• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಸಮಾಜ ಕಟ್ಟುತ್ತಿರುವ ಅಷ್ಟ ಮಠಾಧೀಶರು: ಯಶ್ಪಾಲ್ ಸುವರ್ಣ

Oct 12 2025, 01:02 AM IST
ಭಾವಿ ಪರ್ಯಾಯ ಶಿರೂರು ಮಠದ ಪರ್ಯಾಯೋತ್ಸವದ ಪೂರ್ವಭಾವಿ ತಯಾರಿಗಳ ಬಗ್ಗೆ ಬ್ರಹ್ಮಾವರ ವಲಯದ ಸಭೆ ಶನಿವಾರ ಬ್ರಹ್ಮಾವರ ಉನ್ನತಿ ಸಭಾಂಗಣದಲ್ಲಿ ನಡೆಯಿತು.

ಹಿಂದೂ ಕುಟುಂಬ ಹೆಸರಿನ ಬದಲು ಮುಸ್ಲಿಂ ಹೆಸರು!

Oct 08 2025, 01:00 AM IST
ಜಾತಿ ಜನಗಣತಿ ವೇಳೆ ಆಧಾರ್ ಕಾರ್ಡ್ ನಂಬರ್ ನಮೂದಿಸುತ್ತಿದ್ದಂತೆ ವೈದ್ಯರ ಹೆಸರಿನ ಬದಲು ಅನ್ಯ ಕೋಮಿನವರ ಹೆಸರು, ಕುಟುಂಬವು ಸದಸ್ಯರ ಕಾಲಂನಲ್ಲಿ ಸೇರ್ಪಡೆಯಾದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ.

ಹಿಂದೂ ಸಮಾಜ ಸಂಘಟನೆಯೇ ಆರ್.ಎಸ್.ಎಸ್ ಗುರಿ: ರಾಘವೇಂದ್ರ ಕಾಗವಾಡ

Oct 07 2025, 02:00 AM IST
ಅಸಂಘಟಿತವಾದ ಹಿಂದು ಸಮಾಜವನ್ನು ಸಂಘಟನೆ ಮಾಡುವುದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೊದಲ ಗುರಿಯಾಗಿದೆ. ಅಲ್ಲದೆ ಹಿಂದುಗಳಲ್ಲಿ ಸಾಭಿಮಾನ ಮೂಡುವಂತೆ ಮಾಡುವುದಲ್ಲದೆ ಹಿಂದೂ ಸಮಾಜ ಜಾಗೃತಗೊಳಿಸಬೇಕು ಎಂಬ ಧನಾತ್ಮಕ ಚಿಂತನೆಯೊಂದಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ೧೯೨೫ರ ವಿಜಯ ದಶಮಿಯಂದು ಸ್ಥಾಪನೆಗೊಂಡಿತು ಎಂದು ಉತ್ತರ ಕರ್ನಾಟಕ ಪ್ರಾಂತ ಕಾರ್ಯವಾಹ ವಕ್ತಾರ ರಾಘವೇಂದ್ರ ಕಾಗವಾಡ ಹೇಳಿದರು.

ದೇಶಾದ್ಯಂತ ಹಿಂದೂ ಸಮ್ಮೇಳನ : ದೇಶದಲ್ಲಿ 83 ಸಾವಿರ ಶಾಖೆ

Oct 06 2025, 02:00 AM IST
ಭಾರತದ ಮೇಲೆ ಸಾವಿರಾರು ವರ್ಷಗಳಿಂದ ಆಕ್ರಮಣಗಳು ನಡೆಯುತ್ತಲೆ ಇವೆ. ದೇಶದ ಗತವೈಭವ ಮರು ಪ್ರತಿಷ್ಠಾಪಿಸುವ, ದೇಶ ರಕ್ಷಣೆಗಾಗಿ ಹುಟ್ಟಿಕೊಂಡ ಆರ್‌ಎಸ್‌ಎಸ್‌ಗೆ ಶತಮಾನೋತ್ಸವ. ನಾಗಪುರದಲ್ಲಿ ಒಂದು ಶಾಖೆಯಿಂದ ಪ್ರಾರಂಭಗೊಂಡ ಆರ್‌ಎಸ್‌ಎಸ್‌, ಇದೀಗ ದೇಶದಲ್ಲಿ 83 ಸಾವಿರ ಶಾಖೆ ಹೊಂದಿದೆ.

2028ಕ್ಕೆ ಹಿಂದೂ ಸರ್ಕಾರ ಬರಲಿದೆ, ಆಗ ನಾನೇ ಸಿಎಂ: ಬಸನಗೌಡ ಪಾಟೀಲ್ ಯತ್ನಾಳ್

Oct 06 2025, 01:00 AM IST
ಬಾಬಾ ಸಾಹೇಬರು ದೇಶ ವಿಭಜನೆ ಆದಾಗ ಮುಸ್ಲಿಮರು ಪಾಕಿಸ್ತಾನಕ್ಕೆ ಹೋಗಲಿ, ಪಾಕಿಸ್ತಾನದ ಹಿಂದೂ ಭಾರತಕ್ಕೆ ಬರಲಿ ನಂತರ ದೇಶ ವಿಭಜನೆ ಮಾಡೋಣ ಅಂತ ಹೇಳಿದ್ದರು. ಆದರೆ ಅಧಿಕಾರ ಹಿಡಿಯಲು ದೇಶವನ್ನು ಒಡೆದು ಒಬ್ಬ ಪ್ರಧಾನಿ ಆದ, ಮತ್ತೊಬ್ಬ ರಾಷ್ಟ್ರಪಿತ ಆದ ಎಂದು ಗಾಂಧಿ, ನೆಹರು ವಿರುದ್ಧವೂ ಕಿಡಿ ಕಾರಿದರು.

ಧರ್ಮ ಹಿಂದೂ, ಜಾತಿ ಮಾದಿಗ ಎಂದು ಬರೆಸಿ: ಅಲ್ಕೋಡ

Sep 30 2025, 12:00 AM IST
ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿಗಳ ಸಮೀಕ್ಷೆಯಲ್ಲಿ ಧರ್ಮ ಕಾಲಂನಲ್ಲಿ ಹಿಂದೂ ಎಂದು ಹಾಗೂ ಜಾತಿ ಕಾಲಂನಲ್ಲಿ ಮಾದಿಗ ಎಂದು ಬರೆಸುವಂತೆ ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ಅಲ್ಕೋಡ ಹನುಮಂತಪ್ಪ ಮನವಿ ಮಾಡಿದ್ದಾರೆ.

ಹಿಂದೂ ಧಾರ್ಮಿಕ ಕೇಂದ್ರಗಳ ಅಭಿವೃದ್ದಿಗೆ ೮ ಕೋಟಿ ಅನುದಾನ: ಶಾಸಕ ಅಶೋಕ್ ರೈ

Sep 29 2025, 03:02 AM IST
ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯ ಶಾರದೋತ್ಸವ ಸಮಿತಿ ಹಾಗೂ ಸುಂದರ ಯಕ್ಷಕಲಾ ವೇದಿಕೆ ವತಿಯಿಂದ ಕೊಳ್ತಿಗೆ ಗ್ರಾಮೀಣ ದಸರಾ ಕಾರ್ಯಕ್ರಮ ನಡೆಯಿತು.

ಇಂದಿನಿಂದ ಹಿಂದೂ ಧರ್ಮ ಜಾಗರಣೆ ಧ್ವಜ ಅಭಿಯಾನಕ್ಕೆ ಚಾಲನೆ

Sep 29 2025, 01:05 AM IST
ಇಡೀ ದೇಶಾದ್ಯಂತ ಈಗ ಹಿಂದೂ ಧರ್ಮ ಜಾಗರಣೆ ಧ್ವಜ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಸೆ. 29ರ ಹಾನಗಲ್ಲ ತಾಲೂಕಿನ 2500 ಅಧಿಕ ಮಠ ಮಂದಿರಗಳ ಮೇಲೆ ಭಗವಾಧ್ವಜ ಹಾರಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತಿದೆ ಎಂದು ಅಕ್ಕಿಆಲೂರು ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯರು ತಿಳಿಸಿದರು.

ಹಿಂದೂ ಧರ್ಮದಲ್ಲಿ ಅಸಹಿಷ್ಣುತೆ, ಸಿಎಂ ಹೇಳಿಕೆ ಖೇದಕರ: ಸಂಸದ ಬಿ.ವೈ.ರಾಘವೇಂದ್ರ

Sep 28 2025, 02:00 AM IST
ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಹಿಂದೂ ಧರ್ಮದಲ್ಲಿ ಅಸಹಿಷ್ಣತೆ ಇದೆ ಎಂದು ದೊಡ್ಡ ಜವಾಬ್ದಾರಿ ಸ್ಥಾನದಲ್ಲಿದ್ದುಕೊಂಡು ಹೇಳಿಕೆ ನೀಡಿರುವುದು ನೋವಿನ ಸಂಗತಿಯಾಗಿದೆ ಎಂದು ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ ವಿಷಾದ ವ್ಯಕ್ತಪಡಿಸಿದರು.

ಹಿಂದೂ ಎಂಬುದು ಧರ್ಮವಲ್ಲ ಜೀವನ‌ ವಿಧಾನ: ನಿಜಗುಣಪ್ರಭು ಸ್ವಾಮೀಜಿ

Sep 28 2025, 02:00 AM IST
ಬೆಳಗಾವಿಯ ಡಾ.ಮಹಂತ ಪ್ರಭು ಸ್ವಾಮೀಜಿಗಳ ನೇತೃತ್ವದಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳೊಂದಿಗೆ ವಚನ ಸಂವಾದ ಕಾರ್ಯಕ್ರಮದಲ್ಲಿ ನಗರದ ಎಸ್.ಆರ್.ಎಸ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಪ್ರಶ್ನೆಗೆ ಶ್ರೀಗಳು ಉತ್ತರಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 48
  • next >

More Trending News

Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved