• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅಕ್ಟೋಬರ್ ೨೪ರಿಂದ ಹಾಸನಾಂಬೆ ದರ್ಶನ

Aug 14 2024, 12:47 AM IST
ಈ ವರ್ಷ ಹಾಸನಾಂಬೆ ಜಾತ್ರೋತ್ಸವವನ್ನು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಈ ಬಾರಿ ೧೧ ದಿನ ಹಾಸನಾಂಬ ಬಾಗಿಲು ತೆಗೆಯಲಿದೆ, ಆದರೆ ಭಕ್ತಾದಿಗಳಿಗೆ ಮೊದಲ ದಿನ ಮತ್ತು ಕೊನೆಯ ದಿವಸದಂದು ದರ್ಶನಕ್ಕೆ ಅವಕಾಶ ಇರುವುದಿಲ್ಲ. ೯ ದಿನಗಳ ಕಾಲ ಸಾರ್ವಜನಿಕರಿಗೆ ದೇವಿ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗುವುದು. ಹಾಸನಾಂಬ ಜಾತ್ರೋತ್ಸವದ ಅಂಗವಾಗಿ ದೇವಾಲಯದ ಬಾಗಿಲನ್ನು ಅಕ್ಟೋಬರ್ ೨೪ರಿಂದ ತೆಗೆಯಲಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಇನ್ನಷ್ಟು ಉತ್ತಮವಾಗಿ ನಡೆಸಲು ಹಾಗೂ ಭಕ್ತಾದಿಗಳ ದರ್ಶನಕ್ಕೆ ಅಡಚಣೆ ಆಗದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಂಸದರಾದ ಶ್ರೇಯಸ್ ಎಂ. ಪಟೇಲ್ ಸಭೆಯಲ್ಲಿ ತಿಳಿಸಿದರು.

ಹಾಸನಾಂಬೆ ದರ್ಶನ ಮಾಡಿದ ಅಬಕಾರಿ ಸಚಿವ ತಿಮ್ಲಾಪೂರ ಗೇಲಿ

Nov 12 2023, 01:02 AM IST
ಅಬಕಾರಿ ಸಚಿವ ಆರ್.ಬಿ. ತಿಮ್ಲಾಪೂರ ಶನಿವಾರ ಕುಟುಂಬ ಸಮೇತರಾಗಿ ಬಂದು ಹಾಸನಾಂಬೆ ದೇವಿ ದರ್ಶನ ಪಡೆದರು.

ಹಾಸನಾಂಬೆ ದೇವಾಲಯ ಸುತ್ತಲಿನ ನಿವಾಸಿಗಳ ಪರದಾಟ

Nov 05 2023, 01:15 AM IST
ಹಾಸನಾಂಬೆ ದೇವಾಲಯದ ಸುತ್ತ ಬ್ಯಾರಿಕೇಡ್‌ ಹಾಕಿ ಯಾರು ಓಡಾಡದಂತೆ ಮಾಡಲಾಗಿದೆ. ಇದರಿಂದಾಗಿ ಇಲ್ಲಿನ ನಿವಾಸಿಗಳಿಗೆ ಮನೆಗೆ ಹೋಗಲಿಕ್ಕೂ ಕೂಡ ಪೊಲೀಸರು ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳನ್ನು ಕೇಳಿದರೆ ಉತ್ಸವ ಮುಗಿಯುವವರೆಗೆ ಎಲ್ಲಾದರೂ ಹೋಗಿ ಎನ್ನುತ್ತಿದ್ದಾರೆ ಎಂದು ಅಲ್ಲಿನ ನಿವಾಸಿಗಳು ತಮ್ಮ ಅಳಲು ತೋಡಿಕೊಂಡರು

ದರ್ಶನ ಭಾಗ್ಯ ಕಲ್ಪಿಸಿದ ಹಾಸನಾಂಬೆ

Nov 03 2023, 12:30 AM IST
ಜಿಲ್ಲೆಯ ಅಧಿದೇವತೆ ಶ್ರೀ ಹಾಸನಾಂಬ ದೇವಿಯ ದರ್ಶನ ಗುರುವಾರದಿಂದ ಆರಂಭವಾಗಿದ್ದು, ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದನಾಥ ಸ್ವಾಮೀಜಿಗಳ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಧಾರ್ಮಿಕ ವಿಧಿವಿಧಾನಗಳ‌‌ ಮೂಲಕ ಗುರುವಾರ ಸರಿಸುಮಾರು 12.25ಕ್ಕೆ ಬಾಗಿಲು ತೆರೆಯಲಾಯಿತು.

ಹಾಸನಾಂಬೆ ದೇಗುಲ ಸಿದ್ಧತೆ ವೀಕ್ಷಣೆ ಮಾಡಿದ ಜಿಲ್ಲಾ ಮಂತ್ರಿ ಕೆ.ಎನ್. ರಾಜಣ್ಣ

Nov 02 2023, 01:00 AM IST
ಹಾಸನಾಂಬೆ ದೇವಾಲಯದ ಬಾಗಿಲು ತೆಗೆದು ದೇವಿ ದರ್ಶನ ನೀಡುವ ಒಂದು ದಿನ ಮೊದಲು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್. ರಾಜಣ್ಣ ಅವರು ದೇಗಲಕ್ಕೆ ಭೇಟಿ ನೀಡಿ ಸಿದ್ಧತೆ ಬಗ್ಗೆ ಪರಿಶೀಲನೆ ನಡೆಸಿದರು.

ಹಾಸನಾಂಬೆ ದೇಗುಲಕ್ಕೆ ಐಜಿ ಬೋರಲಿಂಗಯ್ಯ ಭೇಟಿ

Oct 29 2023, 01:01 AM IST
ನವೆಂಬರ್‌ 2ರಿಂದ ಹಾಸನಾಂಬೆ ದೇಗುಲ ಬಾಗಿಲು ತೆರೆಯಲಿದ್ದು, ಬಂದೋಬಸ್ತ್‌ಗಾಗಿ 1200 ಪೊಲೀಸರನ್ನು ನೇಮಿಸಲಾಗಿದೆ ಎಂದು ಐಜಿ ಬೋರಲಿಂಗಯ್ಯ ತಿಳಿಸಿದ್ದಾರೆ.
  • < previous
  • 1
  • 2
  • next >

More Trending News

Top Stories
ಶಾಸಕರ ಖರೀದಿ ಮಾಡೋರು ಯಾರೆಂಬುದು ಗೊತ್ತು: ಪರಮೇಶ್ವರ್‌
ಸರ್ಕಾರ ಶೀಘ್ರ ಪತನ - ಹೆಗಲ ಮೇಲೆ ‘ಕಾಗೆ’ ಕೂತಿದೆ : ಬಿಜೆಪಿ ಭವಿಷ್ಯ
ಕನ್ನಡಿಗರಿಗೆ ನೌಕರಿ ಮೀಸಲು ಪ್ರಸ್ತಾಪ
6 ತಾಸು ಡಿಕೆಸು ವಿಚಾರಣೆ ನಡೆಸಿದ ಇ.ಡಿ
ಅನುದಾನ ನೀಡದೇ ಸಿಎಂ ಅಸಹಕಾರ : ಆಕ್ರೋಶ - 2 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved