• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾವೇರಿ ಮೆಡಿಕಲ್ ಕಾಲೇಜಿಗೆ ಎರಡು ಮೃತದೇಹ ದಾನ

Dec 03 2024, 12:30 AM IST
ಬೆಳಗಾವಿ ಜಿಲ್ಲೆ ಬೈಲಹೊಂಗಲದ ಡಾ. ರಾಮಣ್ಣವರ ಚಾರಿಟೇಬಲ್ ಟ್ರಸ್ಟ್ ಮೂಲಕ ಹಾವೇರಿ ಮೆಡಿಕಲ್ ಕಾಲೇಜಿಗೆ, ವೈದ್ಯ ವಿದ್ಯಾರ್ಥಿಗಳ ಅಧ್ಯಯನಕ್ಕೆಂದು ಎರಡು ಮೃತದೇಹಗಳನ್ನು ದಾನ ನೀಡಲಾಯಿತು.

ಹಾವೇರಿ ಜಿಲ್ಲೆಯಾದ್ಯಂತ ಸಂಭ್ರಮದ ದೀಪಾವಳಿ ಆಚರಣೆ

Nov 04 2024, 12:18 AM IST
ಬೆಳಕಿನ ಹಬ್ಬ ದೀಪಾವಳಿಯನ್ನು ಶನಿವಾರ ಜಿಲ್ಲೆಯಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಅಬ್ಬರಿಸಿದ ಮಳೆಗೆ ಮೂರಾಬಟ್ಟೆಯಾದ ಹಾವೇರಿ ರೈತರ ಬದುಕು

Oct 23 2024, 01:51 AM IST
ಕಳೆದ ಕೆಲವು ದಿನಗಳಿಂದ ಅಬ್ಬರಿಸಿದ ಮಳೆಯಿಂದ ಜಿಲ್ಲೆಯ ರೈತರ ಬದುಕು ಮೂರಾಬಟ್ಟೆಯಾಗಿದೆ. ಹಲವು ಗ್ರಾಮಗಳು ಜಲಾವೃತಗೊಂಡಿದ್ದು, ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿದ್ದು, 513 ಮನೆಗಳಿಗೆ ಹಾನಿಯಾಗಿದೆ.

ವರ್ಷಧಾರೆಗೆ ತತ್ತರಗೊಂಡ ಹಾವೇರಿ ರೈತರ ಬದುಕು

Oct 22 2024, 12:40 AM IST
ಜಿಲ್ಲೆಯಲ್ಲಿ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗಿನವರೆಗೂ ಸುರಿದ ವರ್ಷಧಾರೆಗೆ ಜನಜೀವನ ತತ್ತರಗೊಂಡಿದೆ.

ಪಾರದರ್ಶಕ ಚುನಾವಣೆಗೆ ಸಿದ್ಧತೆ, ಹಾವೇರಿ ಜಿಲ್ಲಾದ್ಯಂತ ನೀತಿ ಸಂಹಿತೆ ಅನ್ವಯ

Oct 17 2024, 12:05 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದ್ದು, ಮುಕ್ತ, ನ್ಯಾಯ ಸಮ್ಮತ ಹಾಗೂ ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಂಡಿದೆ. ಜಿಲ್ಲಾದ್ಯಂತ ನೀತಿ ಸಂಹಿತೆ ಅನ್ವಯವಾಗಲಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.

ಒಂದೇ ದಿನದ ಮಳೆಯಬ್ಬರಕ್ಕೆ ತತ್ತರಿಸಿದ ಹಾವೇರಿ

Oct 13 2024, 01:06 AM IST
ಜಿಲ್ಲಾದ್ಯಂತ ಶುಕ್ರವಾರ ರಾತ್ರಿ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತಾಲೂಕಿನ ಕನಕಾಪುರ ಬಳಿ ಯುಟಿಪಿ ಕಾಲುವೆ ಒಡೆದು ನೂರಾರು ಎಕರೆ ಕೃಷಿ ಭೂಮಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ.

ಹಾವೇರಿ ಜಿಲ್ಲಾದ್ಯಂತ ಸಂಭ್ರಮದಿಂದ ವಿಜಯದಶಮಿ ಆಚರಣೆ

Oct 13 2024, 01:05 AM IST
ಜಿಲ್ಲೆಯಲ್ಲಿ ಆಯುಧ ಪೂಜಾ ಹಾಗೂ ವಿಜಯದಶಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಹಾವೇರಿ ಜಿಲ್ಲಾದ್ಯಂತ ಭರ್ಜರಿ ಮಳೆ

Oct 10 2024, 02:25 AM IST
ಹಾವೇರಿ ಜಿಲ್ಲಾದ್ಯಂತ ಸಹಿತ ಬುಧವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಭರ್ಜರಿ ಮಳೆ ಸುರಿಯಿತು. ಜಿಲ್ಲೆಯ ಹಾವೇರಿ, ಶಿಗ್ಗಾಂವಿ, ಸವಣೂರು, ಹಾನಗಲ್ಲ, ರಾಣಿಬೆನ್ನೂರು, ಬ್ಯಾಡಗಿ, ಹಿರೇಕೆರೂರು, ರಟ್ಟಿಹಳ್ಳಿ ಭಾಗದ ವಿವಿಧೆಡೆ ಗುಡುಗು ಸಹಿತ ಮಳೆಯಾಗಿದ್ದು, ಹೆಚ್ಚಿನ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

ಹಾವೇರಿ ಲೋಕ ಅದಾಲತ್‌ನಲ್ಲಿ ೪೬,೭೫೨ ಪ್ರಕರಣ ಇತ್ಯರ್ಥ

Sep 16 2024, 01:54 AM IST
ಜಿಲ್ಲೆಯ ನ್ಯಾಯಾಲಯಗಳಲ್ಲಿ ಶನಿವಾರ ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಗುರುತಿಸಲ್ಪಟ್ಟ ೫೭,೧೪೯ ಪ್ರಕರಣಗಳಲ್ಲಿ ೪೬,೭೫೨ ಪ್ರಕರಣಗಳು ಇತ್ಯರ್ಥಗೊಂಡಿದ್ದು, ರು.೩೧,೪೪,೯೪,೬೧೯ ಮೊತ್ತದ ರಾಜೀಯಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಸೈಬರ್‌ ಕ್ರೈಂ, ಉಳ್ಳವರೇ ವಂಚಕರ ಟಾರ್ಗೆಟ್‌

Sep 15 2024, 01:54 AM IST
ಹಾವೇರಿ ಜಿಲ್ಲೆಯಲ್ಲಿ ಸೈಬರ್‌ ಕ್ರೈಂ ಪ್ರಕರಣಗಳು ಹೆಚ್ಚುತ್ತಿದ್ದು, ಪ್ರಜ್ಞಾವಂತರು ಎನಿಸಿಕೊಂಡವರೇ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಂಚನೆಗೆ ಒಳಗಾಗುತ್ತಿದ್ದಾರೆ. ಎಷ್ಟೇ ಜಾಗೃತಿ ಮೂಡಿಸಿದರೂ ಸೈಬರ್‌ ವಂಚಕರು ಹೊಸ ಮಾರ್ಗದಲ್ಲಿ ಬಂದು ಅಮಾಯಕರಿಂದ ಹಣ ದೋಚುತ್ತಿದ್ದಾರೆ. ಜಿಲ್ಲೆಯಲ್ಲಿ ಜನವರಿಯಿಂದ ಆಗಸ್ಟ್‌ ವರೆಗಿನ 8 ತಿಂಗಳಲ್ಲಿ ಸೈಬರ್‌ ವಂಚಕರಿಂದ ಜನರು ₹8.43 ಕೋಟಿ ಕಳೆದುಕೊಂಡಿದ್ದಾರೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 17
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved