• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕ ಹಿಂದೂ ಪಾರ್ಟಿ ಕಟ್ಟುವೆ: ಬಸವರಾಜ ಪಾಟೀಲ ಯತ್ನಾಳ್

Sep 12 2025, 12:06 AM IST
ಕರ್ನಾಟಕ ಬಿಜೆಪಿಯವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಅದಕ್ಕೆ ಅವರು ಹಿಂದೂಗಳ ಪರ ಗಟ್ಟಿಯಾಗಿ ಮಾತನಾಡುವುದಿಲ್ಲ. ಪ್ರತಾಪ್ ಸಿಂಹ ನಾವೆಲ್ಲಾ ಹಿಂದೂಗಳ ಪರವಾಗಿ ಗಟ್ಟಿ ಮಾತಾನಾಡುತ್ತೇವೆ. ನಾವು ಪ್ರತಾಪ್ ಒಂದಾಗಿ ಹೊಸ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ.

ಹಿಂದೂ ಮಹಾಗಣಪತಿ ಅದ್ಧೂರಿ ಮಹೋತ್ಸವ, ಮೆರವಣಿಗೆ

Sep 11 2025, 12:03 AM IST
ಮಾಗಡಿ: ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ 3ನೇ ವರ್ಷದ ಹಿಂದೂ ಮಹಾಗಣಪತಿ ಮಹೋತ್ಸವ ಶೋಭಾಯಾತ್ರೆಯೊಂದಿಗೆ ಅದ್ಧೂರಿ ತೆರೆ ಎಳೆಯಲಾಯಿತು.

12 ಕ್ಕೆ ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ

Sep 11 2025, 12:03 AM IST
ನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷತ್‌, ಬಜರಂಗದಳದ 8 ವರ್ಷದ ತುಮಕೂರು ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ ನಾಳೆ ಶುಕ್ರವಾರ ನಡೆಯಲಿದೆ ಎಂದು ಹಿಂದೂ ಮಹಾ ಗಣಪತಿ ಸ್ವಾಗತ ಸಮಿತಿ ಗೌರವಾಧ್ಯಕ್ಷ ವೈ.ಎಚ್.ಹುಚ್ಚಯ್ಯ ತಿಳಿಸಿದರು.

ಮತಾಂತರದ ವಿರುದ್ಧ ವಿಶ್ವ ಹಿಂದೂ ಪರಿಷತ್, ಪರಿವಾರ ಸಂಘಟನೆಯಿಂದ ಜಾಥಾ

Sep 10 2025, 01:04 AM IST
ಮತಾಂತರ ಪಿಡುಗಿನ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಪ್ರಮುಖರು ಗೋಣಿಕೊಪ್ಪದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.

ಹಿಂದೂ ಕಾರ್ಯಕರ್ತರ ಮೇಲಿನ ಲಾಠಿ ಚಾರ್ಜ್‌ ಖಂಡನೀಯ

Sep 09 2025, 01:01 AM IST
ಹಿಂದೂ ಭಾವನೆಗಳನ್ನು ಕೆದಕುವ ದುಷ್ಟ ಶಕ್ತಿಗಳಿಗೆ ಪ್ರಚೋದನೆ ನೀಡುತ್ತಿದೆ. ಅದರ ಪರಿಣಾಮವಾಗಿ ಮದ್ದೂರಿನಲ್ಲಿ ಕಲ್ಲು ತೂರಾಟ ನಡೆದಿದೆ. ಇದು ಹಿಂದೂ ವಿರೋಧಿ ಸರ್ಕಾರ.

ಹಿಂದೂ ಮಹಾಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಭಕ್ತ ಸಾಗರ

Sep 09 2025, 01:01 AM IST
ಕೊಪ್ಪಳದ ಪ್ಯಾಟಿ ಈಶ್ವರ ದೇವಸ್ಥಾನದಿಂದ ಸಂಜೆ 6 ಗಂಟೆಗೆ ಪ್ರಾರಂಭವಾಗಿದ್ದ ಹಿಂದೂ ಮಹಾಗಣೇಶ ವಿಸರ್ಜನಾ ಮೆರವಣಿಗೆ ಮುಂದೆ ಸಾಗುತ್ತಲೇ ಇರಲಿಲ್ಲ. ರಾತ್ರಿ 9 ಗಂಟೆಯಾದರೂ ನೂರು ಮೀಟರ್ ಮುಂದೆ ಸಾಗಿರಲಿಲ್ಲ.

ಜೃಂಭಣೆಯಿಂದ ವಿಶ್ವ ಹಿಂದೂ ಮಹಾಗಣಪತಿ ವಿಸರ್ಜನೆ

Sep 08 2025, 01:00 AM IST
ಹೊಳಲ್ಕೆರೆ ಆಲಂಕೃತಗೊಂಡ ಹಿಂದೂ ಮಹಾಗಣಪತಿ ಉತ್ಸವಕ್ಕೆ ಶಾಸಕ ಡಾ.ಎಂ.ಚಂದ್ರಪ್ಪ, ಪುರುಷೋತ್ವಮಾ ನಂದಪುರಿ ಸ್ವಾಮೀಜಿ ಚಾಲನೆ ನೀಡಿದರು.

ಗಬ್ಬದ ದನ ವಧೆ: ಹಿಂದೂ ಸಂಘಟನೆಯಿಂದ ಪ್ರತಿಭಟನೆ

Sep 07 2025, 01:01 AM IST
ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ದೇಜಪ್ಪ ಮೂಲ್ಯ ಎಂಬವರ ದನದ ಹಟ್ಟಿಯಿಂದ ಗಬ್ಬದ ದನವನ್ನು ಕದ್ದೊಯ್ದು, ಅವರ ಜಮೀನಿನಲ್ಲೇ ವಧಿಸಿ ಮಾಂಸ ಸಾಗಿಸಿದ ಪ್ರಕರಣವನ್ನು ಖಂಡಿಸಿ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಶನಿವಾರ ಪೆರ್ನೆಯ ಕಡಂಬು ಎಂಬಲ್ಲಿ ಪ್ರತಿಭಟನೆ ನಡೆಯಿತು.

ಸೆಂಥಿಲ್ ಹಿಂದೂ ಧಾರ್ಮಿಕ ನಂಬಿಕೆ ನಾಶ ಮಾಡಲೆಂದೇ ರಾಜಕೀಯಕ್ಕೆ ಬಂದಿದ್ದಾರೆ: ಜನಾರ್ದನ ರೆಡ್ಡಿ

Sep 07 2025, 01:00 AM IST
ಎಡಪಂಥೀಯ ಚಿಂತನೆಯ ಶಶಿಕಾಂತ ಸೆಂಥಿಲ್ ಹಿಂದೂ ಧರ್ಮದ ಧಾರ್ಮಿಕ ನಂಬಿಕೆಗಳನ್ನು ನಾಶ ಮಾಡಲೆಂದೇ ರಾಜಕಾರಣ ಪ್ರವೇಶ ಮಾಡಿದ್ದಾರೆ.

ಭದ್ರಾವತಿಯಲ್ಲಿ ಹಿಂದೂ ಗಣಪತಿಯ ಅದ್ಧೂರಿ ವಿಸರ್ಜನೆ

Sep 06 2025, 01:01 AM IST
ವಿನಾಯಕ ಮೂರ್ತಿ ವಿಸರ್ಜನೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ರಾಜಬೀದಿ ಉತ್ಸವ ಮೆರವಣಿಗೆಗೆ ಗುರುವಾರ ಮಧ್ಯಾಹ್ನ ಸುಮಾರು ೧೨.೩೦ರ ಸಮಯದಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಚಾಲನೆ ನೀಡಲಾಯಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 42
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved