• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ 350 ಹಾಸಿಗೆಯ ಆಸ್ಪತ್ರೆಗೆ ಅನುದಾನ ನೀಡಿ: ಸಚಿವ ಶಿವಾನಂದ ಪಾಟೀಲ

May 05 2025, 12:46 AM IST
ಎರಡು ವರ್ಷದಲ್ಲಿ 7 ಕೆಡಿಪಿ ಸಭೆ ನಡೆಸಿ ಜಿಲ್ಲೆಯ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಿದ್ದೇವೆ. ₹1350 ಕೋಟಿಯಲ್ಲಿ ಹಾವೇರಿಗೆ ಕುಡಿಯುವ ನೀರು, ₹884 ಕೋಟಿಯಲ್ಲಿ ಜಲಜೀವನ ಮಿಷನ್, ₹643 ಕೋಟಿಯಲ್ಲಿ ಸ್ವಚ್ಛ ಭಾರತ ಯೋಜನೆಗಳನ್ನು ಸಾಕಾರಗೊಳಿಸಿದ್ದೇವೆ ಎಂದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ: ಬ್ಯಾಡಗಿ ತಾಲೂಕು ಹಾವೇರಿ ಜಿಲ್ಲೆಗೆ ಪ್ರಥಮ

May 04 2025, 01:32 AM IST
ತಾಲೂಕಿನಲ್ಲಿ 967 ಬಾಲಕರು, 992 ಬಾಲಕಿಯರು ಸೇರಿ ಒಟ್ಟು 1959 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 638 ಬಾಲಕರು ಹಾಗೂ 837 ಬಾಲಕಿಯರು ಸೇರಿ ಒಟ್ಟು 1475 ವಿದ್ಯಾರ್ಥಿ ಗಳು ಉತ್ತೀರ್ಣರಾಗಿದ್ದಾರೆ. ತಾಲೂಕಿನಲ್ಲಿ ಒಟ್ಟು 3 ಶಾಲೆಗಳು ಶೇ. 100ರಷ್ಟು ಫಲಿತಾಂಶ ಪಡೆದಿವೆ.

ಎಸ್ಸೆಸ್ಸೆಲ್ಸಿ ಫಲಿತಾಂಶ, ಹಾವೇರಿ ಜಿಲ್ಲೆಗೆ 13ನೇ ಸ್ಥಾನ, ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ

May 03 2025, 12:16 AM IST
ಕಳೆದ ವರ್ಷ 15ನೇ ಸ್ಥಾನದಲ್ಲಿದ್ದ ಜಿಲ್ಲೆ ಪ್ರಸಕ್ತ ವರ್ಷ ಎರಡು ಸ್ಥಾನ ಮೇಲಕ್ಕೇರಿದೆ. ಜತೆಗೆ, ಫಲಿತಾಂಶದಲ್ಲೂ ಏರಿಕೆ ಕಂಡಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.

ರೈತ ಕುಟುಂಬದ ಹಿನ್ನೆಲೆಯ ಅದಿತಿ ಹಾವೇರಿ ಜಿಲ್ಲೆಗೆ ಟಾಪರ್

May 03 2025, 12:15 AM IST
ನನಗೆ ವೈದ್ಯಳಾಗಬೇಕೆಂಬ ಗುರಿ ಇದೆ. ಪಠ್ಯೇತರ ಓದು ನನಗೆ ಬಹು ಇಷ್ಟ ಎಂದು ವಿದ್ಯಾರ್ಥಿನಿ ಅದಿತಿ ಹಾವಣಗಿ ತಿಳಿಸಿದರು.

ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಹಾವೇರಿ ಜಿಲ್ಲೆಯ ಪ್ರವಾಸಿಗರು ಸುರಕ್ಷಿತ

Apr 24 2025, 12:01 AM IST
ಕಳೆದ ಮೂರು ದಿನಗಳಿಂದ ಜಮ್ಮು ಕಾಶ್ಮೀರದ ಪ್ರವಾಸದಲ್ಲಿರುವ ಹಾವೇರಿಯ ವೀರೇಶ ದಂಪತಿ ಹಾಗೂ ಶಿಗ್ಗಾಂವಿಯ ನಾಗರಾಜ್ ದಂಪತಿಯ ಕುಟುಂಬದವರು ಸುರಕ್ಷಿತವಾಗಿದ್ದಾರೆ.

ಹಾವೇರಿ ವಿವಿ ಬಂದ್ ಆಗಲ್ಲ, ಆತಂಕ ಬೇಡ

Apr 13 2025, 02:14 AM IST
ಹಾವೇರಿ ವಿವಿ ಉಳಿವಿಗೆ ಕುಲಪತಿಗಳು ಶ್ರಮಿಸುತ್ತಿದ್ದಾರೆ, ಹಾಗಾಗಿ ಜಿಲ್ಲೆಯ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲ ಶಾಸಕರು ವಿಶ್ವವಿದ್ಯಾಲಯ ಉಳಿಸಿ ಬೆಳೆಸಲು ಸದಾ ನಿಮ್ಮೊಂದಿಗೆ ಕೈಜೋಡಿಸುತ್ತೇವೆ

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 21ನೇ ಸ್ಥಾನಕ್ಕೇರಿದ ಹಾವೇರಿ

Apr 09 2025, 12:33 AM IST
ರಾಣಿಬೆನ್ನೂರಿನ ಖನ್ನೂರ ವಸತಿಯುತ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ಕ್ಷಮಾ ಸಿ.ಪಿ. ಅವರು 597 ಅಂಕ ಪಡೆದು ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.

ಹಾವೇರಿ ಹಾಲು ಒಕ್ಕೂಟ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನ: ಎ.ಕೆ. ಪಾಟೀಲ್

Apr 08 2025, 12:33 AM IST
ಸಹಕಾರಿ ಕ್ಷೇತ್ರಗಳು ಹಾಗೂ ಹಾಲು ಒಕ್ಕೂಟ ಸಂಘಗಳು ಪ್ರಮುಖ ಉದ್ದೇಶ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವುದು.

ಹಾವೇರಿ ಹಾಲು ಒಕ್ಕೂಟ ಉಳಿವಿಗಾಗಿ ಸಭೆ 11ರಂದು: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ

Apr 08 2025, 12:31 AM IST
ಜಿಲ್ಲೆಯಲ್ಲಿ ಹೆಚ್ಚು ಉತ್ಪಾದನೆ ಆಗುತ್ತಿರುವ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಮುಂಬೈ ಹಾಗೂ ಹುಬ್ಬಳ್ಳಿಯಲ್ಲಿ ಹಾಲು ಮಾರಾಟ ಮಾಡಿ ನಷ್ಟ ತಪ್ಪಿಸಲು ಚಿಂತನೆ ನಡೆಸಲಾಗಿದೆ.

ಹಾವೇರಿ ವಿವಿ ಉಳಿವಿಗೆ ಪ್ರಾಮಾಣಿಕ ಪ್ರಯತ್ನ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ

Apr 08 2025, 12:31 AM IST
ಮುಖ್ಯಮಂತ್ರಿಗಳು ಬಜೆಟ್ ಅಧಿವೇಶನದಲ್ಲಿ ವಿವಿಗಳನ್ನು ಮುಚ್ಚುವುದಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಹಾವೇರಿ ವಿವಿಯನ್ನು ಮುಚ್ಚುವ ಪ್ರಶ್ನೆ ಬರುವುದಿಲ್ಲ ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved