ಲವ್ ಜಿಹಾದ್ ಬಗ್ಗೆ ಹಿಂದೂ ಹೆಣ್ಣು ಮಕ್ಕಳು ಜಾಗ್ರತೆಯಿಂದಿರಿ
Oct 21 2024, 12:41 AM ISTಲವ್ ಜಿಹಾದ್ ನೆಪದಲ್ಲಿ ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಟ್ಟುಕೊಂಡು ಮತಾಂತರ ಮಾಡುವ ಕೆಲಸಕ್ಕೆ ಒಂದು ಸಮುದಾಯ ಮುಂದಾಗಿದ್ದು, ನಮ್ಮ ಹೆಣ್ಣುಮಕ್ಕಳು ಜಾಗೃತಿ ವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಪ್ರಾಂತ್ಯ ಕಾರ್ಯಕಾರಣಿ ಕಲ್ಲಡ್ಕ ಪ್ರಭಾಕರ್ ಭಟ್ ತಿಳಿಸಿದರು. ನಮ್ಮ ರಾಜ್ಯದ ಬಹುದೊಡ್ಡ ಪಿಡುಗೆಂದರೆ, ಮತಾಂತರದ ಮೂಲಕ ಬಡವರ್ಗ ಹಾಗೂ ಕೂಲಿಕಾರ್ಮಿಕರನ್ನು ಸೆಳೆಯುತ್ತಿರುವುದು ಎಂದರು.