• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ, ಗದಗ ಸೇರಿ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ

Mar 25 2025, 12:51 AM IST
ರಾಜ್ಯಾದ್ಯಂತ ಸೋಮವಾರವೂ ಮುಂಗಾರು ಪೂರ್ವ ಅಕಾಲಿಕ ಮಳೆ ಹಾವೇರಿ, ಗದಗ, ಚಿಕ್ಕಮಗಳೂರು, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರವಾಗಿ ಸುರಿದಿದೆ.

ಹಾವೇರಿ ವಿವಿ ಉಳಿವಿಗಾಗಿ ಹೋರಾಟ ತೀವ್ರ: ದುಂಡು ಮೇಜಿನ ಸಭೆಯಲ್ಲಿ ನಿರ್ಧಾರ

Mar 25 2025, 12:48 AM IST
ರಾಜ್ಯ ಸರ್ಕಾರವೇ ಮಂಜೂರು ಮಾಡಿರುವ ವಿಶ್ವವಿದ್ಯಾಲಯವನ್ನು ಮತ್ತೆ ಎರಡು ವರ್ಷದ ನಂತರ ಮುಚ್ಚುವುದು ಅಥವಾ ವಿಲೀನ ಮಾಡುತ್ತಿರುವುದು ಯಾಕೆ ಎಂದು ಡಾ. ಎ. ಮುರಿಗೆಪ್ಪ ಪ್ರಶ್ನಿಸಿದರು.

ಕ್ಷಯರೋಗ ಮುಕ್ತ ಹಾವೇರಿ ಜಿಲ್ಲೆಗೆ ಎಲ್ಲರೂ ಶ್ರಮಿಸಿ: ಡಾ. ವಿಜಯಮಹಾಂತೇಶ ಮನವಿ

Mar 25 2025, 12:45 AM IST
ಕ್ಷಯರೋಗದ ಕುರಿತು ಆರಂಭದ ಹಂತದಲ್ಲೇ ಗುರುತಿಸಿ, ಚಿಕಿತ್ಸೆ ನೀಡಿದರೆ ಕ್ಷಯರೋಗ ಗುಣಪಡಿಸಬಹುದು.

ಹಾವೇರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ, ಮಾವು ಬೆಳೆಗಾರರಿಗೆ ಸಂಕಷ್ಟ

Mar 24 2025, 12:34 AM IST
ಜಿಲ್ಲೆಯ ಮಾವು ಬೆಳೆಗಾರರು ಪ್ರತಿವರ್ಷ ಹವಾಮಾನ ವೈಪರೀತ್ಯ, ಕೀಟ ಹಾಗೂ ರೋಗಬಾಧೆ, ಅಧಿಕ ಖರ್ಚು ಕಡಿಮೆ ಆದಾಯದಿಂದ ಒಂದಿಲ್ಲೊಂದು ಸಂಕಷ್ಟಕ್ಕೆ ತುತ್ತಾಗುತ್ತಿದ್ದಾರೆ.

ಬಂದ್‌ಗೆ ಹಾವೇರಿ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ, ಎಂಇಎಸ್‌ ನಿಷೇಧಕ್ಕೆ ಆಗ್ರಹ

Mar 23 2025, 01:33 AM IST
ಬೆಳಗಾವಿಯಲ್ಲಿ ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲಿನ ಮರಾಠಿಗರ ದೌರ್ಜನ್ಯ ಖಂಡಿಸಿ ವಿವಿಧ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಹಾವೇರಿ ಜಿಲ್ಲೆಯಲ್ಲಿ ಸ್ಪಂದನೆ ಸಿಕ್ಕಿಲ್ಲ. ಕೆಲವು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಬಿಟ್ಟರೆ, ವಾಹನ ಸಂಚಾರ, ಜನಜೀವನ, ವ್ಯಾಪಾರ ವಹಿವಾಟು ಎಂದಿನಂತಿದ್ದವು.

ಹಾನಗಲ್ಲ, ಬ್ಯಾಡಗಿ, ಹಾವೇರಿ ತಾಲೂಕಿನಲ್ಲಿ ಗಾಳಿ, ಅಕಾಲಿಕ ಮಳೆಗೆ ನೆಲಕ್ಕೊರಗಿದ ಫಸಲು

Mar 22 2025, 02:04 AM IST
ಹಾನಗಲ್ಲ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಶಿವಯೋಗೆಪ್ಪ ಬಾಳೂರು ಸೇರಿದಂತೆ ವಿವಿಧ ರೈತರ ಜಮೀನಿನಲ್ಲಿದ್ದ ಫಲ ಕೊಡುವ ಹಂತದಲ್ಲಿದ್ದ ಬಾಳೆಗಿಡಗಳು ಬಿರುಗಾಳಿ ಹೊಡೆತಕ್ಕೆ ಗೊನೆ ಸಮೇತ ಗಿಡಗಳು ನೆಲಕ್ಕೆ ಬಿದ್ದಿವೆ.

ಹಾವೇರಿ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಎಸ್ಸೆಸ್ಸೆಲ್ಸಿ ಮೊದಲ ಪರೀಕ್ಷೆ

Mar 22 2025, 02:00 AM IST
ಪರೀಕ್ಷಾ ನಕಲು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿತ್ತು.

ಹಾವೇರಿ ಜಿಲ್ಲೆಯಲ್ಲಿ ಗುಡುಗು ಸಹಿತ ಸುರಿದ ಮಳೆ

Mar 21 2025, 12:36 AM IST
ಹಾವೇರಿ, ಹಾನಗಲ್ಲ ತಾಲೂಕಿನ ಆಡೂರು ಭಾಗದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಜೋರಾದ ಗಾಳಿ, ಗುಡುಗು ಸರಿತವಾಗಿ ಅರ್ಧ ಗಂಟೆಗೂ ಹೆಚ್ಚು ಕಾಲ ಜಿಟಿ ಜಿಟಿ ಮಳೆ ಸುರಿಯಿತು.

ವಿದ್ಯಾರ್ಥಿಗಳ ಫೀಸ್‌ನಲ್ಲೇ ರಾಜ್ಯದ ಹೊಸ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಹಾವೇರಿ ವಿವಿ ನಿರ್ವಹಣೆ!

Mar 21 2025, 12:30 AM IST
ರಾಜ್ಯದ ಹೊಸ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಹಾವೇರಿ ವಿವಿಗೆ ಆರಂಭವಾದಾಗಿನಿಂದಲೂ ಸರ್ಕಾರದ ನಯಾಪೈಸೆ ಅನುದಾನ ಬಂದಿಲ್ಲ. ಕಾಲೇಜುಗಳು ಮತ್ತು ವಿದ್ಯಾರ್ಥಿಗಳ ಶುಲ್ಕದಲ್ಲೇ ವಿವಿ ನಡೆಯುತ್ತಿದೆ.

ಬಣ್ಣದ ಓಕುಳಿಯಲ್ಲಿ ಮಿಂದೆದ್ದ ಹಾವೇರಿ ಜನತೆ

Mar 16 2025, 01:48 AM IST
ಹಾವೇರಿ ನಗರದಲ್ಲಿ ಹೋಳಿ ಸಂಭ್ರಮ ಮುಗಿಲು ಮುಟ್ಟಿತ್ತು. ಹಲಗೆ ಬಾರಿಸುತ್ತ, ರಂಗುರಂಗಿನ ಬಣ್ಣ ಎರಚುತ್ತ ಯುವಕರು, ಮಹಿಳೆಯರು ಹಾಗೂ ಮಕ್ಕಳಾದಿಯಾಗಿ ಬಣ್ಣದ ಓಕುಳಿಯಲ್ಲಿ ಮಿಂದೆದ್ದರು. ಬೆಳಗ್ಗೆಯಿಂದಲೇ ಯುವಕರು ಗುಂಪು ಹಲಗೆ ಬಾರಿಸುತ್ತ ಬೈಕ್‌ಗಳಲ್ಲಿ ನಗರದ ತುಂಬೆಲ್ಲ ಸಂಚರಿಸಿ ಸಿಳ್ಳೆ, ಕೇಕೆ ಹಾಕಿ ಖುಷಿ ಪಟ್ಟರು. ಸುಡು ಬಿಸಿಲನ್ನೂ ಲೆಕ್ಕಿಸದೇ ಯುವಕರ ದಂಡು ಹಲಗೆ ಬಾರಿಸುತ್ತ, ಬಣ್ಣ ಎರಚುತ್ತ ಸಂತಸಪಟ್ಟರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved