• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಡುಪಿ: ಭಾಗವತ್‌ಗೆ ಹಿಂದೂ ಸಾಮ್ರಾಟ್‌ ಬಿರುದು - ಕೃಷ್ಣ ಮಠಕ್ಕೆ ಆರ್‌ಎಸ್‌ಎಸ್‌ ಸರಸಂಘಚಾಲಕ ಭೇಟಿ

Dec 09 2024, 09:36 AM IST

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸರಸಂಘಚಾಲಕ ಡಾ.ಮೋಹನ್ ಭಾಗವತ್ ಅವರಿಗೆ ಪರ್ಯಾಯ ಪುತ್ತಿಗೆ ಶ್ರೀಗಳು ‘ಹಿಂದೂ ಸಾಮ್ರಾಟ್’ ಎಂಬ ಬಿರುದು ಹಾಗೂ ‘ಶ್ರೀಕೃಷ್ಣ ಗೀತಾನುಗ್ರಹ’ ಎಂಬ ಪ್ರಶಸ್ತಿ ಪ್ರಧಾನ ಮಾಡಿದರು.

ಬಾಂಗ್ಲಾ: ಮತ್ತೆ ಮತ್ತೊಂದು ಹಿಂದೂ ದೇಗುಲಕ್ಕೆ ಬೆಂಕಿ - ರಾಜಧಾನಿ ಢಾಕಾ ಇಸ್ಕಾನ್‌ ಕೇಂದ್ರಕ್ಕೆ ದಾಳಿ

Dec 08 2024, 01:18 AM IST
ನೆರೆಯ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿ, ದೇಗುಲ ದಾಳಿ ಹಾಗೂ ಇಸ್ಕಾನ್‌ ಸನ್ಯಾಸಿ ಬಂಧನ ಪ್ರಕರಣದ ಬೆನ್ನಲ್ಲೇ, ಮತ್ತೊಂದು ದೇಗುಲ ದಾಳಿ ಘಟನೆ ನಡೆದಿದೆ.

ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

Dec 05 2024, 12:35 AM IST

ಬಾಂಗ್ಲಾ  ಹಿಂದೂಗಳ ಮೇಲಿನ ದೌರ್ಜನ್ಯ ಹಾಗೂ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆ ಹಾಗೂ ಬಿಜೆಪಿಯಿಂದ ಬುಧವಾರ ನಗರದಲ್ಲಿ ಬೃಹತ್ ಜನಾಂದೋಲನ ಜಾಥಾ ನಡೆಸಿದಲ್ಲದೇ ನಗರದ ವೃತ್ತದಲ್ಲಿ ಬಹಿರಂಗ ಸಭೆ ನಡೆಸಿ ಬಾಂಗ್ಲಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 

ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಹಿಂದೂ ಹಿತರಕ್ಷಣಾ ವೇದಿಕೆ ಡಿಸೆಂಬರ್‌ 4 ರಂದು ಪ್ರತಿಭಟನೆ

Dec 04 2024, 12:32 AM IST
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಹಿಂದೂ ದೇವಾಲಯಗಳ ಧ್ವಂಸದಂತಹ ಕೃತ್ಯಗಳನ್ನು ಖಂಡಿಸಿ ಬುಧವಾರ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿವಿಧ ಮಠಗಳ ಸ್ವಾಮೀಜಿಗಳು ತುಮಕೂರಿನಲ್ಲಿ ಹೇಳಿದರು.

ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಗಟ್ಟಿ: ಹಿಂದೂ ಹಿತರಕ್ಷಣಾ ವೇದಿಕೆ ಜಿಲ್ಲಾ ಸಂಚಾಲಕ ಜಗದೀಶ್

Dec 04 2024, 12:31 AM IST
ಹಿಂದೂ ದೇವಾಲಯಗಳ ಮತ್ತು ದೇವರ ವಿಗ್ರಹಗಳನ್ನು ಭಂಜನ ಮಾಡಲಾಗುತ್ತಿದೆ. ಕೂಡಲೇ ಭಾರತ ಸರ್ಕಾರ ಬಾಂಗ್ಲಾ ಸರ್ಕಾರದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಹಿತರಕ್ಷಣಾ ವೇದಿಕೆಯ ಜಿಲ್ಲಾ ಸಂಚಾಲಕ ಜಗದೀಶ್ ಒತ್ತಾಯಿಸಿದರು. ಶಿರಾದಲ್ಲಿ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿದರು.

ಹಿಂದೂ ಕಾರ್ಯಕರ್ತರ ಮೇಲೆ ಕೇಸು: ಉಡುಪಿಯಲ್ಲಿ ಪ್ರತಿಭಟನೆ

Nov 26 2024, 12:49 AM IST
ಕಾರ್ಕಳ ವೆಂಕಟರಮಣ ದೇವಸ್ಥಾನದ ಲಕ್ಷದೀಪೋತ್ಸವದ ಸಂದರ್ಭ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ. ಇದನ್ನು ವಿರೋದಿಸಿ ಹಿಂಜಾವೇಯಿಂದ ಪ್ರತಿಭಟನೆ ನಡೆಯಿತು.

ಬಾಂಗ್ಲಾದೇಶದಲ್ಲಿ ಹಿಂದೂ ದೌರ್ಜನ್ಯ ಖಂಡಿಸಿದ ಇಸ್ಕಾನ್‌ ಅರ್ಚಕ ಢಾಕಾ ಏರ್‌ಪೋರ್ಟಲ್ಲಿ ವಶಕ್ಕೆ

Nov 26 2024, 12:45 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ಇಸ್ಕಾನ್‌ನ ಅರ್ಚಕ ಚಿನ್ಮಯ್‌ ಕೃಷ್ಣ ದಾಸ್‌ ಬ್ರಹ್ಮಚಾರಿ ಅವರನ್ನು ಢಾಕಾದ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ.

ಖಲಿಸ್ತಾನಿ ಒತ್ತಡ : ವೈಷ್ಣೋದೇವಿ ದೇಗುಲ ಹಿಂದೂ ಕಾರ್ಯಕ್ರಮಕ್ಕೆ ಕೆನಡಾ ಅನುಮತಿ ನಕಾರ

Nov 23 2024, 12:34 AM IST
ನ.23ರಂದು ಕೆನಡಾದ ಒಂಟಾರಿಯೋ ಪ್ರಾಂತ್ಯದ ಓಕ್‌ವಿಲ್ಲೆಯಲ್ಲಿ ಸ್ಥಳೀಯ ವೈಷ್ಣೋದೇವಿ ದೇಗುಲವು ಭಾರತೀಯ ದೂತಾವಾಸ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಸ್ಥಳೀಯ ಪೊಲೀಸರು ಅನುಮತಿ ನಿರಾಕರಿಸಿದ್ದಾರೆ.

ಕುಶಾಲನಗರ: ‘ಒಂದು ದೀಪ ಹಿಂದೂ ರಾಷ್ಟ್ರಕ್ಕಾಗಿ’ ಕಾರ್ಯಕ್ರಮ

Nov 19 2024, 12:47 AM IST
ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ, ನದಿ ತಟಗಳಲ್ಲಿ ಸಾಲು ದೀಪಗಳನ್ನು ಬೆಳಗಿಸಲಾಯಿತು. ಸಾಮೂಹಿಕ ದೀಪ ಪೂಜೆಯ ಸಂದರ್ಭದಲ್ಲಿ ಹಿಂದೂ ರಾಷ್ಟ್ರದ ಪ್ರತಿಜ್ಞೆ ಮಾಡಲಾಯಿತು.

ಡೊನಾಲ್ಡ್ ಟ್ರಂಪ್ ಕಟ್ಟಾ ಬೆಂಬಲಿಗರಾದ ಹಿಂದೂ ಸಂಸದೆ ತುಳಸಿ ಅಮೆರಿಕ ಗುಪ್ತಚರ ಮುಖ್ಯಸ್ಥೆ

Nov 15 2024, 12:32 AM IST

 ಡೊನಾಲ್ಡ್ ಟ್ರಂಪ್, ತಮ್ಮ ಕಟ್ಟಾ ಬೆಂಬಲಿಗರಾದ ಹಿಂದೂ ಸಂಸದೆ ತುಳಸಿ ಗಬ್ಬಾರ್ಡ್ ಅವರನ್ನು ರಾಷ್ಟ್ರೀಯ ಗುಪ್ತಚರ ವಿಭಾಗದ ನಿರ್ದೇಶಕಿಯಾಗಿ ನೇಮಿಸಿದ್ದಾರೆ. ಈ ಮೂಲಕ ವಿವೇಕ್ ರಾಮಸ್ವಾಮಿ ಬಳಿಕ ಮತ್ತೊಬ್ಬ ಹಿಂದೂ ಧರ್ಮೀಯರಿಗೆ ಟ್ರಂಪ್‌ ಆಡಳಿತದಲ್ಲಿ ಮಹತ್ವದ ಹುದ್ದೆ ಲಭಿಸಿದಂತಾಗಿದೆ.

  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 34
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved