• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಕಾರ್ಡ್‌ ಬಳಸಿ ಮತ ಪಡೆಯುತ್ತಿದೆ ಬಿಜೆಪಿ: ಸಚಿವ ಲಾಡ್‌

Jan 18 2025, 12:46 AM IST
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗನಿಂದ ಎಷ್ಟು ಪ್ರಮಾಣದಲ್ಲಿ ಹಿಂದೂಗಳು ತಮ್ಮ ಆರ್ಥಿಕತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಹಿಂದೂ ಕಾರ್ಡ್‌ ಆಡುವ ಬಿಜೆಪಿ ಮುಖಂಡರು ಅವರಿಂದ ಮತ ಪಡೆಯುತ್ತಿದ್ದಾರೆ. ಬಡತನ ರೇಖೆಯಿಂದ ಅವರನ್ನು ಹೊರ ತಂದಿದ್ದೀರಾ? ಎಂದು ಸಚಿವ ಸಂತೋಷ ಲಾಡ್‌ ಪ್ರಶ್ನಿಸಿದ್ದಾರೆ.

ಹಿಂದೂ ಧರ್ಮದ ಮರ್ಮ ಜಗತ್ತಿಗೆ ದಾರಿ ದೀಪ: ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿ

Jan 14 2025, 01:02 AM IST
ಶ್ರೀರಾಮ ವೈದ್ಯನಾಥ ಭಜನಾ ಮಂದಿರ ಸುಜೀರು ಇದರ 75ನೇ ವರ್ಷದ ಏಕಾಹ ಭಜನಾ ಮಹೋತ್ಸವ ಹಾಗೂ ಲೋಕ ಕಲ್ಯಾಣಾರ್ಥ ಶತ ರುದ್ರಯಾಗದ ಪ್ರಯುಕ್ತ ಭಾನುವಾರ ಧಾರ್ಮಿಕ ಸಭೆ ನೆರವೇರಿತು.

ವಕ್ಫ್ ಮಂಡಳಿಯನ್ನು ಸಂಪೂರ್ಣ ರದ್ದುಗೊಳಿಸಲು ಹಿಂದೂ ಪರ ಸಂಘಟನೆಗಳಿಂದ ಆಗ್ರಹ

Jan 14 2025, 01:00 AM IST
ವಕ್ಫ್ ಕಾಯ್ದೆ ಹೆಸರಿನಲ್ಲಿ ರಾಜ್ಯ ವಕ್ಫ್ ಮಂಡಳಿ ಸ್ವತ್ತಿನ ಜಿಹಾದ್ ಮೂಲಕ ರಾಷ್ಟ್ರ ಹಾಗೂ ರಾಜ್ಯದಲ್ಲಿ ಇಸ್ಲಾಮೀಕರಣ ಮಾಡುವ ದುರುದ್ದೇಶ ಹೊಂದಿದೆ. ಇದರಿಂದ ರೈತರ ಜಮೀನು ಹಾಗೂ ನಾಗರೀಕರಣ ಆಸ್ತಿಗಳನ್ನು ವಕ್ಫ್ ಹೆಸರಿನಲ್ಲಿ ನುಂಗಿ ಹಾಕಲು ಮುಂದಾಗಿದೆ. ಕಾಂಗ್ರೆಸ್ ಸರ್ಕಾರ ಸಹ ಕುಮ್ಮಕ್ಕು ನೀಡುತ್ತಿದೆ ಎಂದು ಕಿಡಿಕಾರಿದರು.

ಕಿಡಿಗೇಡಿಗಳಿಂದ ಹಿಂದೂ ಸಮುದಾಯ ಭಾವನೆಗೆ ಧಕ್ಕೆ: ಶಾಸಕ ಎಸ್‌.ಎನ್‌.ಚನ್ನಬಸಪ್ಪ

Jan 14 2025, 01:00 AM IST
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಗೋ ಹತ್ಯೆಗೆ ಪ್ರಯತ್ನ ನಡೆದಿರುವುದನ್ನು ಖಂಡನೀಯ.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸತ್ತುಹೋಗಿದೆ ಎಂದು ಶಾಸಕ ಎಸ್‌.ಎನ್‌.ಚನ್ನಬಸಪ್ಪ ಕಿಡಿಕಾರಿದರು. ಶಿವಮೊಗ್ಗದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ಜಾತಿ ಸಂಘರ್ಷ ಮರೆತರೆ ಹಿಂದೂ ಸಮಾಜ ಒಗ್ಗಟ್ಟು ಸಾಧ್ಯ: ಸಂಜಯ ಅಡಿಕೆ

Jan 14 2025, 01:00 AM IST
ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಅಥಣಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಕರ ಸಂಕ್ರಮಣ ನಿಮಿತ್ತ ಗಣವೇಷಧಾರಿ ಆರ್‌ಎಸ್‌ಎಸ್‌ ಸ್ವಯಂಸೇವಕರ ಆಕರ್ಷಕ ಪಥಸಂಚಲನ ನಡೆಯಿತು.

ಚಾಮರಾಜಪೇಟೆಯಲ್ಲಿ ಹಸು ಕೆಚ್ಚಲಿಗೆ ದುಷ್ಕರ್ಮಿಗಳ ಕತ್ತರಿ : ಬಿಜೆಪಿ, ಹಿಂದೂ ಸಂಘಗಳ ಕಿಡಿ

Jan 13 2025, 01:33 AM IST

 ನಗರದ ಚಾಮರಾಜಪೇಟೆಯಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಅಮಾನವೀಯ ಕೃತ್ಯದ ವಿರುದ್ಧ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.  

ಭಾರತದ ರಾಷ್ಟ್ರೀಯತೆ ಹಿಂದುತ್ವ, ಹಿಂದೂ ರಾಷ್ಟ್ರ: ವಿಕ್ರಮ್‌ ಸೂದ್‌

Jan 12 2025, 01:18 AM IST
ಸಿಎಎ ಜಾರಿ ವಿಚಾರ, ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಎಂಬ ಅಪಪ್ರಚಾರ, ಕಾಶ್ಮೀರದ ಮಾನವ ಹಕ್ಕುಗಳ ವಿಚಾರಗಳಲ್ಲಿ ಸರ್ಕಾರದ ವಿರುದ್ಧ ನಡೆಸಲಾದ ಅಪಪ್ರಚಾರಗಳು ಇದಕ್ಕೆ ಉದಾಹರಣೆಯಾಗಿದೆ. ಇದಕ್ಕೆ ಬಳಸಿದ ಟೂಲ್ಸ್, ಮತ್ತು ವಿಧಾನಗಳನ್ನು ಗಮನಿಸಬೇಕು ಎಂದರು.

ಬಾಂಗ್ಲಾದೇಶದ ಹಿಂದೂಗಳಿಗೆ ರಕ್ಷಣೆ ನೀಡಿ: ಹಿಂದೂ ಜನಜಾಗೃತಿ ಸಮಿತಿ ಮೌನ ಪ್ರತಿಭಟನೆ

Jan 10 2025, 12:46 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯವನ್ನು‌ ಖಂಡಿಸಿ, ಭಾರತ ಸರ್ಕಾರವು ಅಲ್ಲಿನ ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿ ಹಾಗೂ ಧರ್ಮ ಪ್ರೇಮಿಗಳು, ಹಿಂದುತ್ವ ನಿಷ್ಠರು ಗುರುವಾರ ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ ಶಾಂತಿಯುತವಾಗಿ ಪ್ಲೇ ಕಾರ್ಡ್ ಹಿಡಿದು ಮೌನ ಪ್ರತಿಭಟನೆ ಮಾಡಿದರು.

ದರ್ಗಾದಲ್ಲಿ ದುರಸ್ತಿ ಕಾರ್ಯ: ಹಿಂದೂ ಸಂಘಟನೆಗಳಿಂದ ವಿರೋಧ

Jan 07 2025, 12:16 AM IST
ಚಿಕ್ಕಮಗಳೂರು, ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ದರ್ಗಾದಲ್ಲಿ ಟೈಲ್ಸ್ ಅಳವಡಿಕೆ ಕಾರ್ಯ ಆರಂಭಗೊಳ್ಳುತ್ತಿದ್ದಂತೆ ಎರಡೂ ಕೋಮುಗಳ ನಡುವೆ ವಿವಾದ ಆರಂಭಗೊಂಡಿದೆ.

ಹಿಂದೂ ಸಮಾಜ ಒಗ್ಗೂಡಲಿ: ಮಾದಾರ ಚನ್ನಯ್ಯ ಶ್ರೀ

Jan 06 2025, 01:03 AM IST
ಹಿಂದೂ ಸಮಾಜ ಎಚ್ಚೆತ್ತು ಜಾತಿ-ಭೇದ, ಮೇಲು-ಕೀಳು, ಅಸ್ಪೃಶ್ಯತೆ ಮರೆತು ರಾಷ್ಟ್ರವೇ ಸರ್ವೋಚ್ಚ ಎಂಬ ಚಿಂತನೆಯಡಿ ಒಂದಾಗಬೇಕು.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 34
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved