• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕನ್ನಡಸೇನೆ ಪ್ರತಿಭಟನೆ

Jun 01 2025, 03:47 AM IST
ಚಿಕ್ಕಮಗಳೂರುಕನ್ನಡ ಭಾಷೆಯು ಹುಟ್ಟಿದ್ದು ತಮಿಳಿನಿಂದ ಎಂಬ ಹೇಳಿಕೆ ನೀಡಿರುವ ನಟ ಕಮಲ್ ಹಾಸನ್ ನಡೆಯನ್ನು ಖಂಡಿಸಿ ಶನಿವಾರ ಜಿಲ್ಲಾ ಕನ್ನಡಸೇನೆ ಕಾರ್ಯಕರ್ತರು ನಗರದ ಆಜಾದ್‌ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ತಮಿಳು ನಟ ಕಮಲ್ ಹಾಸನ್ ಹೇಳಿಕೆ ಮೂರ್ಖತನದ್ದು: ವೇಣು

Jun 01 2025, 02:54 AM IST
ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದ್ದು ಎಂದು ಹೇಳಿರುವ ಕಮಲ್ ಹಾಸನ್ ಯಾವ ಭಾಷಾ ಸಂಶೋಧನೆಯಿಂದ ಈ ಸತ್ಯವನ್ನು ಕಂಡುಕೊಂಡಿದ್ದಾರೆಂದು ಹೇಳಬೇಕಲ್ಲವೇ. ಯಾವ ವಿಶ್ವವಿದ್ಯಾಲಯದಲ್ಲಿ ಪಡೆದ ಪಾಂಡಿತ್ಯದಿಂದ ಈ ಹೇಳಿಕೆ ನೀಡಿದ್ದಾರೆ. ಪ್ರತಿಯೊಂದು ಭಾಷೆಗೂ ಅದರದ್ದೇ ಆದ ಮಹತ್ವ, ಘನತೆ, ಗೌರವಗಳಿವೆ.

ಕಮಲ್‌ ಹಾಸನ್ ಸಿನಿಮಾ ಬಿಡುಗಡೆ ತಡೆಯಲು ಆಗ್ರಹ

Jun 01 2025, 02:03 AM IST
ನಟ ಕಮಲ್ ಹಾಸನ್ ಅವರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು ಎಂದು ಕರವೇ (ಪ್ರವೀಣ ಶಟ್ಟಿ ಬಣ) ಹಿರೇಕೆರೂರು ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಕಮಲ್‌ ಹಾಸನ್ ಹೇಳಿಕೆಗೆ ಕರವೇ ಕೆಂಡ

Jun 01 2025, 01:42 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ತಮಿಳು ನಟ ಕಮಲ್‌ಹಾಸನ್ ಹೇಳಿಕೆ ಖಂಡಿಸಿ ಶನಿವಾರ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಮಲ ಹಾಸನ ಚಿತ್ರದ ಪ್ರದರ್ಶನ ಬೇಡ

Jun 01 2025, 01:34 AM IST
ಕಮಲ ಹಾಸನ್ ಮೇಲೆ ಕಾನೂನು ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ಅವರ ನಟನೆಯ ಚಿತ್ರಗಳು ಪ್ರದರ್ಶನವಾಗಬಾರದು. ಇದೀಗ ಅವರ ಹೊಸ ಚಿತ್ರವೊಂದು ಕರ್ನಾಟಕದಲ್ಲೂ ಬಿಡುಗಡೆ ಆಗುತ್ತಿರುವುದನ್ನು ತಡೆಯಬೇಕು.

ಕಮಲ್ ಹಾಸನ್ ಹೇಳಿಕೆ ಖಂಡಿಸಿ ಮೈಸೂರು ಕನ್ನಡ ವೇದಿಕೆ ಪ್ರತಿಭಟನೆ

May 31 2025, 01:22 AM IST
ತಮಿಳಿನಿಂದ ಕನ್ನಡ ಭಾಷೆ ಹುಟ್ಟಿದೆ ಎಂಬ ನಟ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ಮೈಸೂರು ಕನ್ನಡ ವೇದಿಕೆಯವರು ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟಿಸಿದರು

ಕಮಲ್‌ ಹಾಸನ್ ಹೇಳಿಕೆ ಬಗ್ಗೆ ಶಿವಣ್ಣ ಮೌನವೇಕೆ?: ಚೇತನ್‌

May 31 2025, 12:19 AM IST
ದಾವಣಗೆರೆ: ಖ್ಯಾತ ನಟ ಕಮಲ್‌ ಹಾಸನ್ ಸೇರಿದಂತೆ ಅನೇಕರು ಇನ್ನೂ ಅಪ್‌ಡೇಟ್ ಆಗಿಲ್ಲ. ತಮ್ಮ ಮಾತು ಯಾವಾಗ ಸತ್ಯವಲ್ಲವೆಂದು ಗೊತ್ತಾಗುತ್ತದೋ ತಕ್ಷಣ ಕ್ಷಮೆ ಕೇಳಬೇಕು. ಅದನ್ನು ಬಿಟ್ಟು ನಾನು ಕ್ಷಮೆ ಕೇಳಲ್ಲವೆಂದು ವಾದ ಮಾಡಬಾರದು ಎಂದು ನಟ ಅಹಿಂಸಾ ಚೇತನ್‌ ಹೇಳಿದರು.

ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಿ ಕರವೇ ಪ್ರತಿಭಟನೆ

May 31 2025, 12:04 AM IST
ಚಿಕ್ಕಮಗಳೂರು, ಕನ್ನಡ ಭಾಷೆ ಬಗ್ಗೆ ತಮಿಳು ನಟ ಕಮಲ್ ಹಾಸನ್ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಶುಕ್ರವಾರ ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ನೇತೃತ್ವದಲ್ಲಿ ಕಾರ್ಯಕರ್ತರು ಕಮಲ್ ಹಾಸನ್‌ ಭಾವಚಿತ್ರವನ್ನು ಶೂ ಕಾಲಿನಿಂದ ತುಳಿದು, ಪ್ರತಿಕೃತಿ ದಹಿಸುವ ಮೂಲಕ ಆಕ್ರೋಶ ಹೊರ ಹಾಕಿದರು.

ರಾಜ್ಯದಲ್ಲಿ ಕಮಲ್ ಹಾಸನ್ ಸಿನಿಮಾಗಳ ಬಹಿಷ್ಕಾರಕ್ಕೆ ಆಗ್ರಹ

May 30 2025, 11:46 PM IST
ಚನ್ನಪಟ್ಟಣ: ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಪುರಾತನ ಶಾಸನಗಳಿವೆ. ಕಮಲ್‌ಹಾಸನ್ ಕೇವಲ ಒಬ್ಬನಟರೇ ಹೊರತು ಅವರೇನು ಭಾಷಾ ತಜ್ಞರಲ್ಲ, ಸಂಶೋಧಕರಲ್ಲ. ಕನ್ನಡ ಭಾಷೆಯ ಬಗ್ಗೆ ಹಗುರವಾಗಿ ಮಾತನಾಡಿ ಕ್ಷಮೆ ಕೇಳಲು ಸಹ ಒಪ್ಪದ ಅವರ ಸಿನಿಮಾಗಳನ್ನು ಕನ್ನಡನಾಡಿನಲ್ಲಿ ಸಂಪೂರ್ಣ ಬಹಿಷ್ಕರಿಸಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್ ಗೌಡ ಆಗ್ರಹಿಸಿದರು.

ಕಮಲ್‌ ಹಾಸನ್ ಹೇಳಿಕೆ ಖಂಡಿಸಿ ಪ್ರತಿಭಟನೆ

May 30 2025, 12:46 AM IST
ಚಿತ್ರ ನಟ ಕಮಲ ಹಾಸನ್‌ ಹೇಳಿಕೆಯನ್ನು ಖಂಡಿಸಿ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ನವ ಕರ್ನಾಟಕ ಜನಪರ ಅಭಿವೃದ್ಧಿ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved