ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರೈತ ಕುಟುಂಬದ ಹಿನ್ನೆಲೆಯ ಅದಿತಿ ಹಾವೇರಿ ಜಿಲ್ಲೆಗೆ ಟಾಪರ್
May 03 2025, 12:15 AM IST
ನನಗೆ ವೈದ್ಯಳಾಗಬೇಕೆಂಬ ಗುರಿ ಇದೆ. ಪಠ್ಯೇತರ ಓದು ನನಗೆ ಬಹು ಇಷ್ಟ ಎಂದು ವಿದ್ಯಾರ್ಥಿನಿ ಅದಿತಿ ಹಾವಣಗಿ ತಿಳಿಸಿದರು.
ಜಮ್ಮು ಕಾಶ್ಮೀರಕ್ಕೆ ತೆರಳಿದ್ದ ಹಾವೇರಿ ಜಿಲ್ಲೆಯ ಪ್ರವಾಸಿಗರು ಸುರಕ್ಷಿತ
Apr 24 2025, 12:01 AM IST
ಕಳೆದ ಮೂರು ದಿನಗಳಿಂದ ಜಮ್ಮು ಕಾಶ್ಮೀರದ ಪ್ರವಾಸದಲ್ಲಿರುವ ಹಾವೇರಿಯ ವೀರೇಶ ದಂಪತಿ ಹಾಗೂ ಶಿಗ್ಗಾಂವಿಯ ನಾಗರಾಜ್ ದಂಪತಿಯ ಕುಟುಂಬದವರು ಸುರಕ್ಷಿತವಾಗಿದ್ದಾರೆ.
ಹಾವೇರಿ ವಿವಿ ಬಂದ್ ಆಗಲ್ಲ, ಆತಂಕ ಬೇಡ
Apr 13 2025, 02:14 AM IST
ಹಾವೇರಿ ವಿವಿ ಉಳಿವಿಗೆ ಕುಲಪತಿಗಳು ಶ್ರಮಿಸುತ್ತಿದ್ದಾರೆ, ಹಾಗಾಗಿ ಜಿಲ್ಲೆಯ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲ ಶಾಸಕರು ವಿಶ್ವವಿದ್ಯಾಲಯ ಉಳಿಸಿ ಬೆಳೆಸಲು ಸದಾ ನಿಮ್ಮೊಂದಿಗೆ ಕೈಜೋಡಿಸುತ್ತೇವೆ
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 21ನೇ ಸ್ಥಾನಕ್ಕೇರಿದ ಹಾವೇರಿ
Apr 09 2025, 12:33 AM IST
ರಾಣಿಬೆನ್ನೂರಿನ ಖನ್ನೂರ ವಸತಿಯುತ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ಕ್ಷಮಾ ಸಿ.ಪಿ. ಅವರು 597 ಅಂಕ ಪಡೆದು ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಹಾವೇರಿ ಹಾಲು ಒಕ್ಕೂಟ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನ: ಎ.ಕೆ. ಪಾಟೀಲ್
Apr 08 2025, 12:33 AM IST
ಸಹಕಾರಿ ಕ್ಷೇತ್ರಗಳು ಹಾಗೂ ಹಾಲು ಒಕ್ಕೂಟ ಸಂಘಗಳು ಪ್ರಮುಖ ಉದ್ದೇಶ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವುದು.
ಹಾವೇರಿ ಹಾಲು ಒಕ್ಕೂಟ ಉಳಿವಿಗಾಗಿ ಸಭೆ 11ರಂದು: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
Apr 08 2025, 12:31 AM IST
ಜಿಲ್ಲೆಯಲ್ಲಿ ಹೆಚ್ಚು ಉತ್ಪಾದನೆ ಆಗುತ್ತಿರುವ ಹಾಲಿಗೆ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ಮುಂಬೈ ಹಾಗೂ ಹುಬ್ಬಳ್ಳಿಯಲ್ಲಿ ಹಾಲು ಮಾರಾಟ ಮಾಡಿ ನಷ್ಟ ತಪ್ಪಿಸಲು ಚಿಂತನೆ ನಡೆಸಲಾಗಿದೆ.
ಹಾವೇರಿ ವಿವಿ ಉಳಿವಿಗೆ ಪ್ರಾಮಾಣಿಕ ಪ್ರಯತ್ನ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಭರವಸೆ
Apr 08 2025, 12:31 AM IST
ಮುಖ್ಯಮಂತ್ರಿಗಳು ಬಜೆಟ್ ಅಧಿವೇಶನದಲ್ಲಿ ವಿವಿಗಳನ್ನು ಮುಚ್ಚುವುದಿಲ್ಲ ಅಂತ ಸ್ಪಷ್ಟಪಡಿಸಿದ್ದಾರೆ. ಹಾಗಾಗಿ ಹಾವೇರಿ ವಿವಿಯನ್ನು ಮುಚ್ಚುವ ಪ್ರಶ್ನೆ ಬರುವುದಿಲ್ಲ ಎಂದು ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಉತ್ಪಾದಕರಿಂದ ಖರೀದಿ ಮಾಡುವ ಹಾಲಿನ ದರ ₹3.50 ಕಡಿತ ಮಾಡಿದ್ದ ಆದೇಶವನ್ನು ಹಿಂಪಡೆದ ಹಾವೇರಿ ಒಕ್ಕೂಟ
Apr 07 2025, 12:36 AM IST
ಉತ್ಪಾದಕರಿಂದ ಖರೀದಿ ಮಾಡುವ ಪ್ರತಿ ಲೀಟರ್ಗೆ ಹಾಲಿಗೆ ₹3.50 ಕಡಿತ ಮಾಡಿದ್ದ ಆದೇಶವನ್ನು ಹಿಂಪಡೆಯಲು ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಹಾವೆಮುಲ್) ಕೈಗೊಂಡಿದೆ. ದರ ಕಡಿತಕ್ಕೆ ರೈತರಿಂದ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ.
ಹಾವೇರಿ ವಿವಿ ಉಳಿವಿಗಾಗಿ ಅಭಿಯಾನ: ಪ್ರೊ. ಡಿ.ಎ. ಕೊಲ್ಲಾಪುರೆ
Apr 06 2025, 01:47 AM IST
ವಿವಿಯ ಅವಶ್ಯಕತೆ ಹಾವೇರಿ ಭಾಗದ ವಿದ್ಯಾರ್ಥಿಗಳಿಗೆ ಬಹಳಷ್ಟು ಇದ್ದು, ಇದರ ಉಳಿವಿಗಾಗಿ ಪ್ರತಿಯೊಬ್ಬರೂ ಹೋರಾಡಬೇಕಿದೆ.
ಹಾವೇರಿ ಮಾರುಕಟ್ಟೆಯಲ್ಲಿನ ಮಂಡಕ್ಕಿ ಭಟ್ಟಿ, ಕಾರ ಕುಟ್ಟುವ ಯಂತ್ರ ಸ್ಥಳಾಂತರ ಮಾಡಲು ಆಗ್ರಹಿಸಿ ಪ್ರತಿಭಟನೆ
Apr 04 2025, 12:50 AM IST
ಕಾರ ಕುಟ್ಟುವ ವೇಳೆ ಘಾಟು ಹೆಚ್ಚಾಗಿ ಉಸಿರಾಡಲು ತೊಂದರೆಯಾಗುತ್ತಿದೆ. ಅಲ್ಲದೇ ಕಾರ ಕುಟ್ಟುವ ಯಂತ್ರಗಳಿಂದ ಉಂಟಾಗುತ್ತಿರುವ ಶಬ್ದದಿಂದ ಅಕ್ಕಪಕ್ಕದ ಅಂಗಡಿಗಳ ಹಾಗೂ ಮನೆಗಳ ನಿವಾಸಿಗಳು ಕಿರಿಕರಿ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ದೂರಿದರು.
< previous
1
2
3
4
5
6
7
8
9
10
...
17
next >
More Trending News
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್ರಂಥವರು ಬ್ಯಾನ್ ಆಗಬೇಕು: ನಾಗಶೇಖರ್
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್ ಜಾಮೀನು