ಹಸೀನಾ ನೇತೃತ್ವದ ಸರ್ಕಾರ ಪತನಗೊಂಡ ಬಳಿಕ ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಮುಂದುವರೆದಿದ್ದು, ವಾಯವ್ಯ ಬಾಂಗ್ಲಾದಲ್ಲಿ ಹಿಂದೂ ಕುಟುಂಬವೊಂದರ ಮನೆಗೆ ಬೆಂಕಿ ಹಚ್ಚಿ ಕಿಡಿಗೇಡಿಗಳು ದುಷ್ಕೃತ್ಯ ಮೆರೆದಿದ್ದಾರೆ.