• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮತ್ತೆ ಮೋದಿ ಪ್ರಧಾನಿ: ಹಾಸನ ಜಿಲ್ಲೆಯಲ್ಲಿ ಬಿಜೆಪಿ ಸಂಭ್ರಮ

Jun 11 2024, 01:30 AM IST
ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹಾಸನದ ಎಂ.ಜಿ.ರಸ್ತೆ ವೃತ್ತದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರ ಹಾಕುತ್ತ ಸಂಭ್ರಮಿಸಿದರು.

ಲೋಕಸಭೆ ಚುನಾವಣೆ: ಸಿಂ‘ಹಾಸನ’ ಏರಿದ ಶ್ರೇಯಸ್‌ ಪಟೇಲ್

Jun 05 2024, 12:30 AM IST
ಹಾಸನದಲ್ಲಿ ಮಂಗಳವಾರ ನಡೆದ ಲೋಕಸಭೆ ಚುನಾವಣೆಯ ಎಣಿಕೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಎಂ.​ಪಟೇಲ್​ 42,649 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಜೆಡಿಎಸ್‌ನ ಎರಡು ದಶಕದ ಭದ್ರಕೋಟೆ ಛಿದ್ರವಾಗಿದೆ.

ಹಾಸನ: ತಾತನ ಸೋಲಿಸಿದ ತಾತ, ಮೊಮ್ಮಗನಿಂದಲೇ ಮೊಮ್ಮಗ ಪರಾಭವ

Jun 05 2024, 12:30 AM IST

  ಪುಟ್ಟಸ್ವಾಮಿಗೌಡರ ಮೊಮ್ಮಗ ಶ್ರೇಯಸ್‌ ಪಟೇಲ್‌ ದೇವೇಗೌಡರ ಮೊಮ್ಮಗ ಪ್ರಜ್ವಲ್‌ ರೇವಣ್ಣರನ್ನು ಸೋಲಿಸಿದ್ದಾರೆ.

ಹಾಸನ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಡಿ.ಟಿ.ಪ್ರಸನ್ನಕುಮಾರ್ ಆಯ್ಕೆ

Jun 03 2024, 12:30 AM IST
ಹಾಸನ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಡಿ.ಟಿ. ಪ್ರಸನ್ನಕುಮಾರ್, ಉಪಾಧ್ಯಕ್ಷರಾಗಿ ಯೋಗೇಶ್ ಮೌರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಸಂತೋಷ್, ಖಜಾಂಚಿಯಾಗಿ ಎಚ್.ಎನ್.ಪ್ರತಾಪ್, ಜಂಟಿ ಕಾರ್ಯದರ್ಶಿಯಾಗಿ ರೂಪ ಕರಿಗೌಡರು ಆಯ್ಕೆಯಾಗಿದ್ದಾರೆ.

ಹಾಸನ ನಗರಸಭೆ ವಿರುದ್ಧ ರಂಗಾಚಾರ್‌ ಗಲ್ಲಿ ನಿವಾಸಿಗಳ ಪ್ರತಿಭಟನೆ

Jun 02 2024, 01:47 AM IST
ಹಾಸನದದ ಅರಳೇಪೇಟೆ ರಸ್ತೆ ಮತ್ತು ಗಾಣಿಗರ ಬೀದಿ ಮಧ್ಯೆ ಇರುವ ರಂಗಾಚಾರ್ ಗಲ್ಲಿಯ ಯುಜಿಡಿ ದುರಸ್ತಿ, ರಸ್ತೆ ಸರಿಪಡಿಸಲು ಕಾಮಗಾರಿಗೆ ಹಣ ಬಿಡುಗಡೆಯಾದರೂ ಕೂಡ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಇಲ್ಲಿನ ಸುತ್ತಮುತ್ತ ನಿವಾಸಿಗಳೂ ಪ್ರತಿನಿತ್ಯ ನರಕಯಾತನೆ ಅನುಭವಿಸಬೇಕಾಗಿದೆ ಇಲ್ಲಿಯ ನಿವಾಸಿಗಳು ದೂರಿದ್ದಾರೆ.

ಮನೆಗೆ ತೆರಳಲು ದಾರಿ ಬಿಡಿಸಿಕೊಡಿ: ಹಾಸನ ಡಿಸಿಗೆ ಆಲೂರಿನ ನಾಕಲಗೋಡು ಗ್ರಾಮದ ನಿವಾಸಿ ಎನ್.ಆರ್ ಆನಂದ್ ಮೊರೆ

Jun 02 2024, 01:45 AM IST
ಸ್ಥಳೀಯ ಜಮೀನಿನವರು ಅಡ್ಡಲಾಗಿ ಬೇಲಿ ನಿರ್ಮಾಣ ಮಾಡಿದ್ದು ಕಳೆದ ಮೂವತ್ತು ವರ್ಷಗಳಿಂದ ವಾಸವಿದ್ದ ಮನೆಗೆ ಹೋಗಲು ಯಾವುದೇ ರಸ್ತೆ ಇಲ್ಲದೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೇವೆ ಎಂದು ಆಲೂರು ತಾಲೂಕಿನ ನಾಕಲಗೋಡು ಗ್ರಾಮದ ನಿವಾಸಿ ಎನ್.ಆರ್.ಆನಂದ್ ಅಳಲು ತೋಡಿಕೊಂಡರು. ಹಾಸನ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಪ್ರಜ್ವಲ್ ಪ್ರಕರಣ ಖಂಡಿಸಿ; ಹಾಸನ ಚಲೋ ಚಳವಳಿ ನಾಳೆ

May 29 2024, 12:58 AM IST
ಪೆನ್‌ಡ್ರೈವ್ ಹಗರಣ ಖಂಡಿಸಿ ಮೇ 30ರಂದು ಹಾಸನ ಚಲೋ ಚಳವಳಿಯಲ್ಲಿ ಸಿಂಧನೂರಿನಿಂದ 100ಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಳ್ಳಲಿದ್ದಾರೆ

ನಾಳೆ ಹಾಸನ ಚಲೋ: ಹೊ.ನ.ಪುರದಿಂದ ಎರಡು ಸಾವಿರ ಜನ ಭಾಗಿ

May 29 2024, 12:51 AM IST
ಗುರುವಾರ ದಿನದಂದು ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತ ಮಹಿಳೆಯರ ಮೇಲೆ ನಡೆದಿರುವ ಅನ್ಯಾಯದ ವಿರುದ್ಧ ಜನಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ನೌಕರರು, ಸಾಹಿತಿಗಳು, ಲೇಖಕರು ಹಾಗೂ ಇತರೆ ಸಂಘಟನೆಗಳ ಸಹಕಾರದಲ್ಲಿ ಪ್ರತಿಭಟನೆಯಲ್ಲಿ ಜಿಲ್ಲೆಗೆ ಅಂಟಿರುವ ಕಳಂಕ ನಿವಾರಣೆ ಮಾಡಬೇಕು.

ಹಾಸನ ಚಲೋಗೆ ವಿವಿಧ ಸಂಘಟನೆಗಳ ಸಾಥ್

May 29 2024, 12:47 AM IST
ಭೂಗತ ಪಾತಕಿಯಂತೆ ವಿದೇಶದಲ್ಲಿ ಎಲ್ಲೋ ಅಡಗಿ ಕುಳಿತು, ಮೇ 31ಕ್ಕೆ ಎಸ್ ಐಟಿ ಮುಂದೆ ಶರಣಾಗುವುದಾಗಿ ವಿಡಿಯೋ ಹರಿಬಿಡುತ್ತಿರುವ ವಿಕೃತಕಾಮಿ ಪ್ರಜ್ವಲ್ ರೇವಣ್ಣ ನಡೆ ಖಂಡನೀಯವಾಗಿದೆ.

ಹಾಸನ ಬಳಿ ಕಾರು ಅಪಘಾತ: ಆರು ಮಂದಿ ನಿಧನ

May 27 2024, 01:11 AM IST
ದೊಡ್ಡಬಳ್ಳಾಪುರದ ಕಾರಹಳ್ಳಿ ಗ್ರಾಮದ ನಾರಾಯಣಪ್ಪಗೆ ಪಾರ್ಶ್ವವಾಯುವಾಗಿದ್ದು ಚಿಕಿತ್ಸೆಗೆಂದು ಅಂತ ಕಳೆದ ಶುಕ್ರವಾರ ಮಂಗಳೂರಿನತ್ತ ಪ್ರಯಾಣ ಬೆಳೆಸಿ, ಚಿಕಿತ್ಸೆ ಮತ್ತು ಔಷಧಿ ಪಡೆದು.‌ ಶನಿವಾರ ರಾತ್ರಿ ಮಂಗಳೂರು ತೊರೆದು ವಾಪಾಸ್ ಬರುವಾಗ ಭಾನುವಾರ ಬೆಳಗ್ಗೆ ಅಪಘಾತ
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • 13
  • 14
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved