• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಕೈ ಸರ್ಕಾರ: ಶಾಸಕ ಯತ್ನಾಳ

Apr 22 2025, 01:52 AM IST
ಸಿಇಟಿ ಪರೀಕ್ಷೆ ವೇಳೆ ರಾಜ್ಯದ ಶಿವಮೊಗ್ಗ, ಬೀದರ ಸೇರಿದಂತೆ ವಿವಿಧೆಡೆ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದನ್ನು ನೋಡಿದರೇ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದರು.

ಹಿಂದೂ ಧರ್ಮದವರಿಗೆ ಶಾಸ್ತ್ರದಂತೆ ಶಸ್ತ್ರಾಸ್ತ್ರ ಕಲೆಯೂ ಗೊತ್ತು

Apr 22 2025, 01:49 AM IST
ಹಿಂದೂ ಧರ್ಮಿಯರನ್ನು ಒಂದಿಲ್ಲೊಂದು ಕಾರಣಕ್ಕೆ ಗುರಿಯಾಗಿಸಿಕೊಂಡು ಸನಾತನ ಧರ್ಮವನ್ನೇ ಹಾಳು ಮಾಡುವ ವಿಚಾರ ತೀವ್ರ ಖಂಡನೀಯ. ಮೊದಲು ಈ ವಿಚಾರವನ್ನು ಮೊದಲು ತೆಗೆದು ಹಾಕಿ. ಇಲ್ಲದಿದ್ದರೆ ಹಿಂದೂ ಧರ್ಮಿಯರಲ್ಲಿ ಶಾಸ್ತ್ರದ ಕಲೆಯಿದ್ದಂತೆ ಶಸ್ತ್ರಾಸ್ತ್ರದ ಕಲೆಯೂ ಒಳಗೊಂಡಿದೆ. ಆ ಕಲೆಯೊಂದಿಗೆ ಹೊರಬರಬೇಕಾಗುತ್ತದೆ ಎಂದು ಮುದ್ದೇಬಿಹಾಳ ಹಾಗೂ ತಾಳಿಕೋಟೆ ತಾಲೂಕುಗಳ ಸಾಮಾಜಿಕ ಕಾರ್ಯಕರ್ತ ಉದಯಸಿಂಗ್ ರಾಯಚೂರ ಎಚ್ಚರಿಸಿದರು.

ಧಾರವಾಡದಲ್ಲೂ ವಿದ್ಯಾರ್ಥಿ ಜನಿವಾರಕ್ಕೆ ಸಿಬ್ಬಂದಿ ಕತ್ತರಿ : ಸಿಬ್ಬಂದಿ ಎಡವಟ್ಟಿಗೆ ಹಿಂದೂ ಸಂಘಟನೆ ಕಿಡಿ

Apr 21 2025, 01:33 AM IST
ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಗಾಗಿ ಏ.16 ಮತ್ತು 17ರಂದು ನಡೆದ ಸಿಇಟಿ ಪರೀಕ್ಷೆ ವೇಳೆ ಬೀದರ್ ಹಾಗೂ ಶಿವಮೊಗ್ಗದಲ್ಲಿ ನಡೆದ ರೀತಿಯಲ್ಲಿಯೇ ಧಾರವಾಡದಲ್ಲೂ ವಿದ್ಯಾರ್ಥಿಯೊಬ್ಬನ ಜನಿವಾರ ಕತ್ತರಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಜನಿವಾರಕ್ಕೆ ಕತ್ತರಿ: ಪೊಲೀಸರ ವಿರುದ್ಧ ಹಿಂದೂ ಪರಿಷತ್‌ ಆಕ್ರೋಶ

Apr 21 2025, 12:54 AM IST
ಜನಿವಾರವನ್ನು ಕತ್ತರಿಸಿದ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್‌ ಸದಸ್ಯರು ಇಲ್ಲಿಯ ಉಪ ನಗರ ಪೊಲೀಸ ಠಾಣೆ ಎದುರು ಪ್ರತಿಭಟನೆ ನಡೆಸಿ ಠಾಣೆಗೆ ಒಳನುಗ್ಗಲು ವಿಫಲಯತ್ನ ನಡೆಯಿತು.

ಪಾಕ್‌ ಹಿಂದೂ ಸಚಿವ ಖೇಲ್‌ದಾಸ್‌ ಕೊಹಿಸ್ತಾನಿ ಮೇಲೆ ಹಲ್ಲೆ : ಸರ್ಕಾರ ವಿರೋಧಿ ಪ್ರತಿಭಟನಾಕಾರರಿಂದ ದಾಳಿ

Apr 21 2025, 12:48 AM IST
ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ಸರ್ಕಾರದ ಹೊಸ ಕಾಲುವೆಗಳ ಯೋಜನೆಯನ್ನು ವಿರೋಧಿಸಿ ರ್‍ಯಾಲಿ ನಡೆಸುತ್ತಿದ್ದ ಪ್ರತಿಭಟನಾಕಾರರು ಹಿಂದೂ ಸಚಿವರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.

ಜನಿವಾರ ತೆಗೆಸಿದ್ದು ಹಿಂದೂ ಸಮಾಜಕ್ಕೆ ಮಾಡಿದ ಅಪಮಾನ

Apr 21 2025, 12:47 AM IST
ಕಾಂಗ್ರೆಸ್ ಸರಕಾರ ಸನಾತನ ಹಿಂದೂ ಧರ್ಮ ವಿರೋಧಿ ನೀತಿ ಹೆಚ್ಚಾಗಿ ಜಾರಿಗೆ ತರುತ್ತಿದೆ.

ಬಾಂಗ್ಲಾ ಹಿಂದೂ ನಾಯಕನ ಹತ್ಯೆ - ಹಿಂದುಗಳ ಮೇಲೆ ನಿಲ್ಲದ ದಾಳಿ ಬಗ್ಗೆ ಭಾರತ ಕೆಂಡಾಮಂಡಲ

Apr 20 2025, 06:34 AM IST

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ಮುಂದುವರಿದಿದೆ. ಬಾಂಗ್ಲಾದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕ ಭಾವೇಶ್‌ ಚಂದ್ರ ರಾಯ್‌ (58) ಅವರನ್ನು ಅಪಹರಿಸಿ ಭೀಕರವಾಗಿ ಗುರುವಾರ ಹತ್ಯೆ ಮಾಡಿದ ಘಟನೆ ಬಗ್ಗೆ ಭಾರತ ಸರ್ಕಾರ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ನಾಪೋಕ್ಲು: ಹಿಂದೂ ಮಲಯಾಳಿ ಸಂಘದಿಂದ ವಿಷು ಕಣಿ, ವಿಷು ಕೈನೀಟಂ

Apr 20 2025, 02:06 AM IST
ಹಿಂದೂ ಮಲೆಯಾಳಿ ಸಂಘದಿಂದ ವಿಷು ಕಣಿ ಹಾಗೂ ವಿಷು ಕೈನೀಟಂ ಅದ್ಧೂರಿಯಾಗಿ ನಡೆಯಿತು.

ಹಿಂದೂ ಸಮಾಜವನ್ನು ವಿಸ್ತರಿಸುವ ಕೆಲಸವಾಗಲಿ: ಸೂಲಿಬೆಲೆ

Apr 20 2025, 01:49 AM IST
ಧರ್ಮಕ್ಕೆ ಆಘಾತವಾದಾಗ ಸುಮ್ಮನೆ ಕುಳಿತುಕೊಳ್ಳುವವರು ಧರ್ಮದ್ರೋಹಿಗಳು. ದುಷ್ಟ ಶಕ್ತಿಗಳ ನಾಶಕ್ಕೆ ಹನುಮಂತನಂತೆ ಬಲವಾಗಿ ನಿಲ್ಲಬೇಕಾದ ಅವಶ್ಯಕತೆ ಇದೆ. ಸನಾತನ ಧರ್ಮವೆಂಬುದು ಕೇವಲ ಪ್ರಾಚೀನವಾದಷ್ಟೇ ಅಲ್ಲ, ಜಗತ್ತಿನ ಹಳೆಯ, ಇಂದಿನ ವರೆಗೆ ಜೀವಂತವಿರುವ ಏಕೈಕ ಧರ್ಮವಾಗಿದೆ. ಹೀಗಾಗಿ ಹಿಂದು ಧರ್ಮದ ತಂಟೆಗೆ ಬಂದರೆ ಅದಕ್ಕೆ ಸದಾ ಉತ್ತರಿಸಲು ಸಿದ್ಧವಾಗಬೇಕಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ.

ಹಿಂದೂ ಮಹಿಳೆಯರಿಗೆ ತ್ರಿಶೂಲ ವಿತರಣೆ - ತೊಂದರೆ ಕೊಟ್ಟರೆ ತ್ರಿಶೂಲ ಚುಚ್ಚಿ : ಮುತಾಲಿಕ್‌

Apr 19 2025, 10:12 AM IST

ನೇಹಾ ಹಿರೇಮಠ ಕೊಲೆಯಾಗಿ ವರ್ಷವಾದರೂ ನ್ಯಾಯ ಸಿಕ್ಕಿಲ್ಲ. ಆರೋಪಿ ಜೈಲಿನಲ್ಲಿ ಆರಾಮಾಗಿ ಕಾಲಕಳೆಯುತ್ತಿದ್ದಾನೆ. ಆತನಿಗೆ ಯಾಕೆ ಶಿಕ್ಷೆಯಾಗಿಲ್ಲ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಪ್ರಶ್ನಿಸಿದರು.

  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved