ಹಾಸನ ಸಾಹಿತ್ಯೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಮನವಿ
Jan 04 2025, 12:31 AM ISTಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಜ.6 ಮತ್ತು 7ರಂದು ಆಯೋಜನೆಗೊಳ್ಳುತ್ತಿರುವ ಹಾಸನ ಸಾಹಿತ್ಯೋತ್ಸವ-೨೦೨೫ಕ್ಕೆ ಚನ್ನರಾಯಪಟ್ಟಣ ತಾಲೂಕಿನ ಪರಿಷತ್ತಿನ ಅಜೀವ ಸದಸ್ಯರು, ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಶಿಕ್ಷಕರು, ನೌಕರರು, ಸೇರಿದಂತೆ ಎಲ್ಲ ಕನ್ನಡ ಮನಸುಗಳು ಆಗಮಿಸಿ ಸಾಹಿತ್ಯೋತ್ಸವವನ್ನು ಯಶ್ವಸಿಗೊಳಿಸಬೇಕೆಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಮನವಿ ಮಾಡಿದರು. ಎರಡು ದಿನಗಳು ಜಿಲ್ಲಾ ಕೇಂದ್ರದಲ್ಲಿ ನಡೆಯುವ ಸಾಹಿತ್ಯೋತ್ಸವವು ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯಲಿದೆ.