• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ, ಪಿಎಸೈ ಅಮಾನತ್ತಿಗೆ ಆಗ್ರಹ

Oct 14 2024, 01:21 AM IST
ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ಬಂದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ಲಕ್ಷ್ಮೇಶ್ವರ ಪಿಎಸೈ ಈರಣ್ಣ ರಿತ್ತಿ ಲಾಠಿಯಿಂದ ಹೊಡೆದಿದ್ದಾರೆ

ಹಿಂದೂ ಸನಾತನ ಧರ್ಮದಲ್ಲಿ ಪ್ರಕೃತಿ ಪೂಜೆ

Oct 14 2024, 01:15 AM IST
ವಾಸ್ತವಿಕ ಪ್ರಜ್ಞೆ ಮತ್ತು ವೈಜ್ಞಾನಿಕ ದೃಷ್ಟಿಕೋನದಿಂದ ನೋಡಿದಾಗ ಅವುಗಳ ಮಹತ್ವದ ಅರಿವು ನಮಗಾಗುತ್ತದೆ

ಕೇಸ್‌ ವಾಪಾಸ್‌: ಸಿಡಿದೆದ್ದ ಬಿಜೆಪಿ-ಹಿಂದೂ ಸಂಘಟನೆ

Oct 13 2024, 01:08 AM IST
2022ರ ಏಪ್ರಿಲ್‌ನಲ್ಲಿ ಹಳೇ ಹುಬ್ಬಳ್ಳಿ ಠಾಣೆಯ ಬಳಿ ಮುಸ್ಲಿಂ ಸಮುದಾಯದವರು ಬೃಹತ್‌ ಪ್ರತಿಭಟನೆ ನಡೆಸಿದ್ದರು. ಆಗ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಲೇಜರ್‌ ಮೂಲಕ ಜೈ ಶ್ರೀರಾಮ ಎಂಬುದು ಅಕ್ಷರ ರೂಪದಲ್ಲಿ ಮೂಡಿತ್ತು. ಇದನ್ನು ಖಂಡಿಸಿ ಪ್ರತಿಭಟನೆ ನಡೆದಿತ್ತು.

ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಿ: ಉಪವಾಸ ಸತ್ಯಾಗ್ರಹ

Oct 08 2024, 01:16 AM IST
ದೇವಾಲಯಗಳನ್ನು ಸರ್ಕಾರೀಕರಣದಿಂದ ಮುಕ್ತಗೊಳಿಸುವಂತೆ ಹಾಗೂ ಪ್ರತ್ಯೇಕ ಸ್ವಾಯತ್ತ ಮಂಡಳಿ ರಚಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ಪುತ್ತೂರು ಜಿಲ್ಲೆ ವತಿಯಿಂದ ಭಾನುವಾರ ಬೆಳಗ್ಗಿನಿಂದ ಸಂಜೆ ವರೆಗೆ ಒಂದು ದಿನದ ಉಪವಾಸ ಸತ್ಯಾಗ್ರಹ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನಡೆಯಿತು.

ಕಲ್ಲುಮೊಟ್ಟೆ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಶ್ರಮದಾನ

Oct 08 2024, 01:15 AM IST
ಕಲ್ಲುಮೊಟ್ಟೆ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು. ನಾಪೋಕ್ಲು ಶೌರ್ಯ ಘಟಕದ ವತಿಯಿಂದ ಕಾರ್ಯಕ್ರಮ ನಡೆಯಿತು.

ಪ್ರತಿ ಹಿಂದೂ ಧರ್ಮ ರಕ್ಷಕನಾಗಲಿ: ಜಗದೀಶ ಕಾರಂತ

Oct 08 2024, 01:10 AM IST
ಸಿಂಧೂ ನಾಗರಿಕತೆಯಿಂದ ಉಗಮಿಸಿರುವ ಹಿಂದೂ ಧರ್ಮವನ್ನು ಯಾರಿಂದಲೂ ನಾಶಪಡಿಸಲು ಸಾಧ್ಯವಿಲ್ಲ.

ಹಿಂದೂ ಅಪ್ರಾಪ್ತೆ ಅಪಹರಿಸಿದ ಅನ್ಯಕೋಮಿನ ಯುವಕ: ಆರೋಪ

Oct 07 2024, 01:42 AM IST
ಪ್ರಕರಣದ ಸಮಗ್ರ ತನಿಖೆಯನ್ನು ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಿ: ಉಪವಾಸ ಸತ್ಯಾಗ್ರಹ

Oct 07 2024, 01:40 AM IST
ದೇವಾಲಯಗಳನ್ನು ಸರ್ಕಾರೀಕರಣದಿಂದ ಮುಕ್ತಗೊಳಿಸುವಂತೆ ಹಾಗೂ ಪ್ರತ್ಯೇಕ ಸ್ವಾಯತ್ತ ಮಂಡಳಿ ರಚಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌ ಪುತ್ತೂರು ಜಿಲ್ಲೆ ವತಿಯಿಂದ ಭಾನುವಾರ ಬೆಳಗ್ಗಿನಿಂದ ಸಂಜೆ ವರೆಗೆ ಒಂದು ದಿನದ ಉಪವಾಸ ಸತ್ಯಾಗ್ರಹ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ನಡೆಯಿತು.

ನಾವೆಲ್ಲರೂ ಹಿಂದೂ ಧರ್ಮದ ರಕ್ಷಣೆಗೆ ಕಂಕಣಬದ್ಧರಾಗೋಣ: ಹಾರಿಕಾ ಮಂಜುನಾಥ

Oct 07 2024, 01:32 AM IST
ಜಾತಿ ಯಾವುದೇ ಇರಲಿ ಮೊದಲು ನಾವೆಲ್ಲ ಹಿಂದೂಗಳಾಗಿ ಬದುಕಬೇಕು. ಜಾತಿ, ಮತ ಪಂಥ, ತತ್ವ ಸಿದ್ಧಾಂತ ಇಟ್ಟುಕೊಂಡು ಹೆಗಲ ಮೇಲೆ ಕೇಸರಿ ಶಾಲು ಹಾಕಿಕೊಳ್ಳುವುದಕ್ಕೂ ಮೊದಲು ನಾನು ಹಿಂದೂ ಎನ್ನುವುದನ್ನು ಎಲ್ಲರೂ ಮನಗಾಣಬೇಕು ಎಂದು ಯುವ ವಾಗ್ಮಿ ಹಾರಿಕಾ ಮಂಜುನಾಥ ಹೇಳಿದರು.

ಭಾರತ ಮೂಲತಃ ಹಿಂದೂ ರಾಷ್ಟ್ರ: ತನ್ನ ಸುರಕ್ಷತೆಗಾಗಿ ಒಗ್ಗೂಡಬೇಕು : ಆರ್‌ಎಸ್‌ಎಸ್‌ ಮುಖಂಡ ಮೋಹನ್ ಭಾಗವತ್

Oct 07 2024, 01:30 AM IST

ಆರ್‌ಎಸ್‌ಎಸ್‌ ಮುಖಂಡ ಮೋಹನ್‌ ಭಾಗವತ್‌ ಅವರು ಭಾರತವನ್ನು 'ಮೂಲತಃ ಹಿಂದೂ ರಾಷ್ಟ್ರ' ಎಂದು ಬಣ್ಣಿಸಿದ್ದಾರೆ. ಜೊತೆಗೆ, ಹಿಂದೂ ಸಮಾಜವು ಒಗ್ಗಟ್ಟಿನಿಂದ ಇರಬೇಕು ಮತ್ತು ಇತರ ಸಮುದಾಯಗಳನ್ನು ಸಹ ಒಳಗೊಳ್ಳಬೇಕು ಎಂದು ಕರೆ ನೀಡಿದ್ದಾರೆ.  

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 36
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved