• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ಕಾರ್ಯಕರ್ತನಿಗೆ ಹಲ್ಲೆ ಖಂಡಿಸಿ ಪ್ರತಿಭಟನೆ

Apr 10 2025, 01:16 AM IST
ಹಿಂದೂ ಸಂಘಟನೆಯ ಕಾರ್ಯಕರ್ತ, ಆಟೋ ಚಾಲಕ ಶ್ರೀನಿವಾಸ ನಾಯ್ಕ ಅವರನ್ನು ಎಸ್ಪಿ ಎಂ.ನಾರಾಯಣ ವಿಚಾರಣೆಗೆ ಕರೆಸಿ ಹಲ್ಲೆ ನಡೆಸಿದ್ದಾರೆ

ರಾಜ್ಯ ಸರ್ಕಾರದ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲು : ವಿಶ್ವ ಹಿಂದೂ ಪರಿಷದ್‌ ಖಂಡನೆ

Apr 09 2025, 02:01 AM IST

ರಾಜ್ಯ ಸರ್ಕಾರದ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ಮೀಸಲಾತಿ ನೀಡುವ ವಿಧೇಯಕ ಖಂಡಿಸಿ ಬೃಹತ್‌ ಪ್ರತಿಭಟನೆ ನಡೆಸಿದ ವಿಶ್ವ ಹಿಂದೂ ಪರಿಷದ್‌, ಈ ವಿಧೇಯಕಕ್ಕೆ ಒಪ್ಪಿಗೆ ನೀಡದಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿದೆ.  

ಹಿಂದೂ ಹುಲಿಯನ್ನು ಬೋನಿಗೆ ಹಾಕಿದ ಅಪ್ಪ ಮಗ: ಬೇಳೂರು

Apr 04 2025, 12:46 AM IST
ಆನಂದಪುರ: ಬಿಜೆಪಿ ತತ್ವ ಸಿದ್ಧಾಂತವನ್ನು ಉಳಿಸಿಕೊಂಡಿಲ್ಲ. ಯಡಿಯೂರಪ್ಪ ಅವರ ಹಡಬೆ ದುಡ್ಡಿನಿಂದ ವಿಜಯೇಂದ್ರ ಅಧ್ಯಕ್ಷನಾಗಿದ್ದಾನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು.

ಸಡಗರ ಸಂಭ್ರಮದಿಂದ ಹಿಂದೂ ಸಂಪ್ರದಾಯದ ಹೊಸ ವರ್ಷ ದಿನವಾದ ಯುಗಾದಿ ಹಬ್ಬ ಸಂಭ್ರಮದಿಂದ ಆಚರಣೆ

Apr 01 2025, 12:48 AM IST

ಹಿಂದೂ ಸಂಪ್ರದಾಯದ ಹೊಸ ವರ್ಷದ ದಿನವಾದ ಯುಗಾದಿ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಭಾನುವಾರ ಸಂಜೆ ಸುರಿದ ಮಳೆಯು ಯುಗಾದಿ ಹಬ್ಬದ ಸಂಭ್ರಮವನ್ನು ಹೆಚ್ಚಿಸಿತ್ತು

ಬಿಜೆಪಿಯದ್ದು ಕೊಳಕು ಹಿಂದೂ ಧರ್ಮ : ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದ

Apr 01 2025, 12:45 AM IST
‘ಬಿಜೆಪಿ ಕೊಳಕು ಹಿಂದೂ ಧರ್ಮ ಪಾಲಿಸುತ್ತಿದೆ. ಅವರು ಧರ್ಮಗಳ ನಡುವೆ ವಿಷ ಬೀಜ ಭಿತ್ತುತ್ತಿದ್ದಾರೆ’ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದು, ಇದು ವಿವಾದಕ್ಕೆ ಕಾರಣವಾಗಿದೆ.

ನೇಪಾಳದಲ್ಲಿ ಪುನಃ ಹಿಂದೂ ರಾಜಪ್ರಭುತ್ವ ಮರಳಬೇಕು ಎಂದು ಆಗ್ರಹಿಸಿ ಹಿಂಸೆ : 2 ಬಲಿ

Mar 29 2025, 12:31 AM IST
ನೇಪಾಳದಲ್ಲಿ ಪುನಃ ಹಿಂದೂ ರಾಜಪ್ರಭುತ್ವ ಮರಳಬೇಕು ಎಂದು ಆಗ್ರಹಿಸಿ ಜನರು ಪ್ರತಿಭಟನೆ ನಡೆಸಿದ್ದು, ಹಿಂಸಾತ್ಮಕ ಸ್ವರೂಪಕ್ಕೆ ತಿರುಗಿದೆ. ಇದರಲ್ಲಿ ಇಬ್ಬರು ಸಾವನ್ನಪ್ಪಿ 30 ಮಂದಿ ಗಾಯಗೊಂಡಿದ್ದಾರೆ. ಸ್ಥತಿ ನಿಯಂತ್ರಣಕ್ಕೆ ಸೇನೆ ನಿಯೋಜಿಸಲಾಗಿದೆ.

ಹಿಂದೂ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಪೂಜ್ಯಸ್ಥಾನ

Mar 28 2025, 01:15 AM IST
ಹೊಸಕೋಟೆ: ಹಿಂದೂ ಸಂಸ್ಕೃತಿಯಲ್ಲಿ ದೇವಾನುದೇವತೆಗಳ ಹೆಸರುಗಳಲ್ಲಿ ಮೊದಲಿಗೆ ಮಹಿಳೆಯರ ಹೆಸರಿನೊಟ್ಟಿಗೆ ಪುರುಷ ದೇವರ ಹೆಸರು ಬಳಸಲಾಗುತ್ತಿತ್ತು, ಆ ಸಂಸ್ಕೃತಿ ಅಲ್ಲಿಗೇ ನಿಂತಿದ್ದು ನಮ್ಮ ಸಮಾಜದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಮೂಲಕ ಆ ಸಂಸ್ಕೃತಿಯನ್ನು ಮುಂದುವರಿಸಬೇಕು ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹಿಂದೂ ಧರ್ಮ ರಕ್ಷಣೆ ನಮ್ಮೆಲ್ಲರ ಹೊಣೆ-ಬಸವರಾಜ ಜಿ.

Mar 19 2025, 12:34 AM IST
ದೇಶದಲ್ಲಿ ಹಿಂದೂ ಸಮಾಜವನ್ನು ಜಾಗೃತಿಗೊಳಿಸುವುದನ್ನು ವಿಹಿಂಪ ಕಳೆದ 60 ವರ್ಷದಿಂದ ಮಾಡುತ್ತಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ಧಾರ್ಮಿಕ ಪುಂಜದ ಕ್ಷೇತ್ರಿಯ ಪ್ರಮುಖ ಬಸವರಾಜ ಜಿ. ಹೇಳಿದರು.

ಹಿಂದೂ ಯುವತಿಯರ ಹತ್ಯೆಯ ಹಿಂದೆ ವ್ಯವಸ್ಥಿತ ಜಾಲ: ಆರೋಪ

Mar 19 2025, 12:31 AM IST
ಹಿರೇಕೆರೂರು ಶಾಸಕ ಯು.ಬಿ. ಬಣಕಾರ ಲವ್ ಜಿಹಾದ್ ಅಲ್ಲ ಎಂಬ ಹೇಳಿಕೆ ನೀಡಿದ್ದು ರಾಜಕೀಯ ಪ್ರೇರಿತ ಎಂದು ಮುಖಂಡರು ಆರೋಪಿಸಿದರು.

ಸ್ವಾತಿ ಬ್ಯಾಡಗಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಹಿಂದೂ ಜಾಗರಣ ವೇದಿಕೆ ಆಗ್ರಹ

Mar 18 2025, 12:33 AM IST
ರಾಜ್ಯದಲ್ಲಿಯೇ ಅತಿ ಹೆಚ್ಚು ಲವ್ ಜಿಹಾದ ಪ್ರಕರಣಗಳು ಹಾವೇರಿ ಜಿಲ್ಲೆಯಲ್ಲಿ ಪತ್ತೆಯಾಗುತ್ತಿದ್ದು, ಇದಕ್ಕೆ ಉದಾಹರಣೆ ಮಾಸೂರಿನ ಸ್ವಾತಿ ಪ್ರಕರಣ ಎಂದು ಪ್ರತಿಭಟನಾಕಾರರು ಆರೋಪಿಸಿದರು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved