• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂರ್ನಾಡು ಹಿಂದೂ ಮಲಯಾಳಿ ಸಂಘ 16ನೇ ವರ್ಷದ ಓಣಂ ಸಂಭ್ರಮ

Oct 30 2024, 12:36 AM IST
ಮೂರ್ನಾಡು ಹಿಂದೂ ಮಲಯಾಳಿ ಸಂಘದ ವತಿಯಿಂದ ಮೂರ್ನಾಡು ಗೌಡ ಸಮಾಜದಲ್ಲಿ ನಡೆದ ೧೬ನೇ ವರ್ಷದ ಓಣಂ ಆಚರಣೆಯನ್ನು ವಿಧಾನಸಭೆ ಮಾಜಿ ಸ್ಪೀಕರ್ ಕೆಜಿ ಬೋಪಯ್ಯ ಉದ್ಘಾಟಿಸಿದರು.

ನೆಲ್ಯಹುದಿಕೇರಿ: ಒತ್ತುವರಿಯಾದ ಹಿಂದೂ ಸ್ಮಶಾನ ಜಾಗ ತೆರವಿಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ

Oct 29 2024, 12:53 AM IST
ನೆಲ್ಯಹುದಿಕೇರಿ ಗ್ರಾ.ಪಂ. ಎದುರು ಪ್ರತಿಭಟನೆ ನಡೆಯಿತು. ಗ್ರಾ.ಪಂ. ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು ವಿವಿಧ ಘೋಷಣೆಗಳನ್ನು ಕೂಗಿ ಪ್ರತಿಭಟಿಸಿದರು.

ಎಲ್ಲರ ಸುಖವೇ ಹಿಂದೂ ಧರ್ಮದ ಧ್ಯೇಯ: ಕಾಶಿ ಶ್ರೀಗಳು

Oct 21 2024, 12:50 AM IST
ಸನಾತನ ಹಿಂದೂ ಧರ್ಮದಲ್ಲಿ ಒಂದೇ ಸಿದ್ಧಾಂತವಿದ್ದು, ಅದು ಸರ್ವೇಜನೋ ಸುಖಿನೋ ಭವಂತು ಎಂಬ ಧ್ಯೇಯದಲ್ಲಿ ಮುನ್ನಡೆದಿದೆ. ಹಿಂದೂ ಧರ್ಮದಲ್ಲಿ ಪುರೋಹಿತರು ಪ್ರಮುಖರಾದವರು ಎಂದು ವಾರಾಣಸಿಯ ಕಾಶಿಪೀಠದ ಡಾ.ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಸ್ವಾಮೀಜಿ ನುಡಿದರು.

ಲವ್ ಜಿಹಾದ್‌ ಬಗ್ಗೆ ಹಿಂದೂ ಹೆಣ್ಣು ಮಕ್ಕಳು ಜಾಗ್ರತೆಯಿಂದಿರಿ

Oct 21 2024, 12:41 AM IST
ಲವ್ ಜಿಹಾದ್ ನೆಪದಲ್ಲಿ ಹಿಂದೂ ಹೆಣ್ಣುಮಕ್ಕಳನ್ನು ಗುರಿಯಾಗಿಟ್ಟುಕೊಂಡು ಮತಾಂತರ ಮಾಡುವ ಕೆಲಸಕ್ಕೆ ಒಂದು ಸಮುದಾಯ ಮುಂದಾಗಿದ್ದು, ನಮ್ಮ ಹೆಣ್ಣುಮಕ್ಕಳು ಜಾಗೃತಿ ವಹಿಸಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಾ ಸಂಘದ ಪ್ರಾಂತ್ಯ ಕಾರ್ಯಕಾರಣಿ ಕಲ್ಲಡ್ಕ ಪ್ರಭಾಕರ್ ಭಟ್ ತಿಳಿಸಿದರು. ನಮ್ಮ ರಾಜ್ಯದ ಬಹುದೊಡ್ಡ ಪಿಡುಗೆಂದರೆ, ಮತಾಂತರದ ಮೂಲಕ ಬಡವರ್ಗ ಹಾಗೂ ಕೂಲಿಕಾರ್ಮಿಕರನ್ನು ಸೆಳೆಯುತ್ತಿರುವುದು ಎಂದರು.

ಉಳ್ಳಾಲ ಠಾಣೆಯೊಳಗೇ ಹಿಂದೂ ಮುಖಂಡಗೆ ಹಲ್ಲೆ

Oct 18 2024, 12:05 AM IST
ಏಕಾಏಕಿ ಠಾಣೆಯೊಳಗೆ ನುಗ್ಗಿದ ಆರೋಪಿ ಆಸಿಫ್, ಅರ್ಜುನ್ ಮಾಡೂರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೈಗಳಿಂದ ಹಲ್ಲೆ ನಡೆಸಿದ್ದಾನೆ. ಅರ್ಜುನ್ ಸ್ನೇಹಿತರು ಆಸಿಫ್‌ನನ್ನು ತಡೆದಿದ್ದು ಪೊಲೀಸರು ಕೂಡಲೇ ಆತನನ್ನ ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಯ ದೃಶ್ಯಗಳು ಠಾಣಾ ಇನ್ಸ್‌ಪೆಕ್ಟರ್‌ ಅವರ ಕೊಠಡಿಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಲಾರೆನ್ಸ್‌ ಬಿಷ್ಣೋಯಿ ಮುಂದಿನ ಗುರಿ ಹಿಂದೂ ದೇವತೆಗಳ ಬಗ್ಗೆ ಹಾಸ್ಯ ಮಾಡುವ ವಿದೂಷಕ ಫಾರುಕಿ

Oct 16 2024, 12:56 AM IST
ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರನ್ನು ಹತ್ಯೆಗೈದ ಪಾತಕಿ ಲಾರೆನ್ಸ್‌ ಬಿಷ್ಣೋಯಿ ತಂಡದ ಹಿಟ್‌ಲಿಸ್ಟ್‌ನಲ್ಲಿ ಹಿಂದೂ ದೇವತೆಗಳನ್ನು ಪದೇ ಪದೇ ಹಾಸ್ಯ ಮಾಡುವ ವಿದೂಷಕ ಮುನಾವರ್‌ ಫಾರುಕಿ ಇದ್ದಾನೆ ಎಂಬ ವಿಷಯ ಬೆಳಕಿಗೆ ಬಂದಿದೆ.

ಹಿಂದೂ-ಮುಸ್ಲಿಂ ಭಕ್ತರಿಂದ ಸಂಭ್ರಮದ ಉರೂಸ್‌ ಆಚರಣೆ

Oct 16 2024, 12:47 AM IST
ಶಿರಹಟ್ಟಿ ಪಟ್ಟಣದಲ್ಲಿ ನಡೆದ ಹಜರತ್ ಮೆಹಬೂಬ ಸುಬ್ಹಾನಿ ಉರೂಸ್‌ ನಿಮಿತ್ತ ಸಹಸ್ರಾರು ಸಂಖ್ಯೆಯಲ್ಲಿ ಹಿಂದೂ-ಮುಸ್ಲಿಂ ಭಕ್ತರು ದರ್ಗಾಕ್ಕೆ ಬಂದು ಸಕ್ಕರೆ ಓದಿಸಿದರು.

ಹಿಂದೂ ದೇಗುಲಗಳಿಗಾಗಿ ನಮ್ಮಂಥ ಯೋಜನೆ ಬಿಜೆಪಿಗರು ತಂದಿಲ್ಲ : ಸಿದ್ದರಾಮಯ್ಯ ಟಾಂಗ್‌

Oct 14 2024, 08:00 AM IST

ಬಿಜೆಪಿಯವರು ಧರ್ಮ, ಆಚಾರ-ವಿಚಾರ ಕುರಿತು ಮಾತನಾಡುತ್ತಾರೆ. ಜನರ ದಾರಿತಪ್ಪಿಸುತ್ತಾರೆ ಅಷ್ಟೆ. ಆದರೆ ಹಿಂದೂ ದೇಗುಲಗಳ ಅಭಿವೃದ್ಧಿಗಾಗಿ ನಾವು ಜಾರಿಗೆ ತಂದಷ್ಟು ಯೋಜನೆಗಳನ್ನು ಬಿಜೆಪಿಯವರು ತಂದಿಲ್ಲ

ಉಪಕಾರ, ಕೃತಜ್ಞತೆ ಹಿಂದೂ ಧರ್ಮದ ವಿಶಿಷ್ಟ ಗುಣ: ಡಾ.ವೀರಣ್ಣ ಚರಂತಿಮಠ

Oct 14 2024, 01:24 AM IST
ರಾವಣನನ್ನು ಶ್ರೀರಾಮ ಸಂಹಾರ ಮಾಡಿದ ದಿನ, ಶ್ರೀರಾಮ ಅಯೋಧ್ಯೆಗೆ ಮರಳಿದ ದಿನ, ಪಾಂಡವರು ವನವಾಸ ಪೂರೈಸಿ ಹಸ್ತಿನಾಪುರಕ್ಕೆ ಬಂದ ದಿನವಾಗಿದ್ದು, ದುಷ್ಟ ಶಕ್ತಿ ಸಂಹಾರ ಮಾಡಿದ ದಿನವಾಗಿದ್ದರಿಂದ ಈ ದಿನವನ್ನು ವಿಜಯದಶಮಿ ಎಂದು ಆಚರಿಸಲಾಗುತ್ತಿದೆ

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ಪಿಎಸೈ ಅಮಾನತ್ತಿಗೆ ಆಗ್ರಹ

Oct 14 2024, 01:21 AM IST
ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಬಂದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಲಕ್ಷ್ಮೇಶ್ವರ ಪಿಎಸೈ ಈರಣ್ಣ ರಿತ್ತಿ ಲಾಠಿಯಿಂದ ಹೊಡೆದಿದ್ದಾರೆ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved