• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ನಿರಂತರ ಅನ್ಯಾಯ: ತೇಜಸ್ವಿ ಸೂರ್ಯ

Apr 17 2024, 02:03 AM IST
ದೇಶದ ಮೊದಲ ಪ್ರಧಾನಿ ನೆಹರೂ ಕಾಲದಿಂದಲೂ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಕಾಂಗ್ರೆಸ್‌ ನಿರಂತರವಾಗಿ ಅನ್ಯಾಯ ಮಾಡುತ್ತಾ ಬಂದಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಜಾರಿಗೆ ತಂದ ಯೋಜನೆಗಳು ಮತ್ತು ಕ್ರಮಗಳಿಂದ ಹಿಂದುಳಿದ ವರ್ಗಗಳ ಅಭ್ಯುದಯವಾಗುತ್ತಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡರು ಹಿಂದುಳಿದ ವರ್ಗಗಳ ವಿರೋಧಿಯಲ್ಲ: ಅಪ್ಪಣ್ಣ

Apr 16 2024, 01:13 AM IST
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಕೇವಲ ಒಕ್ಕಲಿಗರ ನಾಯಕನೆಂಬ ಹಣೆಪಟ್ಟಿ ಕಟ್ಟಲಾಗಿದೆ. ಆದರೆ, ಗೌಡರು ಹಾಲುಮತ, ಕುರುಬ ಸಮಾಜದ ಮಠ, ರಾಜೇನಹಳ್ಳಿಯ ವಾಲ್ಮೀಕಿ ಗುರುಪೀಠ, ಮಡಿವಾಳ ಸಮಾಜದ ಗುರುಪೀಠ ಸೇರಿದಂತೆ ಹಿಂದುಳಿದ ಜನಾಂಗದ ಮಠಗಳಿಗೆ ನಿವೇಶನ ನೀಡಿದ್ದಾರೆ.

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ: ಪದ್ಮರಾಜ್‌

Apr 16 2024, 01:06 AM IST
ಪದ್ಮರಾಜ್‌ ಪೂಜಾರಿ ಅವರು ಸೋಮವಾರ ಸುರತ್ಕಲ್, ಮುಕ್ಕ, ಕೃಷ್ಣಾಪುರ, ಚಿತ್ರಾಪುರ, ಕಾಟಿಪಳ್ಳ, ಚೊಕ್ಕಬೆಟ್ಟು, ಪಣಂಬೂರು, ಕೂಳೂರು, ಕಾವೂರು, ಕುಂಜತ್ತಬೈಲ್ ಪ್ರದೇಶಗಳಲ್ಲಿ ಭರ್ಜರಿ ರೋಡ್‌ ಶೋ ನಡೆಸಿ ಗಮನ ಸೆಳೆದರು.

ಹಿಂದುಳಿದ ವರ್ಗಗಳ ಏಳಿಗೆಗೆ ಶ್ರಮಿಸಿದ ಜ್ಯೋತಿಬಾ ಫುಲೆ

Apr 13 2024, 01:11 AM IST
ಮೂಡಲಗಿ: ಆಧುನಿಕ ಕಾಲದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು ಸಮಾಜ ಸುಧಾರಕ ಸಮಾನತೆಯ ಹರಿಕಾರರಾಗಿ ದೀನ ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿ ಬಾಳಿಗೆ ಬೆಳಕನ್ನು ನೀಡಿದವರು ಮಹಾತ್ಮಾ ಜ್ಯೋತಿಬಾ ಫುಲೆ ಎಂದು ಮುಖಂಡ ಸಿದ್ದಪ್ಪ ಕೂಲಿಗೊಡ ಹೇಳಿದರು.

ಹಿಂದುಳಿದ ವರ್ಗಗಳ ಧ್ವನಿಯಾಗಿ ಅಭಿವೃದ್ಧಿ ಕೆಲಸ: ಪದ್ಮರಾಜ್‌

Apr 09 2024, 12:50 AM IST
ಮಂಗಳೂರಿನಲ್ಲಿ ಚುನಾವಣಾ ಕಾವು ಏರುತ್ತಿದೆ. ದಕ್ಷಿಣ ಕನ್ನಡ ಕಾಂಗ್ರೆಸ್‌ ಅಭ್ಯರ್ಥಿ ಪದ್ಮರಾಜ್‌ ಆರ್‌. ಪೂಜಾರಿ ಜಿಲ್ಲೆಯ ಗಟ್ಟಿ, ಕುಲಾಲ್, ವಿಶ್ವಕರ್ಮ, ಮೊಗವೀರ, ದೇವಾಡಿಗ, ಕ್ರೈಸ್ತ, ಬ್ರಾಹ್ಮಣ, ಬಲ್ಯಾಯ, ಜಿ.ಎಸ್.ಬಿ., ಎಸ್.ಸಿ., ಎಸ್.ಟಿ., ಜೋಗಿ, ರಾಮ ಕ್ಷತ್ರಿಯ, ಗಾಣಿಗ, ಸವಿತಾ, ಮಡಿವಾಳ ಸಮುದಾಯಗಳ ಸಮಾಲೋಚನಾ ಸಭೆ ನಡೆಸಿದರು.

ಬೇಲೂರಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯ ಕಾರ್ಯದರ್ಶಿಯಾಗಿ ನರಸಿಂಹಸ್ವಾಮಿ ನೇಮಕ

Apr 06 2024, 12:53 AM IST
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಕಾರ್ಯದರ್ಶಿಯಾಗಿ ಬೇಲೂರಿನ ನರಸಿಂಹಸ್ವಾಮಿ ರವರನ್ನು ಆಯ್ಕೆ ಮಾಡಿದ್ದು ಮಾಜಿ ಸಚಿವರು ಮತ್ತು ಎಐಸಿಸಿ ಸದಸ್ಯ ಬಿ.ಶಿವರಾಂ ಅವರು ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಪತ್ರ ನೀಡಿದರು.

ಹಿಂದುಳಿದ ವರ್ಗದವರು ಈಶ್ವರಪ್ಪರನ್ನು ಬೆಂಬಲಿಸಿ: ರಾಮಕೃಷ್ಣ ಮೂಡಲಿ

Mar 23 2024, 01:02 AM IST
ಪಕ್ಷದ ವರಿಷ್ಠರು ಸೂಚನೆ ಕೊಟ್ಟ ಸಂದರ್ಭದಲ್ಲಿ ಚುನಾವಣಾ ರಾಜಕೀಯ ಬಿಟ್ಟು ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಂಡವರು. 2001ರಲ್ಲಿ ಕೇಂದ್ರ ರೇಷ್ಮೆ ಮಂಡಳಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ನಡೆದ ಕನಕಪುರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದಿಂದ ಅಭ್ಯರ್ಥಿಗಳೇ ಇರಲಿಲ್ಲ. ಆ ಸಮಯದಲ್ಲಿ ಪಕ್ಷದ ವರಿಷ್ಠರ ಮಾತಿಗೆ ಬೆಲೆ ಕೊಟ್ಟು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧಿಸಿದ್ದರು.

ಹಿಂದುಳಿದ ವರ್ಗಗಳ ಹಿತಾಸಕ್ತಿ ಕಡೆಗಣಿಸಿದ ಕಾಂಗ್ರೆಸ್‌: ರಘು ಕೌಟಿಲ್ಯ ಆರೋಪ

Mar 16 2024, 01:48 AM IST
ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳಿಂದಾಗಿ ಹಲವು ನಿಗಮಗಳ ಹಣ ದೊರಕುತ್ತಿಲ್ಲ. ಇದರಿಂದ ವಿವಿಧ ಸಮುದಾಯಗಳ ಬಡ ವಿದ್ಯಾರ್ಥಿಗಳ ಬದುಕನ್ನು ಕತ್ತಲಲ್ಲಿ ಇಟ್ಟಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಹಿಂದುಳಿದವರ ಮೇಲೆ ಇಟ್ಟಿರುವ ಡೋಂಗಿ ಮುಖವಾಡವನ್ನು ಕಳಚಬೇಕಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಕರೆ ನೀಡಿದ್ದಾರೆ.

ಕಾಂಗ್ರೆಸ್‌ ಸರ್ಕಾರದಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ

Mar 15 2024, 01:15 AM IST
ದೇಶದಲ್ಲಿ ಶೇ. 50ಕ್ಕೂ ಅಧಿಕ ಹಿಂದುಳಿದ ವರ್ಗಗಳ ಸಮಾಜವಿದ್ದರೂ ಕಾಂಗ್ರೆಸ್‌ ಸರ್ಕಾರ ಈ ಸಮಾಜಕ್ಕೆ ಸಾಮಾಜಿಕವಾಗಿ ಪ್ರಾತಿನಿಧ್ಯ ನೀಡದೇ ಅವರನ್ನು ತುಳಿಯುತ್ತಾ ಬಂದಿದೆ. ತಮ್ಮ ಅಷ್ಟು ವರ್ಷದ ಅಧಿಕಾರದ ಅವಧಿಯಲ್ಲಿ ಒಮ್ಮೆಯೂ ಹಿಂದುಳಿದ ವರ್ಗದ ನಾಯಕನನ್ನು ಪ್ರಧಾನಿಯನ್ನಾಗಿಸಲಿಲ್ಲ.

15ರಂದು ಮಡಿಕೇರಿಯಲ್ಲಿ ಹಿಂದುಳಿದ ವರ್ಗಗಳ ಬೃಹತ್ ಸಮಾವೇಶ

Mar 12 2024, 02:08 AM IST
ಮಾ. 15ರಂದು ಮಡಿಕೇರಿಯಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಬೃಹತ್‌ ಸಮಾವೇಶ ಅಯೋಜಿಸಲಾಗಿದೆ. ಬೆಳಗ್ಗೆ 10 ಗಂಟೆಗೆ ಸಮಾವೇಶ ನಡೆಯಲಿದೆ.
  • < previous
  • 1
  • 2
  • 3
  • 4
  • 5
  • 6
  • next >

More Trending News

Top Stories
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
ಪ್ರಜ್ವಲ್‌ ಕೈದಿ ನಂ.15528 - ಮಾಜಿ ಎಂಪಿಗೆ 8 ತಾಸು ದುಡಿದರೆ ₹525 ವೇತನ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved