• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ : ಮಲ್ಲಿಕಾರ್ಜುನ ಖರ್ಗೆ

Sep 22 2024, 01:47 AM IST
ದೇಶದಲ್ಲಿ ಹಿಂದೂ ಧರ್ಮದಲ್ಲಿ ಅಸ್ಪೃಶ್ಯತೆ ಮತ್ತು ಸಾಮಾಜಿಕ ಅಸಮಾನತೆ ಇರುವ ತನಕ ಮೀಸಲಾತಿ ಇರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಮೀಸಲಾತಿಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇಂದು ಮಲೇಬೆನ್ನೂರು ಹಿಂದೂ ಮಹಾಗಣಪತಿ ವಿಸರ್ಜನೆ: ಅಶೋಕ್‌

Sep 21 2024, 02:01 AM IST
ಮಲೇಬೆನ್ನೂರು ಪಟ್ಟಣದ ನೀರಾವರಿ ಇಲಾಖೆ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮತ್ತು ವಿಸರ್ಜನೆ ಕಾರ್ಯಕ್ರಮಕ್ಕೆ ಸೆ.೨೧ರಂದು ಬೆಳಗ್ಗೆ ೧೦ ಗಂಟೆಯಿಂದ ಚಾಲನೆ ದೊರೆಯಲಿದೆ ಎಂದು ಸಮಿತಿ ಅಧ್ಯಕ್ಷ ವೈ.ಅಶೋಕ್ ಹೇಳಿದ್ದಾರೆ.

ಇಂದು ವಿಶ್ವ ಹಿಂದೂ ಮಹಾಗಣಪತಿ ಶೋಭಾಯಾತ್ರೆ

Sep 21 2024, 01:57 AM IST
ಪಟ್ಟಣದಲ್ಲಿ ವಿಶ್ವ ಹಿಂದೂ ಪರಿಷತ್‌ ಹಾಗು ಬಜರಂಗದಳ ಪ್ರತಿಷ್ಠಾಪಿಸಿರುವ 11 ನೇ ವರ್ಷದ ವಿಶ್ವ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಶನಿವಾರ ಸೆ. 21 ರಂದು ನಡೆಯಲಿದ್ದು, ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಕೇಸರಿ ಬಾವುಟ, ಪ್ಲೆಕ್ಸ್‌ ಅಳವಡಿಕೆ, ವಿದ್ಯುತ್‌ ದೀಪಾಲಂಕಾರ ಸೇರಿದಂತೆ ಹಲವು ಸಿದ್ಧತೆಗಳು ನಡೆದಿವೆ.

ಹಿಂದೂ ಮಹಾಗಣಪತಿ ಬದ್ರಿನಾಥ್ ಮೇಲೆ ಕ್ರಮಕ್ಕೆ ಆಗ್ರಹ

Sep 20 2024, 01:42 AM IST
ಹಿಂದೂ ಮಹಾ ಗಣಪತಿ ಸಮಿತಿಯ ಮಾಜಿ ಅಧ್ಯಕ್ಷ ಟಿ. ಬದ್ರಿನಾಥ್ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬೆದರಿಸುತ್ತಿದ್ದಾರೆ. ಅವರ ವಿರುದ್ಧ ಅಗತ್ಯ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಮಿತಿ ಮತ್ತೋರ್ವ ಮಾಜಿ ಅಧ್ಯಕ್ಷ ಸೈಟ್ ಬಾಬು ಜಿಲ್ಲಾಧಿಕಾರಿ ಹಾಗೂ ಎಸ್ಪಿ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.

ಹಿಂದೂ-ಮುಸ್ಲಿಂ ಹಬ್ಬಗಳಲ್ಲಿ ಪರಸ್ಪರ ಸನ್ಮಾನ: ರಾಷ್ಟ್ರಕ್ಕೆ ಮಾದರಿ

Sep 20 2024, 01:39 AM IST
ಈದ್‌ ಮಿಲಾದ್‌ ಕಾರ್ಯಕ್ರಮದ ಅಂಗವಾಗಿ ಬಸವಕಲ್ಯಾಣ ಕೋಟೆಯಿಂದ ಗಾಂಧಿ ವೃತ್ತದ ವರೆಗೆ ಮುಸ್ಲಿಂ ಸಮುದಾಯದವರು ಭವ್ಯ ಮೆರವಣಿಗೆ ನಡೆಸಿದರು

ಹಿಂದೂ ಸಮಾಜದ ರಕ್ಷಣೆ, ಸಂಘಟನೆ ಸಂದೇಶ ತಂದ ಗಣೇಶ : ಕೆ.ಪಿ.ಸುರೇಶ್‌ ಕುಮಾರ್

Sep 20 2024, 01:36 AM IST
ನರಸಿಂಹರಾಜಪುರ, ಈ ಬಾರಿ ಹಿಂದೂ ಮಹಾಗಣಪತಿ ಹಿಂದೂ ಸಮಾಜದ ರಕ್ಷಣೆ ಹಾಗೂ ಸಂಘಟನೆ ಸಂದೇಶವನ್ನು ಹೊತ್ತು ತಂದಿದ್ದಾನೆ ಎಂದು ವಿಶ್ವ ಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಕೆ.ಪಿ.ಸುರೇಶ್‌ಕುಮಾರ್ ಹೇಳಿದರು.

ಹಿಂದೂ ಸಮಾಜಕ್ಕೆ ಅನ್ಯಾಯವಾದರೆ ಹೋರಾಟ: ಅಖಿಲ ಭಾರತೀಯ ಸಂತ ಸಮಿತಿ

Sep 20 2024, 01:33 AM IST
ಲವ್‌ ಜಿಹಾದ್‌ ವಿರುದ್ಧ ಸಮರ ಸಾರಿದ್ದು, ಇಂತಹ ಘಟನೆಗಳು ನಡೆದರೆ ಸೂಕ್ತ ರೀತಿಯಲ್ಲಿ ಹಿಂದೂ ಹೆಣ್ಮಕ್ಕಳ ರಕ್ಷಣಾ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಸ್ವಾಮೀಜಿ ಹೇಳಿದರು.

ಕಡೂರಿನ ಹಿಂದೂ ಮಹಾ ಗಣಪತಿ ಖಡ್ಗ 1.45 ಲಕ್ಷಕ್ಕೆ ಹರಾಜು

Sep 19 2024, 01:48 AM IST
ಆಶೀರ್ವಾದ ಹೋಟೆಲ್ ಮಾಲೀಕರಾದ ಕಿರಣ್‍ ಅಂಬಿ ಮತ್ತು ಕಾರ್ತಿಕ್ ಸಹೋದರರು ₹1.45 ಲಕ್ಷಕ್ಕೆ ಶ್ರೀಯವರ ಖಡ್ಗವನ್ನು ಹರಾಜು ಕೂಗುವ ಮೂಲಕ ಪಡೆದು ಗಣೇಶನ ಕೃಪೆಗೆ ಪಾತ್ರರಾದರು.

ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ 3 ಲಕ್ಷ ಮಂದಿ !

Sep 19 2024, 01:47 AM IST
ಹಿಂದೂಮಹಾ ಗಣಪತಿ ಶೋಭಾಯಾತ್ರೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬುಧವಾರ ಅಧಿಕಾರಿಗಳು ಮತ್ತು ಪ್ರತಿಷ್ಠಾನ ಸಮಿತಿ ಸದಸ್ಯರೊಂದಿಗೆ ಸಭೆ ಮಾಡಿದರು.

ಹಿಂದೂ ಮಹಾಸಭಾ ಗಣಪಗೆ ಜನಸಾಗರದ ವಿದಾಯ

Sep 18 2024, 01:48 AM IST
80ನೇ ವರ್ಷದ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಪೂರ್ವದ ಭವ್ಯ ಮೆರವಣಿಗೆಯು ನಗರದ ಪ್ರಮುಖ ಬೀದಿಗಳಲ್ಲಿ ಅದ್ಧೂರಿಯಾಗಿ ನಡೆದು, ತುಂಗಾ ನದಿಯಲ್ಲಿ ಹಣಪತಿ ಮೂರ್ತಿಯ ವಿಸರ್ಜನೆ ನಡೆಯಿತು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved