• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಂಕರಾಚಾರ್ಯರಿಂದ ಹಿಂದೂ ಸಂಸ್ಕೃತಿ ಪುನರುಜ್ಜೀವನ: ಮುಲ್ಲಂಗಿ ನಂದೀಶ್

May 02 2025, 11:45 PM IST
ಬಳ್ಳಾರಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ನಗರದ ಸಂಗನಕಲ್ಲು ರಸ್ತೆಯ ಶ್ರೀ ಭಾರತೀತೀರ್ಥ ಸಭಾಭವನದಲ್ಲಿ ಶುಕ್ರವಾರ ಆದ್ಯ ಗುರು ಶ್ರೀ ಶಂಕರಾಚಾರ್ಯ ಜಯಂತಿ ನಡೆಯಿತು.

ಮಂಗಳೂರಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ

May 02 2025, 01:31 AM IST

ಗುಂಪು ಹತ್ಯೆ ಪ್ರಕರಣದಿಂದ ತತ್ತರಿಸಿದ್ದ ಮಂಗಳೂರಿನಲ್ಲಿ ನಾಲ್ಕೇ ದಿನದ ಅಂತರದಲ್ಲಿ ಇನ್ನೊಂದು ಭೀಕರ ಹತ್ಯೆ ಗುರುವಾರ ಸಂಭವಿಸಿದೆ. 

ಹಿಂದೂ ಸಂಪ್ರದಾಯದ ಮಠಗಳ ಸೇವೆ ಅಪಾರ: ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

May 02 2025, 12:14 AM IST
ನಾಡಿನ ಹಿಂದೂ ಸಂಪ್ರದಾಯದ ಹಲವು ಮಠಗಳು ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿವೆ. ಶ್ರೀಮಠದ ಗುರುಪರಂಪರೆ ಯಾವ ರೀತಿ ಜನಮಾನಸದಲ್ಲಿ ಬೇರೂರಿದೆ ಎಂಬುದನ್ನು ನಾನು ಗಮನಿಸಿದೆ. ರಾಜ್ಯದ ಹಲವು ಮಠಗಳ ಪರಂಪರೆಯಲ್ಲಿ ಕುಂದೂರು ರಸ ಸಿದ್ದೇಶ್ವರ ಮಠವು ಒಂದಾಗಿದೆ.

ಪೆಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಹಿಂದೂ ಮಲಯಾಳಿ ಸಮಾಜ ಮೊಂಬತ್ತಿ ಪ್ರತಿಭಟನೆ

May 02 2025, 12:09 AM IST
ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರ ಮೇಲೆ ಗುಂಡಿನ ದಾಳಿಯನ್ನು ಖಂಡಿಸಿ ಹಿಂದೂ ಮಲೆಯಾಳಿ ಬಾಂಧವರು ಮತ್ತು ಸಂಘಟನೆಗಳಿಂದ ಮೊಂಬತ್ತಿ ಬೆಳಗಿ ಪ್ರತಿಭಟನೆ ನಡೆಯಿತು.

ಪುತ್ತೂರು: 5ರಂದು ‘ಹಿಂದೂ ಧರ್ಮ ಶಿಕ್ಷಣ’ ಆರಂಭ

May 01 2025, 12:45 AM IST
೫ರಂದು ಅಪರಾಹ್ನ ಶೃಂಗೇರಿ ಮಠದಲ್ಲಿ ಹಿಂದೂ ಧರ್ಮ ಶಿಕ್ಷಣ ತರಗತಿಗೆ ಚಾಲನೆ ನೀಡಲಾಗುವುದು. ಶೃಂಗೇರಿ ಮಠಾಧಿಪತಿ ಶ್ರೀ ವಿಧುಶೇಖರ ಸ್ವಾಮೀಜಿ ತರಗತಿ ಉದ್ಘಾಟಿಸಲಿದ್ದಾರೆ ಎಂದು ಪುತ್ತೂರು ತಾಲೂಕು ಧರ್ಮ ಶಿಕ್ಷಣ ಸಮಿತಿಯ ಪದಾಧಿಕಾರಿಗಳು ತಿಳಿಸಿದ್ದಾರೆ.

ಹಿಂದೂ ಧರ್ಮದ ಮೇಲಿನ ದಬ್ಬಾಳಿಕೆ ನಿಲ್ಲಲಿ

Apr 28 2025, 11:46 PM IST
ಜನಿವಾರ ವಿವಾದದ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ, ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧ ಖಂಡಿಸಿ, ಕಂಪ್ಲಿ ತಾಲೂಕು ಜನಿವಾರ ಸಮುದಾಯಗಳ ಸಮಿತಿ, ಹಿಂದೂ ಸಂಘಟನೆಗಳಿಂದ ಕಂಪ್ಲಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಹಿಂದೂ ಜಾಗರಣ ವೇದಿಕೆಯಿಂದ ಪಂಜಿನ ಮೆರವಣಿಗೆ

Apr 25 2025, 11:46 PM IST
ಜಾತಿ, ಭಾಷೆ, ರಾಜ್ಯ ಕೇಳದೆ ಧರ್ಮ ಕೇಳಿ, ಅವರ ಬಟ್ಟೆ ಬಿಚ್ಚಿಸಿ ಹಿಂದೂವೆಂದು ತಿಳಿದ ಕೂಡಲೇ ಗುಂಡಿಟ್ಟು ಹತ್ಯೆಗೈದ ಉಗ್ರಗಾಮಿಗಳಿಗೆ ಪೋಷಿಸುತ್ತಿರುವ ಪಾಕಿಸ್ತಾನದ ಅಟ್ಟಹಾಸಕ್ಕೆ ಇತಿಶ್ರೀ ಆಡಬೇಕಿದೆ.

ಪಹಲ್ಗಾಮ್‌ ನರಮೇಧ: ಬಿ.ಸಿ.ರೋಡಿನಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

Apr 24 2025, 11:50 PM IST
ಪಹಲ್ಗಾಂನಲ್ಲಿ ಪ್ರವಾಸಿಗರ ಭೀಕರ ಹತ್ಯೆ ಮಾಡಿದ ಘಟನೆಯನ್ನು ಖಂಡಿಸಿ ಹಾಗೂ ಒತ್ತಾಯಿಸಿ, ಬಿಸಿ ರೋಡು ಬಸ್ ನಿಲ್ದಾಣದಲ್ಲಿ ಗುರುವಾರ ಸಂಜೆ ಹಿಂದೂ ಜಾಗರಣಾ ವೇದಿಕೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಸಮಸ್ತ ಹಿಂದೂ ಸಮಾಜ ಸೆಟೆದು ನಿಲ್ಲಬೇಕು

Apr 24 2025, 11:48 PM IST
ಉಗ್ರರ ದಾಳಿಯಲ್ಲಿ ಮೃತಪಟ್ಟಿವರಿಗೆ ಮೇಣದ ದೀಪಗಳನ್ನು ಹಚ್ಚುವ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಗೋ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಮುಂಡಗೋಡಲ್ಲಿ ಪ್ರತಿಭಟನೆ

Apr 24 2025, 11:48 PM IST
ಮುಂಡಗೋಡ ಪಟ್ಟಣದಲ್ಲಿ ನಡೆದ ಗೋ ಹತ್ಯೆ ಖಂಡಿಸಿ ವಿವಿಧ ಹಿಂದೂ ಪರ ಸಂಘಟನೆ ಹಾಗೂ ಎಬಿವಿಪಿ ಕಾರ್ಯಕರ್ತರು ಗುರುವಾರ ಪಟ್ಟಣದ ಶಿವಾಜಿ ಸರ್ಕಲ್‌ನಲ್ಲಿ ಶಿರಸಿ-ಹುಬ್ಬಳ್ಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಗೋ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಒಬ್ಬನನ್ನು ಬಂಧಿಸಿ, ಮಾಂಸ ವಶಪಡಿಸಿಕೊಂಡಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved