• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎರಡನೇ ವರ್ಷದ ಹಿಂದೂ ಮಹಾಗಣಪತಿ ಗಣೇಶೋತ್ಸವ

Sep 09 2024, 01:40 AM IST
ಮಾಗಡಿಯಲ್ಲಿ ಎರಡನೇ ವರ್ಷದ ಹಿಂದೂ ಮಹಾಗಣಪತಿ ಗಣೇಶೋತ್ಸವ

ಹಿಂದೂ ಮಹಾಗಣಪತಿಯ ಉತ್ಸವಕ್ಕೆ ಚಾಲನೆ

Sep 09 2024, 01:30 AM IST
ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ರಾಘವೇಂದ್ರ ಹಬೀಬ, ವಿನಾಯಕ ಹಬೀಬ ಸಂಗಡಿಗರು ಪೂಜೆ

ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆ : ಸಂತೋಷ್‌ ಕೋಟ್ಯಾನ್‌

Sep 06 2024, 01:03 AM IST
ಚಿಕ್ಕಮಗಳೂರು, ಹನ್ನೊಂದನೇ ವರ್ಷದ ಹಿಂದೂ ಮಹಾ ಗಣಪತಿ ಹಬ್ಬದ ಅಂಗವಾಗಿ ಶ್ರದ್ಧಾಭಕ್ತಿ ಹಾಗೂ ಹಿಂದೂ ಸಂಪ್ರದಾಯದಂತೆ ಧಾರ್ಮಿಕ ಕಾರ್ಯಕ್ರಮ ಆಯೋಜಿಸುವ ಮೂಲಕ ಸೆ.7 ರಿಂದ ಸೆ.18 ರವರೆಗೆ ಗಣೇಶೋತ್ಸವ ಹಮ್ಮಿಕೊಂಡಿದೆ ಎಂದು ಹಿಂದೂ ಮಹಾ ಗಣಪತಿ ಸೇವಾ ಸಂಘದ ನಿರ್ದೇಶಕ ಸಂತೋಷ್ ಕೋಟ್ಯಾನ್ ಹೇಳಿದರು.

ಹಿಂದೂ ಪರಂಪರೆ ಉಳವಿಗೆ ಮಾತೃ ಶಕ್ತಿ ಕೊಡುಗೆ ಅಪಾರ: ಸತ್ಯನಾರಾಯಣ

Sep 05 2024, 12:38 AM IST
ಹಿಂದೂ ಸಂಸ್ಕೃತಿ, ಪರಂಪರೆ ಉಳಿವಿಗೆ ಮಾತೃ ಶಕ್ತಿ ಕೊಡುಗೆ ಅಪಾರವಾಗಿದೆ.

ಹಿಂದೂ ಮಹಾಗಣಪತಿ ಚಿತ್ರದುರ್ಗ ಪ್ರವೇಶ

Sep 05 2024, 12:32 AM IST
ಚಿತ್ರದುರ್ಗ ನಗರ ಪ್ರವೇಶಿಸಿದ ಹಿಂದೂ ಮಹಾಗಣಪತಿಯ ಅದ್ದೂರಿಯಾಗಿ ಸ್ವಾಗತಿಸಲಾಯಿತು.

ವಿಶ್ವ ಹಿಂದೂ ಪರಿಷತ್‌ನಿಂದ ಸಂಸ್ಕೃತಿ ರಕ್ಷಣೆ: ಚಿತ್ರಾಪುರಶ್ರೀ

Sep 02 2024, 02:01 AM IST
ಸುರತ್ಕಲ್‌ ಇಡ್ಯಾ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ಕಾರ್ಯಕರ್ತರು, ಭಜನೆ, ಟ್ಯಾಬ್ಲೋ ಸಹಿತ ಮೆರವಣಿಗೆ ನಡೆಯಿತು.

ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯ

Sep 02 2024, 02:00 AM IST
ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ನಮ್ಮೆಲ್ಲರ ಪಾತ್ರ ಮುಖ್ಯವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಬೆಳಗಾವಿ ವಿಭಾಗದ ಸಹ ಮಂತ್ರಿ ಹಾಗೂ ಪ್ರಾಂತ ಗೋ ರಕ್ಷಾ ಸಹ ಪ್ರಮುಖರಾದ ವಿಠ್ಠಲಜೀ ಮಾಳಿ ಹೇಳಿದರು.

ವಿಶ್ವ ಹಿಂದೂ ಪರಿಷತ್‌ ವಿಶ್ವದ ಹಿಂದೂಗಳ ಧ್ವನಿ, ಪ್ರತಿನಿಧಿ: ಪಡುವೆಟ್ನಾಯ

Sep 02 2024, 02:00 AM IST
ವಿಶ್ವ ಹಿಂದೂ ಪರಿಷತ್‌ ಬೆಳ್ತಂಗಡಿ ಪ್ರಖಂಡ ವತಿಯಿಂದ ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನ ಹಾಗೂ ಷಷ್ಠಿಪೂರ್ತಿ ಸಮಾರೋಪ ಸಂಭ್ರಮದ ಅಂಗವಾಗಿ ಬೃಹತ್ ಹಿಂದೂ ಸಮಾವೇಶ ಹಾಗೂ ಬೃಹತ್ ಶೋಭಾಯಾತ್ರೆ ಉಜಿರೆಯಲ್ಲಿ ಜರುಗಿತು.

7ರಿಂದ 19ರವರೆಗೆ ಹಿಂದೂ ಮಹಾ ಗಣಪತಿ ವಿವಿಧ ಕಾರ್ಯಕ್ರಮ: ರಾಘವೇಂದ್ರ

Sep 01 2024, 01:48 AM IST
ಪಟ್ಟಣದ ಬಸ್ ನಿಲ್ದಾಣದ ಸಮೀಪವಿರುವ ಪೇಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ 2ನೇ ವರ್ಷದ ಹಿಂದೂ ಮಹಾಗಣಪತಿ ಕಾರ್ಯಕ್ರಮವು ಸೆ.7ರಿಂದ 19ರ ವರೆಗೆ ನಡೆಯಲಿದೆ ಎಂದು ಹಿಂದೂ ಮಹಾ ಗಣಪತಿ ಸಮಿತಿ ಅಧ್ಯಕ್ಷ ರಾಘವೇಂದ್ರ ಹಂಚಿನಮನೆ ತಿಳಿಸಿದರು.

ಮುಸ್ಲಿಂ ಯುವಕನಿಂದ ಹಿಂದೂ ಮಹಿಳೆ ಅಪಹರಣ ಆರೋಪ: ಪ್ರತಿಭಟನೆ

Aug 31 2024, 01:35 AM IST
ಲವ್ ಜಿಹಾದ್ ಬಲೆಯಲ್ಲಿ ಯುವತಿಯನ್ನು ಕೆಡವಲು ಮುನ್ನಾ ಹಣದ ಆಮಿಷ ತೋರಿಸಿ, ಪರಿಚಯ ಮಾಡಿಕೊಂಡು ಮದುವೆಯಾದ ಅವಳನ್ನು ಅಪಹರಿಸಿಕೊಂಡು ಹೋಗಿದ್ದಾನೆ. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪೊಲೀಸರು ಪ್ರಕರಣದ ಆರೋಪಿಗೆ ಕಠಿಣ ಶಿಕ್ಷೆ ನೀಡಬೇಕು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved