• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದುಳಿದ ವರ್ಗಗಳ ಮೀಸಲು ಶೇ.42ಕ್ಕೆ ಹೆಚ್ಚಳ: ತೆಲಂಗಾಣ

Jul 18 2025, 07:47 AM IST

ಪ್ರಸ್ತುತ ರಾಜ್ಯದಲ್ಲಿ ಸರ್ಕಾರಿ ಉದ್ಯೋಗ, ಶಿಕ್ಷಣ ಸಂಸ್ಥೆಗಳು ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗ (ಬಿ.ಸಿ.)ಗಳಿಗೆ ನೀಡಲಾಗುತ್ತಿರುವ ಮೀಸಲಾತಿಯನ್ನು ಶೇ.23ರಿಂದ ಶೇ.42ಕ್ಕೆ ಏರಿಸಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ ರೆಡ್ಡಿ ಘೋಷಿಸಿದ್ದಾರೆ.

ಕೊಡಗು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಸಭೆ

Jul 17 2025, 12:40 AM IST
ಕೊಡಗು ಜಿಲ್ಲಾ ಬಿಜೆಪಿಯ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಪೂರ್ವಭಾವಿ ಸಭೆ ನಡೆಯಿತು.

ಸಿದ್ದರಾಮಯ್ಯ ಎಐಸಿಸಿ ಹಿಂದುಳಿದ ವರ್ಗಗಳ ಘಟಕ ಸದಸ್ಯ, ಅಧ್ಯಕ್ಷರಲ್ಲ : ಯತೀಂದ್ರ ಸಿದ್ದರಾಮಯ್ಯ

Jul 06 2025, 11:48 PM IST
ಸಿದ್ದರಾಮಯ್ಯ ಅವರನ್ನು ಎಐಸಿಸಿ ಹಿಂದುಳಿದ ವರ್ಗಗಳ ಘಟಕಕ್ಕೆ ಸದಸ್ಯರನ್ನಾಗಿ ಮಾಡಲಾಗಿದೆಯೇ ಹೊರತು ಅಧ್ಯಕ್ಷರನ್ನಾಗಿ ಅಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಕ್ರೈಸ್ತ ಧರ್ಮಕ್ಕೆ ಹಿಂದುಳಿದ ವರ್ಗದವರ ಮತಾಂತರ: ಆರೋಪ

Jun 22 2025, 11:48 PM IST

ಹಿಂದುಳಿದ ವರ್ಗದವರನ್ನು ಧರ್ಮ ಬೋಧನೆ ಮೂಲಕ ಮನಪರಿವರ್ತನೆ ಮಾಡಿ ಮತಾಂತರಕ್ಕೆ ಯತ್ನಸುತ್ತಿದ್ದವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಭಾನುವಾರ ಮಧ್ಯಾಹ್ನ ತಲಗೇರಿ ಆಗೇರ ಕಾಲನಿಯಲ್ಲಿ ನಡೆದಿದೆ.

ಕಾಂತರಾಜು ವರದಿ ಅನುಷ್ಠಾನವಾಗಿದ್ದರೆ ಹಿಂದುಳಿದ ವರ್ಗಗಳಿಗೆ ಶಕ್ತಿ ಬರುತ್ತಿತ್ತು: ಡಾ.ಯತೀಂದ್ರ ಸಿದ್ದರಾಮಯ್ಯ

Jun 16 2025, 03:06 AM IST
ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದಿಂದ ಶೋಷಿತರು ಹಾಗೂ ಹಿಂದುಳಿದವರು ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಹಿಂದುಳಿದ ವರ್ಗದ ಜನರು ಕೇವಲ ವೋಟ್ ಬ್ಯಾಂಕ್ ಆಗದೆ ಶಿಕ್ಷಣ ಪಡೆದು ಸಂಘಟಿತರಾಗಬೇಕು. ತಮ್ಮ ಹಕ್ಕುಗಳನ್ನು ಕೇಳಿ ಪಡೆಯುವಂತಾಗಬೇಕು.

ಹಿಂದುಳಿದ ವರ್ಗಗಳಿಗೆ ಅರಸು ಕೊಡುಗೆ ಅವಿಸ್ಮರಣೀಯ

Jun 09 2025, 02:27 AM IST
ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ನೇತೃತ್ವದಲ್ಲಿ ಹಿಂದುಳಿದ ವರ್ಗಗಳ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್‌ 44ನೇ ಪುಣ್ಯಸ್ಮರಣೆ ಕಾರ್ಯಕ್ರಮ ಆರ್‌ಎಲ್‌ಜೆಐಟಿ ಆವರಣದಲ್ಲಿ ನಡೆಯಿತು.

ಜಯಪ್ರಕಾಶ್‌ ಹೆಗಡೆ ವರದಿ ರಾಜಕೀಯ ದಾಳವಾಗಿ ಬಳಕೆ: ಬಿಜೆಪಿ ಹಿಂದುಳಿದ ವರ್ಗ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಆರೋಪ

May 02 2025, 11:46 PM IST
ಈ ಸರ್ಕಾರದಲ್ಲಿ ನಾವು ಏನೇ ಮಾಡಿದರೂ ತಪ್ಪಿಸಿಕೊಳ್ಳಬಹುದು ಎಂಬ ನಂಬಿಕೆಯಿಂದ ಹೀಗೆ ಮಾಡುತ್ತಿದ್ದಾರೆ. ನೆನ್ನೆ ರಾತ್ರಿ ಆರು ಜನರ ಗುಂಪು ಹಲ್ಲೆ ನಡೆಸಿದೆ. ಪ್ರಮುಖ ವೃತ್ತದಲ್ಲಿ ಬರ್ಭರವಾಗಿ ಹತ್ಯೆ ಮಾಡಲಾಗಿದೆ.

ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ‘ಜಾತಿ ಗಣತಿ’ ವರದಿ ಜಾರಿ ಮಾಡದಿದ್ದರೆ ದಂಗೆ: ಶೋಷಿತರಿಂದ ಎಚ್ಚರಿಕೆ

Apr 17 2025, 12:47 AM IST

  ಸರ್ಕಾರ ವರದಿ ಜಾರಿ ತರದಿದ್ದರೆ ಬೀದಿ ಬೀದಿಯಲ್ಲಿ ದಂಗೆ ಏಳಬೇಕಾಗುತ್ತದೆ ಎಂದು ‘ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಮಹಾಪ್ರಧಾನ ಸಂಚಾಲಕ ಕೆ.ಎಂ. ರಾಮಚಂದ್ರಪ್ಪ ಎಚ್ಚರಿಸಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಧರ್ಮಾಧಾರಿತವಾಗಿ ಹಂಚಿಕೆ : ಸಿದ್ದು ಮೇಲೆ ಮೋದಿ ತ್ರಿಬಲ್‌ ಅಟ್ಯಾಕ್‌!

Apr 15 2025, 12:47 AM IST

 ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ ಕಿತ್ತು ಅದನ್ನು ಧರ್ಮಾಧಾರಿತವಾಗಿ ಹಂಚಿಕೆ ಮಾಡಲಾಗಿದೆ ಎಂದು ಕಾಂಗ್ರೆಸ್​ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಹರಿಹಾಯ್ದಿದ್ದಾರೆ.

ಹಿಂದುಳಿದ ವರ್ಗದ ಹಿತ ಕಾಯದ ರಾಜ್ಯ ಬಜೆಟ್‌: ಅರುಣಕುಮಾರ ಪೂಜಾರ

Mar 20 2025, 01:16 AM IST
ಯಡಿಯೂರಪ್ಪ ಸಿಎಂ ಆಗಿದ್ದಾಗ ಹಿಂದುಳಿದ ವರ್ಗಗಳ ಜನರಿಗೆ ಸಾಕಷ್ಟು ನೆರವು. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಎಸ್‌ಸಿಪಿ/ಟಿಎಸ್‌ಪಿ ಹಣವನ್ನು ಬೇರೆ ಕಡೆಗೆ ಉಪಯೋಗ ಮಾಡುತ್ತಿದೆ ಎಂದು ಸ್ವತಃ ಸಚಿವ ಎಚ್.ಸಿ. ಮಹದೇವಪ್ಪ ಅವರು ಹೇಳಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved