• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಿರಸಿ-ಹಾವೇರಿ ಹೆದ್ದಾರಿಯಲ್ಲಿನ ಹೊಂಡ ಮುಚ್ಚದಿದ್ದರೆ ಹೋರಾಟ: ಅನಂತಮೂರ್ತಿ ಹೆಗಡೆ

Jul 28 2025, 12:37 AM IST
೫ ದಿನದೊಳಗಡೆ ನಗರದ ನಿಲೇಕಣಿಯಿಂದ ನಾಲ್ಕರಕ್ರಾಸ್‌ವರೆಗಿನ ಹೊಂಡ-ಗುಂಡಿಗಳನ್ನು ಮುಚ್ಚಬೇಕು.

ಹಾವೇರಿ ಕುಡಿವ ನೀರು ಯೋಜನೆಗಾಗಿ ಬೆಂಗಳೂರಲ್ಲಿ ಸಭೆ: ವಿಧಾನಸಭೆ ಉಪಸಭಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಭರವಸೆ

Jul 15 2025, 11:45 PM IST
ಸದಸ್ಯ ಸಂಜೀವಕುಮಾರ ನೀರಲಗಿ ಮಾತನಾಡಿ, ತುಂಗಭದ್ರಾ, ವರದಾ ನದಿ ಹಾಗೂ ಹೆಗ್ಗೇರಿ ಕೆರೆಯಿಂದ ನಗರಕ್ಕೆ ನೀರು ತರಿಸಲಾಗುತ್ತದೆ. ನೀರು ಸರಬರಾಜಿಗೆ 5 ಜೋನ್‌ಗಳನ್ನು ಮಾಡಲಾಗಿದ್ದು, ಒಂದು ಜೋನ್‌ ಕೂಡ ಯಶಸ್ವಿಯಾಗಿಲ್ಲ. ಮನೆಗಳಿಗೆ ಮೀಟರ್ ಅಳವಡಿಕೆ ಮಾಡಿಲ್ಲ ಎಂದು ಸಭೆಯ ಗಮನಕ್ಕೆ ತಂದರು.

ಹಾವೇರಿ ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯ ಮೊಹರಂ ಆಚರಣೆ

Jul 07 2025, 11:48 PM IST
ಸಂಜೆ ವೇಳೆ ಮೆಹಬೂಬ ಸೂಬಾನಿ ದರ್ಗಾ, ದಾವಲ್ ಮಲ್ಲಿಕ್ ದರ್ಗಾ, ಅತ್ತಾರ್‌ಗಲ್ಲಿ, ಸುಭಾಸ್ ವೃತ್ತ, ಬೊರೆಶಾವಲ್ಲಿ ದರ್ಗಾ, ಕೊರವರ ಓಣಿ, ಸೂಲಮಟ್ಟಿ, ಟಿಪ್ಪು ನಗರ(ಮುಲ್ಲಾನಕೆರಿ), ಮನಿಯಾರ್ ಓಣಿ, ಗ್ಯಾರವಿ ದರ್ಗಾದ ಅಲೈ ದೇವರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.

ಹಾವೇರಿ ಜಿಲ್ಲೆಯಲ್ಲಿ ಜಿಟಿ ಜಿಟಿ ಮಳೆ, 4 ಮನೆಗಳಿಗೆ ಹಾನಿ

Jun 13 2025, 03:23 AM IST
ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಮರೆಯಾಗಿದ್ದ ಮಳೆ ಬುಧವಾರದಿಂದ ಆರಂಭವಾಗಿದ್ದು, ರೈತರಲ್ಲಿ ಮೂಡಿದ್ದ ಆತಂಕ ದೂರ ಮಾಡಿದೆ.

ಹಾವೇರಿ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಕಾರ ಹುಣ್ಣಿಮೆ ಸಂಭ್ರಮ

Jun 12 2025, 02:00 AM IST
ಹೋರಿಗಳನ್ನು ಗ್ರಾಮದ ಅಗಸಿಗಳಲ್ಲಿ ಅಖಾಡಕ್ಕೆ ಕರೆತಂದು ಸಾಲು ಸಾಲಾಗಿ ಓಡಿಸಿ, ಸಿಳ್ಳೆ, ಕೇಕೆ ಹಾಕಿ ಸಂಭ್ರಮಿಸಿದರು.

ಬಿತ್ತನೆ ಮಾಡಿ ಮಳೆಗಾಗಿ ಕಾಯುತ್ತಿರುವ ಹಾವೇರಿ ಜಿಲ್ಲೆಯ ರೈತರು

Jun 12 2025, 12:52 AM IST
ಬಿತ್ತನೆ ಮಾಡಿದವರು ಕಳೆದೊಂದು ವಾರದಿಂದ ಮಳೆ ಇಲ್ಲದ್ದರಿಂದ ಆತಂಕಗೊಂಡಿದ್ದಾರೆ.

ಹಾವೇರಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಮಹಿಳಾ ಕೈದಿ ಸಾವು

Jun 10 2025, 12:56 AM IST
ಜಿಲ್ಲೆಯ ಹಾನಗಲ್ಲ ತಾಲೂಕು ಕೊಪ್ಪರಸಿಕೊಪ್ಪ ಗ್ರಾಮದ ಪುಷ್ಪಾ ಬಸವರಾಜ ಓಲೇಕಾರ (35) ಮೃತಪಟ್ಟ ಕೈದಿ.

ಹಾವೇರಿ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ 231 ಕೊಠಡಿಗಳು ಶಿಥಿಲ

Jun 09 2025, 12:18 AM IST
ಜಿಲ್ಲೆಯ 6269 ಕೊಠಡಿಗಳು ಸುಸ್ಥಿತಿಯಲ್ಲಿವೆ. ಇನ್ನುಳಿದ 231 ಕೊಠಡಿಗಳು ಸಂಪೂರ್ಣ ಶಿಥಿಲಗೊಂಡಿದ್ದರೆ, ಇನ್ನೂ 500ಕ್ಕೂ ಹೆಚ್ಚು ಕೊಠಡಿಗಳು ಭಾಗಶಃ ಶಿಥಿಲಗೊಂಡಿವೆ.

ಹಾವೇರಿ ಜಿಲ್ಲಾದ್ಯಂತ ಶ್ರದ್ಧಾ ಭಕ್ತಿಯಿಂದ ಬಕ್ರೀದ್‌ ಆಚರಣೆ

Jun 08 2025, 03:28 AM IST
ತ್ಯಾಗ, ಬಲಿದಾನಗಳ ಸಂಕೇತವಾದ ಬಕ್ರೀದ್ ಹಬ್ಬವನ್ನು ಹಾವೇರಿ ಜಿಲ್ಲಾದ್ಯಂತ ಮುಸ್ಲಿಮರು ಶನಿವಾರ ಶ್ರದ್ಧಾ-ಭಕ್ತಿಯಿಂದ ಆಚರಿಸಿದರು. ಪ್ರಾರ್ಥನೆಯಲ್ಲಿ ಪಾಲ್ಗೊಂಡ್ದಿದ ಮುಸ್ಲಿಂ ಧರ್ಮ ಗುರುಗಳು ಧರ್ಮ ಸಂದೇಶ ನೀಡಿದರು.

ಹಾವೇರಿ ಜಿಲ್ಲೆಯ ಭವಿಷ್ಯಕ್ಕಾಗಿ ವರ್ತುಲ ರಸ್ತೆ ಅಗತ್ಯ: ಶಾಸಕ ರುದ್ರಪ್ಪ ಲಮಾಣಿ

Jun 05 2025, 12:58 AM IST
ಜಿಲ್ಲೆಯ ಭವಿಷ್ಯದ ಹಿತದೃಷ್ಟಿಯಿಂದ ವರ್ತುಲ ರಸ್ತೆ ನಿರ್ಮಾಣವಾಗಬೇಕಾಗಿದೆ. ಸಂಬಂಧಿಸಿದ ಅಧಿಕಾರಿಗಳು ಈ ನಿಟ್ಟಿನಲ್ಲಿ ಆಸಕ್ತಿಯಿಂದ ಕೆಲಸ ಮಾಡಬೇಕು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved