• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಏಕ ಚುನಾವಣೆ ಅಪಾಯಕಾರಿ, 2014ರಲ್ಲಿ ನಡೆದಿದ್ದರೆ ಸರ್ವಾಧಿಕಾರಿ ಆಡಳಿತ : ನಟ ಕಮಲ್ ಹಾಸನ್

Sep 22 2024, 01:49 AM IST

ಒಂದು ರಾಷ್ಟ್ರ, ಒಂದು ಚುನಾವಣಾ ಪ್ರಸ್ತಾಪವು ಅಪಾಯಕಾರಿ ಮತ್ತು ದೋಷಪೂರಿತವಾಗಿದೆ ಎಂದು ಹಿರಿಯ ನಟ ಕಮಲ್ ಹಾಸನ್ ಅಭಿಪ್ರಾಯಪಟ್ಟಿದ್ದಾರೆ. 

ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ಗೀಗ ‘ಸೀರೆ’ ಸಂಕಷ್ಟ!

Sep 11 2024, 01:33 AM IST
ಅತ್ಯಾಚಾರ ಆರೋಪದ ಪ್ರಕರಣದಲ್ಲಿ ಹಾಸನ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ವಿರುದ್ಧದ ಕಾನೂನಿನ ಕುಣಿಕೆ ಬಿಗಿಗೊಳಿಸಲು ಮುಂದಾಗಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ), ಆರೋಪಿಯನ್ನು ಡಿಎನ್‌ಎ ಪರೀಕ್ಷೆಗೊಳಪಡಿಸಿರುವ ಮಹತ್ವದ ಬೆಳವಣಿಗೆ ನಡೆದಿದೆ.

ಪ್ರಸಕ್ತ ಸಮಾಜದಲ್ಲಿ ಮೌಲ್ಯ ಪ್ರಜ್ಞೆ ಕುಸಿಯುತ್ತಿದೆ: ಸಾಹಿತಿ ರೂಪಾ ಹಾಸನ

Aug 29 2024, 12:46 AM IST
ಪ್ರಸಕ್ತ ಸಮಾಜದಲ್ಲಿ ಮೌಲ್ಯ ಪ್ರಜ್ಞೆ ಕುಸಿಯುತ್ತಿದ್ದು, ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ-ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ, ಸಾಹಿತಿ ಹಾಗೂ ಹೋರಾಟಗಾರರಾದ ರೂಪ ಹಾಸನ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಆಶಾ ಕಾರ್ಯಕರ್ತೆಯರ ಹಾಸನ ಜಿಲ್ಲಾ ಮಟ್ಟದ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಹಾಸನ ನಗರಸಭೆ: ಜೆಡಿಎಸ್‌ನ ಚಂದ್ರೇಗೌಡಗೆ ಅಧ್ಯಕ್ಷ ಸ್ಥಾನ

Aug 22 2024, 01:01 AM IST
ಪೂರ್ವನಿಗದಿಯಂತೆ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ 9ನೇ ವಾರ್ಡ್‌ನ ಜೆಡಿಎಸ್‌ ಸದಸ್ಯ ಚಂದ್ರೇಗೌಡ ಅಧ್ಯಕ್ಷರಾಗಿಯೂ, ಬಿಜೆಪಿಯಿಂದ ಗೆದ್ದರೂ ಜೆಡಿಎಸ್‌ ಜತೆ ಗುರ್ತಿಸಿಕೊಂಡ ಲತಾದೇವಿ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ.

ಹಾಸನ ನಗರಸಭೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಅವಧಿ 50:50 ಆಗಬೇಕು: ಬಿಜೆಪಿ ನಗರಾಧ್ಯಕ್ಷ ಮಂಜು ಬೀರನಹಳ್ಳಿ

Aug 22 2024, 12:48 AM IST
ಹಾಸನ ನಗರಸಭೆಯಲ್ಲಿ ಮೈತ್ರಿಗೆ ಯಾವ ಸಮಸ್ಯೆ ಆಗದಂತೆ ಪ್ರೀತಂಗೌಡರ ಸಲಹೆಯಂತೆ ೨೦ ತಿಂಗಳ ಒಟ್ಟು ಅಧಿಕಾರಾವಧಿಯಲ್ಲಿ ಜೆಡಿಎಸ್‌ ಹಾಗೂ ಬಿಜೆಪಿಗೆ ತಲಾ ೧೦ ತಿಂಗಳ ಅಧಿಕಾರ ಹಂಚಿಕೆಯಾಗಬೇಕು ಎಂದು ಬಿಜೆಪಿ ನಗರಾಧ್ಯಕ್ಷ ಮಂಜು ಬೀರನಹಳ್ಳಿ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ರಸ್ತೆ ಅಪಘಾತಗಳಲ್ಲಿ ಸಾವುಯುವವರ ಸಂಖ್ಯೆಯಲ್ಲಿ ಹಾಸನ ಜಿಲ್ಲೆಗೆ 4ನೇ ಸ್ಥಾನ

Jul 26 2024, 01:35 AM IST
ರಸ್ತೆ ಅಪಘಾತಗಳಿಂದ ಸಾವು ಸಂಭವಿಸಿರುವ ಪ್ರಮಾಣದಲ್ಲಿ ಹಾಸನ ಜಿಲ್ಲೆ ರಾಜ್ಯದಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಸುಧಾರಣಾ ಕ್ರಮಗಳನ್ನು ಅತ್ಯಂತ ಜರೂರಾಗಿ ಅನುಷ್ಠಾನಕ್ಕೆ ತರುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.ರಸ್ತೆ ಅಪಘಾತದಿಂದ ಸಾವು ಸಂಭವಿಸಲು ಕಾರಣ ತಿಳಿಯಲು ಬ್ಲಾಕ್‌ಸ್ಪಾಟ್‌ಗಳಿಗೆ ಅಧಿಕಾರಿಗಳು ಜಂಟಿಯಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ಸೂಚಿಸಿದರಲ್ಲದೆ, ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ನಿರ್ವಹಿಸಿ ಎಂದು ತಿಳಿಸಿದರು.

ಜೂನ್‌ ೨೭ ರಂದು ಹಾಸನ ಕಲಾಭವನದಲ್ಲಿ ಕೆಂಪೇಗೌಡ ಜಯಂತಿ ಆಚರಣೆ: ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್.ಮುದ್ದೇಗೌಡ

Jun 27 2024, 01:00 AM IST
ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಜೂ.೨೭ ರಂದು ಗುರುವಾರ ಬೆಳಿಗ್ಗೆ ೧೧ ಗಂಟೆಗೆ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿಯನ್ನು ಹಮ್ಮಿಕೊಂಡಿರುವುದಾಗಿ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್.ಮುದ್ದೇಗೌಡ ಮತ್ತು ಕಸಾಪ ಜಿಲ್ಲಾಧ್ಯಕ್ಷ ಎಚ್.ಎಲ್.ಮಲ್ಲೇಶ್ ಗೌಡ ತಿಳಿಸಿದರು. ಹಾಸನದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ತಳ ಸಮುದಾಯದ ತಲ್ಲಣಗಳೇ ‘ಜಲದ ಮಂಟಪ’: ಹಿರಿಯ ಸಾಹಿತಿ ಎನ್.ಶೈಲಜಾ ಹಾಸನ

Jun 24 2024, 01:37 AM IST
ತಳ ಸಮುದಾಯದ ತಲ್ಲಣಗಳ ಅನಾವರಣವೇ ‘ಜಲದ ಮಂಟಪ’ ಕೃತಿಯಾಗಿದೆ. ಇದರಲ್ಲಿ ಸಾಮಾಜಿಕ ಮೌಢ್ಯಗಳ ಖಂಡನೆಯಿದೆ, ಸ್ವಾಸ್ಥ್ಯ ಸಮ ಸಮಾಜದ ಕನಸಿದೆ ಎಂದು ಹಿರಿಯ ಸಾಹಿತಿ ಎನ್. ಶೈಲಜಾ ಹಾಸನ ಅಭಿಪ್ರಾಯಪಟ್ಟರು. ಹಾಸನದಲ್ಲಿ ಕೃತಿ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಾಸನ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್‌ ಹಬ್ಬ ಆಚರಣೆ

Jun 18 2024, 12:48 AM IST
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಕ್ರೀದ್ ಹಬ್ಬದ ಅಂಗವಾಗಿ ಸೋಮವಾರ ಹಾಸನದ ಹೊಸಲೈನ್‌ ರಸ್ತೆಯಲ್ಲಿರುವ ಹಳೆ ಈದ್ಗಾ ಮೈದಾನ ಮತ್ತು 80 ಅಡಿ ರಸ್ತೆಯಲ್ಲಿರುವ ಹೊಸ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಆಧುನಿಕತೆಯಿಂದ ತತ್ತರಿಸುತ್ತಿರುವ ಬಡವರ ಊಟಿ ಹಾಸನ

Jun 17 2024, 01:37 AM IST
ಬಡವರ ಊಟಿ ಆಗಿದ್ದ ಹಾಸನ ಇಂದು ಆಧುನಿಕತೆಯ ಹೆಸರಿನಲ್ಲಿ ತತ್ತರಿಸುತ್ತಿದೆ. ಕ್ರಿಮಿನಾಶಕಗಳ ಅವಲಂಬನೆಯಿಂದ ಪೋಷಕತೆಗಿಂತ ವಿಷಯುಕ್ತವೇ ಹೆಚ್ಚಾಗಿರುತ್ತದೆ ಎಂದು ಕಂದಲಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಶಿವಶಂಕರ್ ಕಳವಳ ವ್ಯಕ್ತಪಡಿಸಿದರು. ಹಾಸನದಲ್ಲಿ ಹಮ್ಮಿಕೊಂಡ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 14
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved