• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೀಸಿ ಕಚೇರಿ ಮುಂದೆ ಹಾಸನ-ಹಿರಿಯೂರು ಹೆದ್ದಾರಿ ಸಂತ್ರಸ್ತರ ಪ್ರತಿಭಟನೆ

Feb 28 2024, 02:30 AM IST
ತಾಲೂಕಿನ ದುದ್ದ, ಶಾಂತಿಗ್ರಾಮ, ಗಂಡಸಿ ಹೋಬಳಿಗಳಲ್ಲಿ ಹಾಸನ-ಹಿರಿಯೂರು ರಾಜ್ಯ ಹೆದ್ದಾರಿ ಯೋಜನೆಯಡಿ ಭೂಮಿ ಕಳೆದುಕೊಳ್ಳುತ್ತಿರುವ ಸಂತಸ್ತ್ರ ರೈತರುಗಳ ಹೋರಾಟ ಸಮಿತಿಯಿಂದ ಪರ್ಯಾಯ ಭೂಮಿ ಮತ್ತು ನ್ಯಾಯಯುತ ಪರಿಹಾರಕ್ಕೆ ಆಗ್ರಹಿಸಿ ಮಂಗಳವಾರ ಡಿಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಮಂಡ್ಯ, ಹಾಸನ ಕ್ಷೇತ್ರಗಳನ್ನು ಕೇಳುವ ಅವಕಾಶ ಯಾರಿಗೂ ಇಲ್ಲ

Feb 23 2024, 01:48 AM IST
ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಜೆಡಿಎಸ್ ಪಕ್ಷ ಭದ್ರ ನೆಲೆ ಹೊಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳನ್ನು ಕೇಳುವ ಅವಕಾಶ ಯಾರಿಗೂ ಇಲ್ಲ ಎಂದು ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು ತಿಳಿಸಿದರು.

ರಾಜ್ಯ ಬಜೆಟ್‌: ನಿರೀಕ್ಷೆ ಬಹಳ; ಹಾಸನ ಜಿಲ್ಲೆಗೆ ಸಿಕ್ಕಿದ್ದು ವಿರಳ

Feb 17 2024, 01:15 AM IST
ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಹಾಸನ ಜಿಲ್ಲೆಯ ಜನತೆಗೆ ತೀವ್ರ ನಿರಾಸೆ ಉಂಟಾಗಿದ್ದು, ಹಾಸನ ವಿಮಾನ ನಿಲ್ದಾಣ ಹಾಗೂ ನೂತನ ಆಸ್ಪತ್ರೆಗೆ ಹಣ ಬಿಡುಗಡೆ ಬಿಟ್ಟರೆ ಯಾವುದೇ ಪ್ರಮುಖ ಯೋಜನೆ ಹಾಗೂ ಅನುದಾನದ ಪ್ರಸ್ತಾಪವೂ ಬಜೆಟ್‌ನಲ್ಲಿ ಇಲ್ಲವಾಗಿದೆ.

ಜೆಡಿಎಸ್ ಮಡಿಲಿಗೆ ಹಾಸನ ಲೋಕಸಭಾ ಟಿಕೆಟ್: ಶಾಸಕ ಸ್ವರೂಪ್

Feb 09 2024, 01:49 AM IST
ಹಾಸನ ಜಿಲ್ಲೆಯಿಂದ ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ ದೇವೇಗೌಡರು ಪ್ರತಿನಿಧಿಸಿ ರಾಜ್ಯ, ರಾಷ್ಟ್ರ ಮಾತ್ರವಲ್ಲ, ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಹಾಗಾಗಿ ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ನಮ್ಮ ಪಕ್ಷಕ್ಕೇ ಕೊಡುತ್ತಾರೆ

ಹಾಸನ- ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ : ಪ್ರೀತಂಗೌಡ ವಿಶ್ವಾಸ

Feb 05 2024, 01:45 AM IST
ಹಿಂದೆ ಹಾಸನ, ಮಂಡ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯವಿದ್ದುದು ನಿಜ. ಆದರೆ, ಮಂಡ್ಯದಲ್ಲಿ ಜೆಡಿಎಸ್ ಗೆದ್ದಿರುವುದು ಈಗ ಒಂದು ಕ್ಷೇತ್ರದಲ್ಲಿ ಮಾತ್ರ. ಬಿಜೆಪಿ ಕೂಡ ಜೆಡಿಎಸ್‌ನಷ್ಟೇ ಪ್ರಾಬಲ್ಯವನ್ನು ಹೊಂದಿದೆ. ಅದಕ್ಕಾಗಿ ಕಾರ್‍ಯಕರ್ತರು ಮಂಡ್ಯ ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಕ್ಷೇತ್ರವನ್ನು ಕೇಳುವುದೇ ತಪ್ಪು ಎನ್ನುವುದು ಸರಿಯಲ್ಲ. ಮಂಡ್ಯದ ಬಿಜೆಪಿಯಲ್ಲಿ ಹಲವರು ನಾಯಕರಿದ್ದಾರೆ. ಸುಮಲತಾ ಅವರೂ ಬಿಜೆಪಿಗೆ ಬೆಂಬಲ ನೀಡಿದ್ದಾರೆ.

ತೋಟದ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಲು ಹಾಸನ ಜಿಲ್ಲಾಧಿಕಾರಿಗೆ ಒತ್ತಾಯ

Jan 25 2024, 02:02 AM IST
ತೋಟ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸುವಂತೆ, ದಿನಕ್ಕೆ ೧೦೦೦ ರು. ಕನಿಷ್ಠ ಕೂಲಿ ನಿಗದಿಪಡಿಸುವಂತೆ ಹಾಗೂ ಮತ್ತಿತರ ಬೇಡಿಕೆಗಳಿಗೆ ಆಗ್ರಹಿಸಿ ಸಿಐಟಿಯು ನೇತೃತ್ವದಲ್ಲಿ ನಡೆಯುತ್ತಿರುವ ೨ನೇ ದಿನದ ಪ್ರತಿಭಟನೆಯಲ್ಲಿ ಕರ್ನಾಟಕ ಪ್ರೊವೆನ್ಷಿಯಲ್ ಪ್ಲಾಂಟೇಷನ್ ಕಾರ್ಮಿಕರ ಸಂಘದಿಂದ ತೋಟ ಕಾರ್ಮಿಕರು ಬುಧವಾರ ಹಾಸನದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಹಾಸನ ಪತ್ರಕರ್ತರ ಸಂಘದಿಂದ ಬೈಕೆರೆ ನಾಗರಾಜ್‌ಗೆ ಸಂತಾಪ

Jan 25 2024, 02:00 AM IST
ಸರಳ ಜೀವಿ, ಸ್ನೇಹ ಜೀವಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಬೈಕೆರೆ ನಾಗೇಶ್ ಅನಾರೋಗ್ಯದ ಕಾರಣ ಮೃತಪಟ್ಟರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಹಾಸನದಲ್ಲಿ ಬುಧವಾರ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಹಾಸನ ಎಸ್‌ಆರ್‌ಎಸ್ ಪ್ರಜ್ಞಾ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Jan 22 2024, 02:15 AM IST
ಹಾಸನದ ಎಸ್ಆರ್‌ಎಸ್ ಪ್ರಜ್ಞಾ ವಿದ್ಯಾಶಾಲೆಯಲ್ಲಿ ಶನಿವಾರ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿಜ್ಞಾನ ವಸ್ತು ಪ್ರದರ್ಶನ ವಿಗ್ಯಾನ್ ತರಂಗ್ - ೨೦೨೪ ನ್ನು ಆಯೋಜಿಸಲಾಗಿತ್ತು.

ಹಾಸನ ಸರ್ಕಲ್ ರೈಲ್ವೆ ಗೇಟ್‌ನಲ್ಲಿ ಮೇಲ್ಸೆತುವೆ ನಿರ್ಮಿಸುವಂತೆ ಜಯಣ್ಣ ಒತ್ತಾಯ

Jan 16 2024, 01:53 AM IST

ಹಾಸನ ಸರ್ಕಲ್‌ನ ರೈಲ್ವೆ ಗೇಟ್‌ನಲ್ಲಿ ರೈಲ್ವೆ ಮೇಲ್ಸೆತುವೆ ನಿರ್ಮಾಣ ಮಾಡಿ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪ್ರತಿನಿತ್ಯ ಆಗುತ್ತಿರುವ ತೊಂದರೆಯನ್ನು ತಪ್ಪಿಸಬೇಕೆಂದು ತಾಲ್ಲೂಕು ನಾಗರೀಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಎಸ್. ಜಯಣ್ಣ ರಾಜ್ಯ ಸರ್ಕಾರ ಹಾಗೂ ಲೋಕಸಭಾ ಸದಸ್ಯರನ್ನು ಒತ್ತಾಯಿಸಿದ್ದಾರೆ.

ಮೈತ್ರಿಯಲ್ಲಿ ಹಾಸನ ಎಂಪಿ ಕ್ಷೇತ್ರ ಬಿಜೆಪಿಗೆ ಸಿಗಲಿದೆ

Dec 31 2023, 01:30 AM IST
ಹಾಸನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿಯಿಂದಲೂ ಮೂರ್ನಾಲ್ಕು ಜನ ಆಕಾಂಕ್ಷಿಗಳು ಇದ್ದಾರೆ. ದೇವೇಗೌಡರು ಅವರ ಕ್ಷೇತ್ರಕ್ಕೆ ಪ್ರಜ್ವಲ್ ಎಂದು ಹೇಳಿದ್ದಾರೆ. ಎನ್.ಡಿ.ಎ. ಅಭ್ಯರ್ಥಿ ಪ್ರಜ್ವಲ್ ಎಂದು ಘೋಷಣೆ ಮಾಡಿರುವುದಿಲ್ಲ. ಹಿರಿಯರು ಮೋದೀಜಿ ಅವರನ್ನು ಕೂಡ ಭೇಟಿ ಮಾಡಿದ್ದು, ಯಾರ್ಯಾರಿಗೆ ಯಾವ ಕ್ಷೇತ್ರ ಎನ್ನುವುದು ತೀರ್ಮಾನ ಆಗಿಲ್ಲ, ಶೀಘ್ರ ಆಗಲಿದೆ ಎಂದು ಮಾಜಿ ಶಾಸಕ ಪ್ರೀತಂ ಗೌಡ ತಿಳಿಸಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved