• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಾಸನ : ಹೊಸ ವರ್ಷದ ಆಚರಣೆ ವೇಳೆ ಮಧ್ಯರಾತ್ರಿ ಪ್ರೇಯಸಿಯಿಂದ ಪ್ರಿಯಕರನಿಗೆ ಚಾಕು ಇರಿತ

Jan 02 2025, 12:32 AM IST

 ಹೊಸ ವರ್ಷದ ಆಚರಣೆ ವೇಳೆ ಖಾಸಗಿ ಹೋಟೆಲ್‌ಗೆ ಬಂದಿದ್ದ ಪ್ರಿಯಕರನ ಬಳಿ ಹೋಗಿ ಗಲಾಟೆ ತೆಗೆದು ಪ್ರೇಯಸಿ ಮೊದಲೆ ನಿರ್ಧರಿಸಿದಂತೆ ಚಾಕುವಿನಿಂದ ಇರಿದ ಘಟನೆ ಹೊಸ ವರ್ಷದ ಹಿಂದಿನ ದಿವಸ ತಡರಾತ್ರಿಯಲ್ಲಿ ನಡೆದಿದೆ.  

ಬೆಂಗಳೂರು- ಹಾಸನ ನಡುವೆ ಸಂಚರಿಸುತ್ತಿರುವ ಇಂಟರ್‌ಸಿಟಿ ರೈಲು ಸಕಲೇಶಪುರವರೆಗೂ ವಿಸ್ತರಿಸಲು ಮನವಿ

Dec 29 2024, 01:19 AM IST

ಬೆಂಗಳೂರು- ಹಾಸನ ನಡುವೆ ಸಂಚರಿಸುತ್ತಿರುವ ಇಂಟರ್‌ಸಿಟಿ ರೈಲನ್ನು ಸಕಲೇಶಪುರದವರೆಗೂ ವಿಸ್ತರಿಸಲು ಕ್ರಮ ಕೈಗೊಳ್ಳಬೇಕೆಂದು ಶಾಸಕ ಸಿಮೆಂಟ್ ಮಂಜು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣರವರಿಗೆ ಮನವಿ ಮಾಡಿದ್ದಾರೆ.  

ಎರಡು ದಿನ ಹಾಸನ ಸಾಹಿತ್ಯೋತ್ಸವ

Dec 28 2024, 12:46 AM IST
ಸಾಹಿತ್ಯೋತ್ಸವದ ಅಧ್ಯಕ್ಷತೆಯನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ ಕಂಬಾರರು ವಹಿಸಲಿದ್ದು, ನಾಡಿನ ಹಿರಿಯ ಸಾಹಿತಿ ಹಂ.ಪ ನಾಗರಾಜಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ. ಕವಿ ಬಿ.ಆರ್. ಲಕ್ಷ್ಮಣರಾವ್, ಲೇಖಕ ಗಿರೀಶ್ ರಾವ್ ಹತ್ವಾರ್ ಅವರು ಕಾರ್ಯಕ್ರಮದ ಸಂಚಾಲಕರಾಗಿದ್ದು, ಸಾಹಿತ್ಯೋತ್ಸವದ ಅಧ್ಯಕ್ಷರಾಗಿ ಎಚ್.ಬಿ. ಮದನಗೌಡ, ಕಾರ್ಯದರ್ಶಿಯಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಚ್.ಎಲ್ ಮಲ್ಲೇಶಗೌಡ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಪರಿಷತ್ತು ಜಿಲ್ಲಾಧ್ಯಕ್ಷ ಎಚ್.ಎಲ್. ಮಲ್ಲೇಶ್ ಗೌಡ ತಿಳಿಸಿದರು.

ಹಾಸನ ಜಿಲ್ಲಾ ಕ್ರೀಡಾಂಗಣಕ್ಕೆ ಶಾಸಕ ಸ್ವರೂಪ್ ದಿಢೀರ್ ಭೇಟಿ, ಪರಿಶೀಲನೆ

Dec 25 2024, 12:45 AM IST
ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ಮಂಗಳವಾರ ಹಾಸನ ಜಿಲ್ಲಾ ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ನೀಡಿ ಆಟದ ಮೈದಾನ ಪರಿಶೀಲಿಸಿ, ಅಧಿಕಾರಿಗಳಿಂದ ಮತ್ತು ಕ್ರೀಡಾಪಟುಗಳಿಂದ ಮಾಹಿತಿ ಪಡೆದರಲ್ಲದೇ ಇಲ್ಲಿ ಆಗಬೇಕಾಗಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು.

ಹಾಸನ : ಅಗ್ನಿಶಾಮಕ ದಳದ ವತಿಯಿಂದ ಅಗ್ನಿ ಅವಘಡಗಳ ಸುರಕ್ಷತೆ ಬಗ್ಗೆ ಪ್ರಾತ್ಯಕ್ಷಿಕೆ

Dec 23 2024, 01:03 AM IST

ಹಿಮ್ಸ್ ಭದ್ರತಾ ಸಿಬ್ಬಂದಿ ಹಾಗೂ ವೈದ್ಯಕೀಯ ಸಿಬ್ಬಂದಿಗೆ ಅಗ್ನಿ ಅವಘಡಗಳಾದಾಗ ಅನುಸರಿಸಬೇಕಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಅಗ್ನಿಶಾಮಕ ದಳದ ಕರ್ತವ್ಯಗಳ ಬಗ್ಗೆ ವಿವರಿಸಿದರು. 

ಹಾಸನ ಸಿದ್ದು ಸಮಾವೇಶ ಹೆಸರೇ ಬದಲು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೆಕ್ಕೆಗೆ ಕಾರ್ಯಕ್ರಮ

Dec 03 2024, 12:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಅವರ ಬೆಂಬಲಿಗರು ಡಿ.5ರಂದು ಹಾಸನದಲ್ಲಿ ನಡೆಸಲು ಉದ್ದೇಶಿಸಿದ್ದ ಸಮಾವೇಶ ಇದೀಗ ಹೊಸ ಸ್ವರೂಪ ಪಡೆದುಕೊಂಡಿದೆ.

ಸೇವೆಗೆ ಸೇರಲು ಹೊರಟಿದ್ದ ಯುವ ಐಪಿಎಸ್‌ ಅಧಿಕಾರಿ ಅಪಘಾತಕ್ಕೆ ಬಲಿ - ಹಾಸನ ಬಳಿ ಜೀಪ್‌ ಅಪಘಾತ

Dec 02 2024, 10:44 AM IST

ಹಾಸನದ ಪ್ರೊಬೆಷನರಿ ಐಪಿಎಸ್ ಅಧಿಕಾರಿಯಾಗಿ ಡ್ಯೂಟಿಗೆ ರಿಪೋರ್ಟ್ ಮಾಡಲು ಮೈಸೂರಿನಿಂದ ಹಾಸನಕ್ಕೆ ಬರುತ್ತಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ 27 ವರ್ಷದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ದುರಂತ ಅಂತ್ಯಕಂಡ ಘಟನೆ ನಡೆದಿದೆ.

ಹಾಸನ ಸಮಾವೇಶದ ಮೂಲಕ ಉತ್ತರ: ಎಚ್‌.ಕೆ. ಪಾಟೀಲ

Dec 01 2024, 01:35 AM IST
ಕಾಂಗ್ರೆಸ್‌ ಸರ್ಕಾರವನ್ನು ಅಭದ್ರಗೊಳಿಸುವ ಪ್ರಯತ್ನ ಪಟ್ಟರೆ ಅದನ್ನು ಗಟ್ಟಿಯಾಗಿ ಎದುರಿಸುತ್ತೇವೆ. ಈ ಎಲ್ಲದಕ್ಕೂ ಉತ್ತರ ನೀಡಬೇಕು. ಅದನ್ನು ಹಾಸನ ಸಮಾವೇಶದ ಮೂಲಕ ನೀಡುತ್ತೇವೆ ಎಂದು ಸಚಿವ ಎಚ್‌.ಕೆ. ಪಾಟೀಲ ತಿಳಿಸಿದರು.

ಹಾಸನ : ತನ್ನ ತಂದೆಯ ಸಾವಿನ ಸೇಡನ್ನು ಪುತ್ರ 13 ವರ್ಷಗಳ ಬಳಿಕ ಬರ್ಬರವಾಗಿ ತೀರಿಸಿಕೊಂಡ

Nov 28 2024, 11:03 AM IST

ತನ್ನ ತಂದೆಯ ಸಾವಿನ ಸೇಡನ್ನು ಪುತ್ರ 13 ವರ್ಷಗಳ ಬಳಿಕ ತೀರಿಸಿಕೊಂಡ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದಡದಹಳ್ಳಿಯಲ್ಲಿ ನಡೆದಿದೆ.

ಹಾಸನ ಲೆಜೆಂಡ್ಸ್‌ ತಂಡಕ್ಕೆ ಮಾಹೆ ಐಡಿಎಲ್‌ ಲೆಜೆಂಡ್ಸ್ ಟ್ರೋಫಿ

Nov 27 2024, 01:02 AM IST
ಐಡಿಎಲ್‌ ಲೆಜೆಂಡ್ಸ್‌ ಟ್ರೋಫಿ ಪಂದ್ಯಾವಳಿಯಲ್ಲಿ ಹಾಸನ ಲೆಜೆಂಡ್ಸ್‌ ತಂಡ ಮಂಗಳೂರು ಲೆಜೆಂಡ್ಸ್‌ ತಂಡವನ್ನು ಸೋಲಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved