• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉತ್ಪಾದಕರಿಂದ ಖರೀದಿ ಮಾಡುವ ಹಾಲಿನ ದರ ₹3.50 ಕಡಿತ ಮಾಡಿದ್ದ ಆದೇಶವನ್ನು ಹಿಂಪಡೆದ ಹಾವೇರಿ ಒಕ್ಕೂಟ

Apr 07 2025, 12:36 AM IST
ಉತ್ಪಾದಕರಿಂದ ಖರೀದಿ ಮಾಡುವ ಪ್ರತಿ ಲೀಟರ್‌ಗೆ ಹಾಲಿಗೆ ₹3.50 ಕಡಿತ ಮಾಡಿದ್ದ ಆದೇಶವನ್ನು ಹಿಂಪಡೆಯಲು ಹಾವೇರಿ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ಹಾವೆಮುಲ್‌) ಕೈಗೊಂಡಿದೆ. ದರ ಕಡಿತಕ್ಕೆ ರೈತರಿಂದ ಭಾರೀ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಒಕ್ಕೂಟ ಈ ನಿರ್ಧಾರ ಕೈಗೊಂಡಿದೆ.

ಹಾವೇರಿ ವಿವಿ ಉಳಿವಿಗಾಗಿ ಅಭಿಯಾನ: ಪ್ರೊ. ಡಿ.ಎ. ಕೊಲ್ಲಾಪುರೆ

Apr 06 2025, 01:47 AM IST
ವಿವಿಯ ಅವಶ್ಯಕತೆ ಹಾವೇರಿ ಭಾಗದ ವಿದ್ಯಾರ್ಥಿಗಳಿಗೆ ಬಹಳಷ್ಟು ಇದ್ದು, ಇದರ ಉಳಿವಿಗಾಗಿ ಪ್ರತಿಯೊಬ್ಬರೂ ಹೋರಾಡಬೇಕಿದೆ.

ಹಾವೇರಿ ಮಾರುಕಟ್ಟೆಯಲ್ಲಿನ ಮಂಡಕ್ಕಿ ಭಟ್ಟಿ, ಕಾರ ಕುಟ್ಟುವ ಯಂತ್ರ ಸ್ಥಳಾಂತರ ಮಾಡಲು ಆಗ್ರಹಿಸಿ ಪ್ರತಿಭಟನೆ

Apr 04 2025, 12:50 AM IST
ಕಾರ ಕುಟ್ಟುವ ವೇಳೆ ಘಾಟು ಹೆಚ್ಚಾಗಿ ಉಸಿರಾಡಲು ತೊಂದರೆಯಾಗುತ್ತಿದೆ. ಅಲ್ಲದೇ ಕಾರ ಕುಟ್ಟುವ ಯಂತ್ರಗಳಿಂದ ಉಂಟಾಗುತ್ತಿರುವ ಶಬ್ದದಿಂದ ಅಕ್ಕಪಕ್ಕದ ಅಂಗಡಿಗಳ ಹಾಗೂ ಮನೆಗಳ ನಿವಾಸಿಗಳು ಕಿರಿಕರಿ ಅನುಭವಿಸುವಂತಾಗಿದೆ ಎಂದು ಸ್ಥಳೀಯರು ದೂರಿದರು.

ಹಾವೇರಿ ವಿವಿ ಮುಚ್ಚುವ, ವಿಲೀನ ಪ್ರಕ್ರಿಯೆ ರದ್ದು ಮಾಡಲು ಆಗ್ರಹ

Apr 04 2025, 12:46 AM IST
ರಾಜ್ಯ ಸರ್ಕಾರ ಹಾವೇರಿ ವಿಶ್ವವಿದ್ಯಾಲಯವನ್ನು ಮುಚ್ಚುವ ಅಥವಾ ವಿಲೀನಗೊಳಿಸುವ ಪ್ರಕ್ರಿಯೆಯನ್ನು ಕೂಡಲೇ ರದ್ದುಪಡಿಸಬೇಕು. ಶಾಂತಿಯುತವಾದ ಪ್ರತಿಭಟನೆಗೆ ಸರ್ಕಾರ ಸ್ಪಂದಿಸದಿದ್ದರೆ ಜಿಲ್ಲೆಯ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ ಹೋರಾಟವನ್ನು ತೀವ್ರಗೊಳಸಬೇಕಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು.

ಹಾವೇರಿ ಜಿಲ್ಲೆ ರೈತರಿಗೆ ಮಾತ್ರ ದರ ಏರಿಕೆ ಭಾಗ್ಯ ದಕ್ಕಿಲ್ಲ : ಹಾಲು ಖರೀದಿ ದರ ₹ 3.5 ಕಡಿತ!

Apr 03 2025, 02:48 AM IST

  ಹಾವೇರಿ ಜಿಲ್ಲೆ ರೈತರಿಗೆ ಮಾತ್ರ ಈ ಭಾಗ್ಯ ದಕ್ಕಿಲ್ಲ. ಬದಲಾಗಿ ರೈತರಿಂದ ಹಾಲು ಖರೀದಿ ದರ 3.50 ರು. ಕಡಿಮೆ ಮಾಡಲಾಗಿದೆ.

ಪ್ರಯಾಗರಾಜ್‌, ಗೋವಾದಿಂದ ಹಾವೇರಿ ನಂದಿನಿ ಹಾಲು ತಿರಸ್ಕೃತ!

Apr 03 2025, 12:30 AM IST
ಕೆಲ ಶೀತಲೀಕರಣ ಘಟಕಗಳಲ್ಲಿ ಹಾಲಿಗೆ ರಾತ್ರೋರಾತ್ರಿ ನೀರು, ಸಕ್ಕರೆ, ಯುರಿಯಾ ಕಲಬೆರಕೆ ಮಾಡಿ ಒಕ್ಕೂಟಕ್ಕೆ ಕಳುಹಿಸುತ್ತಿದ್ದಾರೆ ಎಂಬ ಆರೋಪವಿದೆ.

ಹಾವೇರಿ ಹಾಲು ಉತ್ಪಾದಕ ಮಂಡಳಿಯಿಂದ ರೈತರಿಗೆ ದೋಖಾ: ಆರೋಪ

Apr 02 2025, 01:02 AM IST
ಯಾರಿಗೂ ತಿಳಿಯದಂತೆ ಹಾಲಿನ ದರ ಇಳಿಕೆ ಮಾಡಿ ಇದೀಗ ಎಲ್ಲರಿಗೂ ಗೊತ್ತಾಗುವಂತೆ ಹಾಲಿನ ಮಾರಾಟ ₹4 ಏರಿಕೆ ಮಾಡಿ ಈ ಹಣವನ್ನು ರೈತರಿಗೆ ನೀಡುವುದಾಗಿ ಮೋಸದಾಟ ನಡೆಸುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದರು.

ಹಾವೇರಿ ಜಿಲ್ಲಾದ್ಯಂತ ಸಂಭ್ರಮದ ರಂಜಾನ್ ಹಬ್ಬ ಆಚರಣೆ

Apr 01 2025, 12:48 AM IST
ಹಬ್ಬದ ಅಂಗವಾಗಿ ಸಾವಿರಾರು ಮುಸ್ಲಿಮರು ನಗರದ ಈದ್ಗಾ ಮಸೀದಿ ಆವರಣದಲ್ಲಿ ಶ್ರದ್ಧಾ ಭಕ್ತಿಯಿಂದ ನಾಡಿನ ಶ್ರಯೋಭಿವೃದ್ಧಿಗಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ವಿದ್ಯಾರ್ಥಿಗಳಿಗೆ ಬಿಸಿಯೂಟ ಬಡಿಸಿದ ಹಾವೇರಿ ಜಿಲ್ಲಾಧಿಕಾರಿ

Mar 27 2025, 01:00 AM IST
ಶಾಲೆಯ ಮಕ್ಕಳಿಗೆ ಜಿಲ್ಲಾಧಿಕಾರಿಗಳೇ ಸ್ವತಃ ಊಟ ಬಡಿಸಿದರು. ಶಾಲೆಯಲ್ಲಿ ನಿಯಮಾನುಸಾರ ಹಾಲು ಹಾಗೂ ಮೊಟ್ಟೆ ವಿತರಣೆಯಾಗುತ್ತಿರುವ ಕುರಿತು ಮಕ್ಕಳಿಂದ ಮಾಹಿತಿ ಪಡೆದುಕೊಂಡರು.

ಹಾವೇರಿ, ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿದ ಮುಂಗಾರು ಪೂರ್ವ ಅಕಾಲಿಕ ಮಳೆ

Mar 25 2025, 10:20 AM IST

ರಾಜ್ಯಾದ್ಯಂತ ಸೋಮವಾರವೂ ಮುಂಗಾರು ಪೂರ್ವ ಅಕಾಲಿಕ ಮಳೆ ಹಾವೇರಿ, ಗದಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved