಿ ಅಬ್ಬರಿಸಿದ್ದ ಮುಂಗಾರು ಮಳೆ ಮತ್ತಷ್ಟು ಇಳಿಕೆ ಸಂಭವ : ಹವಾಮಾನ ಇಲಾಖೆ ಮುನ್ಸೂಚನೆ

Jul 29 2024, 07:49 AM IST

  ರಾಜ್ಯದಲ್ಲಿ ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಮಳೆ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹವಾಮಾನ ಮುನ್ಸೂಚನೆ ಬಗ್ಗೆ ಮಾಹಿತಿ ನೀಡಿ

Jul 27 2024, 12:48 AM IST
ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಮುನ್ಸೂಚನೆ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ

ಹವಾಮಾನ ವೈಪರೀತ್ಯದ ಸವಾಲು ಎದುರಿಸುವ ಉಪಾಯ ಶೋಧಿಸಿ

Jul 23 2024, 12:44 AM IST
ತಾಪಮಾನ ಹೆಚ್ಚಳದಿಂದ ಕಾರ್ಮಿಕರ ಉತ್ಪಾದನಾ ಶಕ್ತಿ ಕಡಿಮೆ ಆಗುವುದು, ವಿದ್ಯುತ್‌ ಶಕ್ತಿ ಬಳಕೆ ಜಾಸ್ತಿ ಆಗುವುದು, ಕೃಷಿ ಇಳುವರಿ ಕಡಿಮೆ ಅಂತಹ ಸಮಸ್ಯೆಗಳು ಎದುರಾಗಲಿವೆ. ಇನ್ನು ಮೂರು ದಶಕಗಳಲ್ಲಿ ದಕ್ಷಿಣ ಏಷ್ಯಾದಲ್ಲಿ ತಾಪಮಾನ 3 ಡಿಗ್ರಿಯಷ್ಟು ಏರಲಿದೆ.

ಆಘಾತಕಾರಿ ಸಂಗತಿ ವಿಜ್ಞಾನಿಗಳಿಂದ ಬಹಿರಂಗ : ಭೂಮಿಯ ಚಲನೆಯನ್ನೇ ನಿಧಾನಗೊಳಿಸಿದ ಹವಾಮಾನ ಬದಲಾವಣೆ!

Jul 18 2024, 01:40 AM IST

ಹವಾಮಾನ ಬದಲಾವಣೆಯಿಂದ ಆಗುತ್ತಿರುವ ನೈಸರ್ಗಿಕ ವಿಪತ್ತುಗಳ ಬಗ್ಗೆ ಜಗತ್ತು ಆತಂಕಗೊಂಡಿರುವಾಗಲೇ ಈ ವಿದ್ಯಮಾನವು ಭೂಮಿಯ ಚಲನೆಯನ್ನು ಕೂಡ ಅಲ್ಪ ಪ್ರಮಾಣದಲ್ಲಿ ಬದಲಾಯಿಸಿದೆ ಎಂಬ ಆಘಾತಕಾರಿ ಸಂಗತಿಯನ್ನು ವಿಜ್ಞಾನಿಗಳು ಬಹಿರಂಗಪಡಿಸಿದ್ದಾರೆ.

  • < previous
  • 1
  • 2
  • 3
  • 4
  • 5
  • 6
  • 7
  • next >

More Trending News

Top Stories
ಆರ್‌ಎಸ್‌ಎಸ್‌ ಪಥಸಂಚಲನ : ಚಿತ್ತಾಪುರದ ಬಳಿಕ ಕೆಂಭಾವಿ ದಂಗಲ್‌
ನೀರಾವರಿ ಕುರಿತ ಡಿಕೆಶಿ ಪುಸ್ತಕ ನಾಡಿದ್ದು ಬಿಡುಗಡೆ
ಪ್ರಮಾಣ ವಚನ ದಿನಾಂಕ ಘೋಷಿಸಿದ ತೇಜಸ್ವಿ!
ರಾಜ್ಯದ ಬಿಹಾರಿ ಮತದಾರರಿಗೆ ಡಿಕೆಶಿ ಗಾಳ
ಲಿಂಗಾಯತ ಧರ್ಮಕ್ಕಾಗಿ ನ.11ರಂದು ಸಮಾವೇಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved