ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮದ್ ದಬ್ಬಾಳಿಕೆ ನಡೆಸುತ್ತಿದ್ದು, ಅವರನ್ನು ಗಡಿಪಾರು ಮಾಡಿದರೆ ಒಳಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.