• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರೀರಾಮ ಅವತಾರದ ಹಿಂದೂ ಮಹಾಗಣಪತಿ ಅದ್ಧೂರಿ ವಿಸರ್ಜನೆ

Oct 06 2024, 01:19 AM IST
ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಬೃಹತ್ ಶೋಭಾ ಯಾತ್ರೆಯಲ್ಲಿ ನಾಸಿಕ್ ಡೋಲ್ ಹಾಗೂ ಅಬ್ಬರದ ಡಿಜೆ ಸಂಗೀತದ ನಡುವೆ ನಗರದ ರಾಜಬೀದಿಗಳಲ್ಲಿ ಮೆರವಣಿಗೆ ಸಾಗಿತು.

ಇಂದು ಹಿಂದೂ ಮಹಾಗಣಪತಿ ಮೆರವಣಿಗೆ, ವಿಸರ್ಜನೆ: ಪೊಲೀಸ್‌ ಸರ್ಪಗಾವಲು

Oct 05 2024, 01:33 AM IST
ದಾವಣಗೆರೆ ನಗರದ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ ಸಾರ್ವಜನಿಕ ಹಿಂದೂ ಮಹಾಗಣಪತಿ ಟ್ರಸ್ಟ್‌ನಿಂದ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಶೋಭಾಯಾತ್ರೆಗೆ ದಾವಣಗೆರೆ ಸಜ್ಜುಗೊಂಡಿದ್ದು, ಇಡೀ ನಗರ ಕೇಸರಿಮಯಗೊಂಡಿದೆ.

ಹಿಂದೂ ಮಹಾಗಣಪತಿ ಮೆರವಣಿಗೆ: ವಾಹನಗಳ ಸಂಚಾರ ಮಾರ್ಗ ಬದಲಾವಣೆ

Oct 04 2024, 01:11 AM IST
ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆಯು ಅ.5ರಂದು ನಡೆಯಲಿದ್ದು, ಅಂದು ಬೆಳಗ್ಗೆ 10 ರಿಂದ ರಾತ್ರಿ 11 ಗಂಟೆವರೆಗೆ ನಗರದಲ್ಲಿ ವಾಹನಗಳ ಸಂಚಾರಿ ಮಾರ್ಗದಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಾಳೆ ಹಿಂದೂ ಮಹಾಗಣಪತಿ ಟ್ರಸ್ಟ್‌ ಮೂರ್ತಿ ಮೆರವಣಿಗೆ

Oct 04 2024, 01:06 AM IST
ಸಾರ್ವಜನಿಕ ಹಿಂದೂ ಮಹಾ ಗಣಪತಿ ಟ್ರಸ್ಟ್ ವತಿಯಿಂದ ಇಲ್ಲಿನ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆ ಕಾರ್ಯಕ್ರಮವು ಅ.5ರಂದು ನಡೆಯಲಿದ್ದು, ಬಾತಿಕೆರೆಯಲ್ಲಿ ಗಣೇಶನ ವಿಸರ್ಜನೆ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಜೊಳ್ಳಿ ಗುರು ದಾವಣಗೆರೆಯಲ್ಲಿ ಹೇಳಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸಲು ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Oct 02 2024, 01:02 AM IST
ರಾಜ್ಯದಲ್ಲಿ ಕನ್ನಡವೇ ಮಾತೃಭಾಷೆ. ಹೀಗೆ ಉರ್ದು ಕಡ್ಡಾಯ ಮಾಡಿ ಕನ್ನಡಿಗರನ್ನು ಅವಮಾನ ಮಾಡುತ್ತಿರುವುದು ಕಂಡುಬರುತ್ತಿದೆ ಎಂದು ಹಿಂದೂ ಜಾಗೃತಿ ಸಮಿತಿ ಸದಸ್ಯರು ಆರೋಪಿಸಿದರು.

ತಿರುಪತಿ ಸೇರಿ ಎಲ್ಲ ದೇವಾಲಯಗಳ ಹಿಂದೂ ಸುಪರ್ದಿಗೆ ವಹಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹ

Oct 01 2024, 01:39 AM IST
ತಿರುಪತಿ ಸೇರಿದಂತೆ ಎಲ್ಲ ದೇವಾಲಯಗಳನ್ನು ಹಿಂದೂಗಳ ಸುಪರ್ದಿಗೆ ವಹಿಸಬೇಕು ಎಂದು ವಿಶ್ವ ಹಿಂದೂ ಪರಿಷತ್‌ ನೇತೃತ್ವದಲ್ಲಿ ಸೋಮವಾರ ಸಾಧು, ಸಂತರನ್ನೊಳಗೊಂಡ ಧರ್ಮಾಗ್ರಹ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.

ಅದ್ಧೂರಿ ವಿರಾಟ್ ಹಿಂದೂ ಮಹಾಸಭಾ ಗಣೇಶ ಶೋಭಾಯಾತ್ರೆ

Sep 30 2024, 01:19 AM IST
ರಾಣಿಬೆನ್ನೂರು ನಗರದ ಅಶೋಕ ಸರ್ಕಲ್ ಬಳಿ ವಿರಾಟ್ ಹಿಂದೂ ಮಹಾಸಭಾ ವತಿಯಿಂದ ಮೂರನೇ ಬಾರಿಗೆ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿ ಶೋಭಾಯಾತ್ರೆ ಭಾನುವಾರ ನಗರದಲ್ಲಿ ಅದ್ಧೂರಿಯಾಗಿ ಜರುಗಿತು.

ಹಿಂದೂ ಮಹಾಗಣಪತಿಗೆ ಸಂಭ್ರಮದ ವಿದಾಯ

Sep 30 2024, 01:15 AM IST
ಹಿಂದೂ ಜಾಗರಣ ವೇದಿಕೆಯಿಂದ ನಗರದ ಪೇಟೆ ಆಂಜನೇಯ ದೇವಸ್ಥಾನ ಆವರಣದಲ್ಲಿ ಪ್ರತಿಷ್ಠಾಪನೆಗೊಂಡಿದ್ದ ಹಿಂದೂ ಮಹಾಗಣಪತಿಯ ಅದ್ಧೂರಿ ರಾಜಬೀದಿ ಉತ್ಸವ ಭಾನುವಾರ ಅದ್ಧೂರಿಯಾಗಿ ನೆರವೇರಿತು.

ಇಂದು ಹಿಂದೂ ಮಹಾಗಣಪತಿ ಶೋಭಾಯಾತ್ರೆ

Sep 29 2024, 01:36 AM IST
ತಾಲೂಕಿನ ಹಿಂದೂ ಮಹಾ ಗಣಪತಿ ವಿಸರ್ಜನೆ ಸೆ.29 ಭಾನುವಾರ ನಡೆಯಲಿದ್ದು, ಬೃಹತ್ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಮಹಾ ಗಣಪತಿ ಟ್ರಸ್ಟ್ ಅಧ್ಯಕ್ಷ ಬಸವನಗೌಡ ಹೇಳಿದರು.

ಅದ್ಧೂರಿ ಶೋಭಾಯಾತ್ರೆ: ಹಿಂದೂ ಮಹಾ ಗಣಪತಿ ವಿಸರ್ಜನೆ

Sep 29 2024, 01:33 AM IST
Hindu Maha Ganapati Dissolution
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 36
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved