• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ದಾಳಿ ಭೀತಿ - ಹಿಂದೂ ಸಂಘಟನೆಗಳಿಗೆ ರಕ್ಷಣೆ : ಹಣಕ್ಕೆ ಕೆನಡಾ ಪೊಲೀಸರಿಂದ ಬೇಡಿಕೆ!

Nov 14 2024, 12:53 AM IST
ಕೆನಡಾದಲ್ಲಿ ಖಲಿಸ್ತಾನಿ ಪ್ರತ್ಯೇಕವಾದಿಗಳಿಂದ ಸದಾ ದಾಳಿಯ ಭೀತಿ ಎದುರಿಸುತ್ತಿರುವ ಹಿಂದೂ ಸಂಘಟನೆಗಳಿಗೆ ಭದ್ರತೆ ನೀಡಲು ಕೆನಡಾ ಪೊಲೀಸರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ವಕ್ಫ್‌ ಬೋರ್ಡ್‌ ರದ್ದುಪಡಿಸಲು ಆಗ್ರಹಿಸಿ ಹಿಂದೂ ಸಂಘಟನೆಗಳ ಪ್ರತಿಭಟನೆ

Nov 13 2024, 12:02 AM IST
ರೈತರ ಜಮೀನು ಹಾಗೂ ಮಠ-ಮಂದಿರ ಜಾಗ ಕಬಳಿಸಲು ಯತ್ನಿಸಿದ ವಕ್ಫ್ ಬೋರ್ಡ್, ಸಚಿವ ಜಮ್ಮೀರ್ ಅಹ್ಮದ್ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನಾಕಾರರು ಧಿಕ್ಕಾರು ಕೂಗಿದರು.

ಇಡೀ ಭಾರತ ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡುತ್ತೇವೆ-ಯತ್ನಾಳ

Nov 10 2024, 01:33 AM IST
ಇಡೀ ಭಾರತವನ್ನು ಸನಾತನ ಹಿಂದೂ ಧರ್ಮದ ಪ್ರಯೋಗ ಶಾಲೆ ಮಾಡಿಯೇ ಮಾಡುತ್ತೇವೆ. ನಮಗೆ ಇರುವುದು ಇದೊಂದೆ ದೇಶ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

ಹಿಂದೂ ಸಮಾಜದ ಕ್ಷಮೆಯಾಚಿಸಲಿ: ಹಿಂದೂ ಯುವ ಸೇನೆ ಆಗ್ರಹ

Nov 10 2024, 01:30 AM IST
ಹಿಂದೂ ಯುವ ಸೇನೆ ಆಗ್ರಹಿಸಿದೆ.

ಹಿಂದೂ ಧರ್ಮ ಸುರಕ್ಷತೆಗೆ ಬಿಜೆಪಿಗೆ ಮತಹಾಕಿ : ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮನವಿ

Nov 09 2024, 01:15 AM IST
ಭಾರತ ದೇಶ ಹಾಗೂ ಹಿಂದೂ ಧರ್ಮ ಸುರಕ್ಷತೆಗಾಗಿ ನಾವೆಲ್ಲ ಜಾತಿ, ಮತ ಎನ್ನದೇ ಹಿಂದೂಗಳೆಲ್ಲ ಒಟ್ಟಾಗಿ ಇರಬೇಕು. ಅದಕ್ಕಾಗಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಅವರಿಗೆ ಮತ ನೀಡಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಮನವಿ ಮಾಡಿದರು.

ವಿಶ್ವದಲ್ಲೇ ಹಿಂದೂ ಧರ್ಮ ಪುರಾತನವಾದದ್ದು

Nov 07 2024, 12:40 AM IST
ಶಿವಮೊಗ್ಗ: ಸನಾತನ ಹಿಂದೂ ಧರ್ಮ, ಜಗತ್ತಿನ ಧರ್ಮಗಳಲ್ಲಿಯೇ ಪುರಾತನವಾದದ್ದು. ಸುಮಾರು 5 ಸಾವಿರ ವರ್ಷಗಳ ಪ್ರಾಚೀನತೆಯನ್ನು ಹೊಂದಿದೆ. ನಂತರ ಯಹೂದಿ ಧರ್ಮ, ಜೈನ ಧರ್ಮ, ಬೌದ್ಧ ಧರ್ಮ, ಕ್ರೈಸ್ತ ಧರ್ಮ, ಇಸ್ಲಾಂ ಧರ್ಮ, ಹೀಗೆ ಧರ್ಮಗಳು ಅಸ್ತಿತ್ವಕ್ಕೆ ಬಂದವು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾ ನಂದನಾಥ ಸ್ವಾಮೀಜಿ ತಿಳಿಸಿದರು.

ಕೇರಳ ಐಎಎಸ್‌ ಅಧಿಕಾರಿ ಹೆಸರಲ್ಲಿ ಹಿಂದೂ, ಮುಸ್ಲಿಂ ವಾಟ್ಸಾಪ್‌ ಗ್ರೂಪ್‌

Nov 05 2024, 12:40 AM IST
ಕೇರಳದ ಐಎಎಸ್‌ ಅಧಿಕಾರಿ ಕೆ.ಗೋಪಾಲಕೃಷ್ಣನ್‌ ಅವರ ಮೊಬೈಲ್‌ ವಾಟ್ಸಾಪ್‌ ನಂಬರ್‌ ಬಳಸಿಕೊಂಡು, ಹಿಂದೂ ಐಎಎಸ್‌ ಮತ್ತು ಮುಸ್ಲಿಂ ಐಎಎಸ್‌ ಅಧಿಕಾರಿಗಳ ಪ್ರತ್ಯೇಕ ವಾಟ್ಸಾಪ್‌ ಗ್ರೂಪ್‌ ರಚಿಸಿರುವ ವಿಷಯ ಬೆಳಕಿಗೆ ಬಂದಿದೆ.

ಯತ್ನಾಳ್‌ರಿಗೆ ಹಿಂದೂ - ಮುಸ್ಲಿಂ ಬಿಟ್ಟು ಬೇರೇನೂ ಗೊತ್ತಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್‌

Nov 02 2024, 01:43 AM IST
ಉಡುಪಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು. ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಧ್ವಜಾರೋಹಣ ನೆರವೇರಿಸಿದರು.

ತಿರುಪತಿಯ ಎಲ್ಲಾ ಸಿಬ್ಬಂದಿ ಹಿಂದೂ ಆಗಿರಬೇಕು : ಟಿಟಿಡಿಯ ನೂತನ ಅಧ್ಯಕ್ಷ ಬಿ.ಆರ್‌.ನಾಯ್ಡು

Nov 01 2024, 12:02 AM IST
ತಿರುಪತಿ ತಿರುಮಲ ದೇವಾಲಯದಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿ ಹಿಂದೂಗಳೇ ಆಗಿರಬೇಕು ಎಂದು ಟಿಟಿಡಿಯ ನೂತನ ಅಧ್ಯಕ್ಷ ಬಿ.ಆರ್‌.ನಾಯ್ಡು ಸೂಚಿಸಿದ್ದಾರೆ.

ಕೋಲಾರದಲ್ಲಿಯೂ ಹಿಂದೂ ದೇವಾಲಯ, ಶಾಲೆ ಮತ್ತು ಸರ್ಕಾರಿ ಭೂಮಿ ವಕ್ಫ್‌ ಬೋರ್ಡ್‌ಗೆ ‘ಜಮೀರ್ ಈಗಿನ ಕಾಲದ ಟಿಪ್ಪು’

Oct 30 2024, 12:50 AM IST
ವಿಜಯಪುರದ ರೀತಿಯಲ್ಲೇ ಕೋಲಾರದಲ್ಲಿಯೂ ಹಿಂದೂಗಳ ದೇವಾಲಯ, ಸರ್ಕಾರದ ಶಾಲೆ ಮತ್ತು ಇತರ ಸರ್ಕಾರಿ ಭೂಮಿಯನ್ನು ವಕ್ಫ್‌ ಬೋರ್ಡ್‌ಗೆ ವರ್ಗಾವಣೆ ಮಾಡಲಾಗಿದೆ. ಇದಕ್ಕೆಲ್ಲ ಜಿಲ್ಲಾಧಿಕಾರಿ ಅಕ್ರಂ ಪಾಷ ಸ್ವಜನಪಕ್ಷಪಾತವೇ ಕಾರಣ ಎಂಬುದು ಮಾಜಿ ಸಂಸದ ಮುನಿಸ್ವಾಮಿ ಅವರ ಆರೋಪ.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 34
  • next >

More Trending News

Top Stories
ಒಂದೇ ದಿನ 7 ಸ್ಕೇರ್‌ ಇಂಡಿಯಾ ವಿಮಾನ ಹಾರಾಟ ರದ್ದು
ರೋಹಿತ್‌ ನಿವೃತ್ತಿಗೂ ಮೊದಲೇ ನಾಯಕತ್ವ ಬೇಡ ಅಂದಿದ್ದೆ: ಬೂಮ್ರಾ
ಭಾರತ-ಇಂಗ್ಲೆಂಡ್‌ ಟೆಸ್ಟ್‌ ಸರಣಿಯಿಂದ ಇಸಿಬಿಗೆ ₹600-800 ಕೋಟಿ?
ಇಂಗ್ಲೆಂಡ್‌ ಸರಣಿಗೂ ಮುನ್ನ ಲಂಡನಲ್ಲಿ ಗಿಲ್‌ ಜತೆ ಕೊಹ್ಲಿ ಸಭೆ
ಹಿರೇಬೆಣಕಲ್ ಮೊರೇರ ಬೆಟ್ಟ ವಿಶ್ವಪಾರಂಪರಿಕ ಪಟ್ಟಿಗೆ ಶೀಘ್ರ ಸೇರ್ಪಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved