• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ದೇವಸ್ಥಾನಕ್ಕಾಗಿ ಥಾಯ್ಲೆಂಡ್‌, ಕಾಂಬೋಡಿಯಾ ವೈಮಾನಿಕ ಸಮರ!

Jul 25 2025, 12:31 AM IST
ಗಡಿಯಲ್ಲಿರುವ ಹಿಂದೂ ದೇವಸ್ಥಾನದ ಮೇಲಿನ ಅಧಿಕಾರದ ವಿಚಾರವಾಗಿ ಥಾಯ್ಲೆಂಡ್‌ ಮತ್ತು ಕಾಂಬೋಡಿಯಾ ನಡುವೆ ದಶಕಗಳಿಂದ ನಡೆಯುತ್ತಿರುವ ತಿಕ್ಕಾಟ ಇದೀಗ ಸಂಘರ್ಷದ ರೂಪ ಪಡೆದುಕೊಂಡಿದೆ. ಗುರುವಾರ ಆರಂಭವಾದ ಎರಡೂ ದೇಶಗಳ ನಡುವಿನ ವೈಮಾನಿಕ ಯುದ್ಧದಲ್ಲಿ ಕನಿಷ್ಠ 11 ನಾಗರಿಕರು ಮೃತಪಟ್ಟಿದ್ದಾರೆ.

ಹಿಂದೂ ಧ್ವಜ ಹಾರಾಟ: ಐವರ ವಿರುದ್ಧ ಎಫ್ಐಆರ್‌

Jul 25 2025, 12:30 AM IST
ನಗರದ ಇಂದಿರಾನಗರದಲ್ಲಿ ವರಾಹ ಚಿಹ್ನೆ ಇದ್ದ ಕೇಸರಿ ಧ್ವಜ ಹಾರಿಸಿದ್ದಕ್ಕೆ ಪೊಲೀಸ್ ಇಲಾಖೆ ಐದು ಜನ ಯುವಕರ ಮೇಲೆ ಎಫ್‌ಐಆರ್ ಹಾಕಿದ್ದು ಈ ಸಂಬಂಧ ನಗರಸಭೆ ನೀಡಿರುವ ದೂರನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ನಗರಸಭೆ ಮುಂದೆ ಬಿಜೆಪಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಹಿಂದೂ ಯುವಕನಿಗೆ ಬಲವಂತದಿಂದ ನಮಾಜ್‌: ಆರೋಪ

Jul 16 2025, 12:45 AM IST
ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ ಹಿಂದೂ ಯುವಕನಿಗೆ ಬಲವಂತವಾಗಿ ನಮಾಜ್ ಮಾಡಿಸಲಾಗುತ್ತಿದೆ ಎಂದು ಶಿವರಾಮಕೃಷ್ಣ ಸೇವಾ ಸಮಿತಿ ಅಧ್ಯಕ್ಷ ರಾಜು ಖಾನಪ್ಪನವರ ಆರೋಪಿಸಿದರು.

ಹರಿಹರದಲ್ಲಿ ಹಿಂದೂ ಮಹಾಗಣಪತಿ ಉತ್ಸವ ಇನ್ನಷ್ಟು ವಿಜೃಂಭಿಸಲಿ

Jul 13 2025, 01:18 AM IST
ಜಾತಿ, ಮತ, ಪಂಥಗಳನ್ನು ಮೀರಿ ಎಲ್ಲ ಜಾತಿ ಜನಾಂಗಗಳನ್ನು ಒಗ್ಗೂಡಿಸುತ್ತಿರುವ ಹಿಂದೂ ಮಹಾಗಣಪತಿ ಉತ್ಸವವನ್ನು ಈ ಬಾರಿ ಹಿಂದೆಂದಿಗಿಂತಲೂ ಅದ್ಧೂರಿಯಾಗಿ ಆಚರಿಸಬೇಕು ಎಂದು ಪುಣ್ಯಕೋಟಿ ಮಠದ ಬಾಲಯೋಗಿ ಜಗದೀಶ್ವರ ಶ್ರೀ ನುಡಿದ್ದಾರೆ.

ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಖಂಡನೀಯ

Jul 11 2025, 11:48 PM IST
ಗೋಮಾತೆಯ ರಕ್ಷಣೆಗೆ ಹೋದ ಸಂದರ್ಭದಲ್ಲಿ ಸುಮಾರು 40ಕ್ಕೂ ಹೆಚ್ಚಿನ ಜನ ಸೇರಿ 5 ಹಿಂದೂ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿ ಮನಬಂದಂತೆ ಥಳಿಸಿರುವುದು ಹಿಂದೂ ಭಾವನೆಗಳಿಗೆ ಧಕ್ಕೆ ತಂದಿದೆ

ಹಿಂದೂ ಯುವತಿಯರ ಮತಾಂತರಕ್ಕೆ ಜಾಲತಾಣ ಬಳಕೆ

Jul 11 2025, 12:32 AM IST
ಇಂದಿನ ಯುವಜನತೆಯ ಮೇಲೆ ಸೋಷಿಯಲ್‌ ಮೀಡಿಯಾಗಳು ಬಹಳ ಪರಿಣಾಮ ಬೀರುತ್ತಿವೆ. ಇದನ್ನೇ ಅವಕಾಶವಾಗಿ ಕಂಡುಕೊಂಡಿರುವ ಕೆಲ ಇಸ್ಲಾಂ ಸಂಘಟನೆಗಳು, ಟಿಂಡರ್‌, ಟೆಲಿಗ್ರಾಂ, ಇನ್ಸ್‌ಟಾಗ್ರಾಂ, ಸಿಗ್ನಲ್‌ಗಳಂತಹ ಆ್ಯಪ್‌ಗಳ ಮೂಲಕ ಧಾರ್ಮಿಕ ಬೋಧನೆಗಳನ್ನು ಹರಡಿ ವಿದೇಶೀ ನೆರವಿನಿಂದ ಮತಾಂತರ ಮಾಡುತ್ತಿವೆ.

ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಪ್ರತಿಭಟನೆ

Jul 09 2025, 12:18 AM IST
ಹಿಂದೂ ಜಾಗರಣಾ ವೇದಿಕೆಯ ನೇತೃತ್ವದಲ್ಲಿ ಪುತ್ತೂರಿನ ದರ್ಬೆ ಸರ್ಕಲ್ ಬಳಿ ಸೋಮವಾರ, ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ ನೆರವೇರಿತು.

ಅಲಾಯಿ ಕುಣಿಗೆ ಹಿಂದೂ ದೇವರ ಆಹ್ವಾನ ಪತ್ರಿಕೆ ಎಸೆತ

Jul 06 2025, 01:48 AM IST
ಕನಕಗಿರಿಯ ಆರಾಧ್ಯ ದೈವ ಕನಕಾಚಲಪತಿ, ಭಕ್ತ ಕನಕದಾಸ, ಶಕ್ತಿ ದೇವತೆ ದುರ್ಗಾದೇವಿ, ಜಗದ್ಗುರು ಮೌನೇಶ್ವರ, ವಿಘ್ನ ನಿವಾರಕ ಗಣಪತಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಸೇರಿದಂತೆ ಇತರೆ ಪೋಟೋಗಳನ್ನು ಅಲಾಯಿ ಕುಣಿಯಲ್ಲಿ ತೂರಲಾಗಿದೆ.

ಹಿಂದೂ ಮುಸ್ಲಿಮರು ಭಾವೈಕ್ಯದಿಂದ ಆಚರಿಸುವ ಮೊಹರಂ

Jul 02 2025, 11:53 PM IST
ಡಂಬಳ ಹೋಬಳಿ ಭಾಗದಲ್ಲಿ ಭಾವೈಕ್ಯತೆಯ ಮೊಹರಂ ಹಬ್ಬ ಈಗಾಗಲೇ ಆರಂಭವಾಗಿದ್ದು, ಇಲ್ಲಿ ಹಿಂದೂ ಮುಸ್ಲಿಮರು ಏಕತೆಯಿಂದ, ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ. ಅಲಾಯಿ ದೇವರು ತಡರಾತ್ರಿ ಮಸೀದಿಯಿಂದ ಹೊರಗಡೆ ಬಂದು ಭಕ್ತರಿಗೆ ದರ್ಶನ ಭಾಗ್ಯ ನೀಡುತ್ತವೆ.

ಹಿಂದೂ ರಾಷ್ಟ್ರವನ್ನಾಗಿಸಲು ಆರ್ ಎಸ್ ಎಸ್ ಹುನ್ನಾರ: ಸಿಪಿಐ( ಎಂ) ಕಾರ್ಯಕರ್ತರಿಂದ ಪ್ರತಿಭಟನೆ

Jul 02 2025, 11:48 PM IST
ದೇಶದಲ್ಲಿ ತುರ್ತು ಪರಿಸ್ಥಿತಿ ವೇಳೆ ಆರ್ ಎಸ್ ಎಸ್ ನವರು ಅಂದಿನ ಪ್ರಧಾನಮಂತ್ರಿ ಇಂದಿರಾ ಗಾಂಧಿಯವರ ಬಾಲಂಗೋಚಿಗಳಾಗಿದ್ದವರು, ಇಂದು ತುರ್ತು ಪರಿಸ್ಥಿತಿ ವಿರುದ್ಧ ಜನಾಂದೋಲನ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved