• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಾಂಗ್ಲಾದೇಶದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕನ ಅಪಹರಿಸಿ ಬರ್ಬರ ಕೊಲೆ : ಡೈಲಿ ಸ್ಟಾರ್‌ ವರದಿ

Apr 19 2025, 01:46 AM IST

ಭಾರತದಲ್ಲಿ ಅಲ್ಪಸಂಖ್ಯಾತರನ್ನು ರಕ್ಷಿಸಿ ಎಂದು ಕ್ಯಾತೆ ತೆಗೆದಿದ್ದ ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂ ಹತ್ಯಾಕಾಂಡ ಮುಂದುವರಿದಿದೆ. ಉತ್ತರ ಬಾಂಗ್ಲಾದೇಶದ ದಿನಜಾಪುರದಲ್ಲಿ ಪ್ರಭಾವಿ ಹಿಂದೂ ನಾಯಕರನ್ನು ದುಷ್ಕರ್ಮಿಗಳು ಅಪಹರಿಸಿ, ಬರ್ಬರವಾಗಿ ಕೊಲೆ 

ಅಮೆರಿಕದ ಜಾರ್ಜಿಯಾ ಬಳಿಕ ಸ್ಕಾಟ್ಲೆಂಡ್‌ನಲ್ಲೂ ಹಿಂದೂ ಫೋಬಿಯಾ ವಿರುದ್ಧ ಬಿಲ್‌ ಮಂಡನೆ

Apr 19 2025, 12:52 AM IST
ಅಮೆರಿಕದ ರಾಜ್ಯವಾದ ಜಾರ್ಜಿಯಾ ಹಿಂದೂ ಫೋಬಿಯಾ ವಿರುದ್ಧ ಮಸೂದೆಯನ್ನು ಪರಿಚಯಿಸಿದ ಬೆನ್ನಲ್ಲೇ, ಸ್ಕಾಟ್ಲೆಂಡ್ ಸಂಸತ್ತಿನಲ್ಲೂ ಹಿಂದೂ ವಿರೋಧಿ ಪೂರ್ವಾಗ್ರಹದ ವಿರುದ್ಧ ನಿರ್ಣಯ ಮಂಡನೆ ಮಾಡಲಾಗಿದೆ.

ಹಿಂದೂ, ಮುಸ್ಲಿಂ ಒಡೆಯಲು ಮುಂದಾದ ಕೈ ಸರ್ಕಾರ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Apr 17 2025, 12:52 AM IST
ಲೋಕಾಪುರ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರವರನ್ನು ಬಿಜೆಪಿ ಪಕ್ಷದ ಕಾರ್ಯಕರ್ತರು ಹೂಮಾಲೆ ಹಾಕಿ ಸನ್ಮಾನಿಸಿದರು.

ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಂಗೂ ಅವಕಾಶ ಮಾಡಿಕೊಡುತ್ತೀರಾ? : ಸುಪ್ರೀಂ

Apr 17 2025, 12:06 AM IST

ವಕ್ಫ್‌ ಮಂಡಳಿಯಲ್ಲಿ ಮುಸ್ಲಿಮೇತರರಿಗೆ ಅವಕಾಶ ನೀಡುವುದಾದರೆ ಹಿಂದೂ ಧಾರ್ಮಿಕ ಟ್ರಸ್ಟ್‌ಗಳಲ್ಲಿ ಮುಸ್ಲಿಮರಿಗೆ ಅವಕಾಶ ಮಾಡಿಕೊಡುತ್ತೀರಾ? ಎಂದು ಸುಪ್ರೀಂಕೋರ್ಟ್‌ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ ಪ್ರಸಂಗ ಬುಧವಾರ ನಡೆದಿದೆ.  

ಹಿಂದೂ ಧರ್ಮ ವಿರೋಧಿಸುವವರು ಬೇರೆ ಧರ್ಮ ವಿರೋಧಿಸುವುದಿಲ್ಲ ಏಕೆ?: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Apr 14 2025, 02:04 AM IST
ಅಗ್ನಿಹೋತ್ರ ಸೇರಿದಂತೆ ಸನಾತನ, ಹಿಂದೂ ಪರಂಪರೆ ಪದ್ಧತಿ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿರುವ ಎಡ ಪಂಥೀಯರು ಬೇರೆ ಧರ್ಮದ ಬಗ್ಗೆ ಏತಕ್ಕೆ ಮಾತನಾಡುವುದಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.

ಜಾತಿ ಗಣತಿ ಹಿಂದೆ ಹಿಂದೂ ವಿಭಜನೆ ಸಂಚು: ಚಕ್ರವರ್ತಿ ಸೂಲಿಬೆಲೆ

Apr 13 2025, 02:04 AM IST
ಹಿಂದೂಗಳನ್ನು ವೀರಶೈವ, ಲಿಂಗಾಯತ, ಒಕ್ಕಲಿಗ, ಕುರುಬ, ಕುಂಬಾರ ಹೀಗೆ ಜಾತಿ ಹೆಸರಿನಲ್ಲಿ ಗುರುತಿಸಿ ವಿಭಜಿಸಲಾಗುತ್ತಿದೆ.

ಲೈಂಗಿಕ ಭಂಗಿಗೆ ಹಿಂದೂ ತಿಲಕ ಹೋಲಿಕೆ : ಡಿಎಂಕೆ ಅರಣ್ಯ ಸಚಿವ ಕೆ. ಪೊನ್ಮುಡಿ ವಿವಾದ

Apr 12 2025, 12:45 AM IST
ಹಿಂದೂ ಧರ್ಮದ ಕುರಿತು ತಮಿಳುನಾಡಿನ ಡಿಎಂಕೆ ಪಕ್ಷದ ಸಚಿವರ ಹೇಳಿಕೆ ನಿಲ್ಲುವಂತೆ ಕಾಣುತ್ತಿಲ್ಲ. ತಮಿಳುನಾಡಿನ ಅರಣ್ಯ ಸಚಿವ ಕೆ. ಪೊನ್ಮುಡಿ ಇದೀಗ, ಶೈವ ಮತ್ತು ವೈಷ್ಣವ ಪಂಥದ ಭಿನ್ನತೆಯನ್ನು ಲೈಂಗಿಕ ಭಂಗಿಗೆ ಹೋಲಿಸಿ ಹೊಸ ವಿವಾದ ಸೃಷ್ಟಿಸಿದ್ದಾರೆ.

ಹಿಂದೂ ಕಾರ್ಯಕರ್ತರ ರಕ್ಷಣೆಗೆ ವಕೀಲರ ತಂಡ ರಚನೆ: ವಿಜಯೇಂದ್ರ

Apr 11 2025, 12:35 AM IST
ಬಿಜೆಪಿ ಕಾರ್ಯಕರ್ತರಿಗೆ ಜಾಮೀನು, ಸಹಾಯ, ನ್ಯಾಯ ನೀಡುವುದಕ್ಕಾಗಿ ಹಿರಿಯ ವಕೀಲರ ತಂಡ ನೇಮಿಸಲಾಗಿದೆ. ಅವರು ದಿನದ 24 ಗಂಟೆಯೂ ಕಾರ್ಯಕರ್ತರಿಗೆ ಲಭ್ಯರಿದ್ದು ಕಾನೂನು ಸೇವೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ.

ಶೋಭಾಯಾತ್ರೆ ಪ್ರಯುಕ್ತ ವಿಶ್ವ ಹಿಂದೂ ಪರಿಷತ್‌ನಿಂದ ಬೈಕ್‌ ರ್‍ಯಾಲಿ

Apr 11 2025, 12:31 AM IST
ಏ.12ರಂದು ಶೋಭಾಯಾತ್ರೆ ನಡೆಯುವ ಅಂಗವಾಗಿ ಗುರುವಾರ ನಗರದಲ್ಲಿ ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು ನಗರದಲ್ಲಿ ಬೈಕ್‌ ರ್‍ಯಾಲಿ ನಡೆಸಿದರು. ಮಂಡ್ಯ ನಗರದ ಶ್ರೀಅರ್ಕೇಶ್ವರ ಸ್ವಾಮಿ ದೇವಸ್ಥಾನದಿಂದ ಬೈಕ್‌ ರ್‍ಯಾಲಿ ಆರಂಭಗೊಂಡಿತು.

ಹಿಂದೂ ಕಾರ್ಯಕರ್ತನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆ

Apr 10 2025, 01:16 AM IST
ಹಿಂದೂ ಸಂಘಟನೆಯ ಕಾರ್ಯಕರ್ತ, ಆಟೋ ಚಾಲಕ ಶ್ರೀನಿವಾಸ ನಾಯ್ಕ ಅವರನ್ನು ಎಸ್ಪಿ ಎಂ.ನಾರಾಯಣ ವಿಚಾರಣೆಗೆ ಕರೆಸಿ ಹಲ್ಲೆ ನಡೆಸಿದ್ದಾರೆ
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved