• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹಿಂದೂ ರುದ್ರಭೂಮಿಗೆ ೧೦ ಎಕರೆ ಭೂ ಸ್ವಾಧೀನಕ್ಕೆ ಕ್ರಮ ಜರುಗಿಸಿ

Jul 24 2024, 12:22 AM IST
ಹರಿಹರದಲ್ಲಿ ಹಿಂದೂ ರುದ್ರಭೂಮಿಗೆ ೧೦ ಎಕರೆ ಜಮೀನು ನೀಡಲು ರೈತರ ಮನವೊಲಿಸಿದ್ದು, ಸರ್ಕಾರ ಆದಷ್ಟು ಬೇಗನೇ ಅಗತ್ಯ ಅನುದಾನ ನೀಡಬೇಕು ಎಂದು ಶಾಸಕ ಬಿ.ಪಿ.ಹರೀಶ್ ಸೋಮವಾರ ವಿಧಾನಸಭೆ ಅಧಿವೇಶನದಲ್ಲಿ ಆಗ್ರಹಿಸಿದರು.

ಹಿಂದೂ-ಮುಸ್ಲಿಂರ ಭಾವೈಕ್ಯತೆ ಪ್ರತೀಕ ಮೊಹರಂ

Jul 17 2024, 12:46 AM IST
ಮಲಗಿದ ಭಕ್ತರನ್ನು ಪೀರ್‌ ಹಿಡಿದುಕೊಂಡವರು ದಾಟುವ ಮೂಲಕ ಭಕ್ತರಲ್ಲಿದ್ದ ದಾರಿದ್ರ್ಯ, ರೋಗರುಜಿನಗಳು ನಶಿಸಿ ಹೋಗುತ್ತದೆ ಎಂಬ ಧಾರ್ಮಿಕ ನಂಬಿಕೆ ಭಕ್ತರದ್ದಾಗಿದೆ

ಶಾಂತಿಯುತ ಮೊಹರಂ ಆಚರಣೆಗೆ ಹಿಂದೂ-ಮುಸ್ಲಿಂ ಬಾಂಧವರು ಸಹಕರಿಸಿ

Jul 10 2024, 12:35 AM IST
ಮೊಹರಂ ನಿಮಿತ್ತ ಹಾನಗಲ್ಲಿನಲ್ಲಿ ನಡೆದ ಶಾಂತಿ ಸಭೆಯಲ್ಲಿ ಶಿಗ್ಗಾಂವಿಯ ಡಿವೈಎಸ್‌ಪಿ ಜಿ. ಮಂಜುನಾಥ ಶಾಂತಿ ಸೌಹಾರ್ದದಿಂದ ಹಬ್ಬ ಆಚರಿಸಲು ಹಾನಗಲ್ಲ ಜನತೆಗೆ ಕರೆ ನೀಡಿದರು.

ಕೈ ವಿರುದ್ಧ ಹಿಂದೂ ಸಮಾಜ ತಿರುಗಿ ಬೀಳಲಿದೆ: ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ

Jul 09 2024, 12:53 AM IST
ಶಿವಮೊಗ್ಗ ನಗರದಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಬಾಗಿನ ಅರ್ಪಿಸಿದರು.

ಹಿಂದೂ ಮಲಯಾಳಿ ಸಮಾಜ ವಾರ್ಷಿಕ ಮಹಾಸಭೆ ನಾಳೆ: ಸಾಧಕರಿಗೆ ಸನ್ಮಾನ

Jul 06 2024, 12:45 AM IST
ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಭಾನುವಾರ ನಗರದ ಅಂಬೇಡ್ಕ‌ರ್ ಭವನದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಮತ್ತು ಉನ್ನತ ವ್ಯಾಸಂಗ ಮಾಡಿದ ಸುಮಾರು 40 ಮಂದಿಯನ್ನು ಹಾಗೂ ನೂತನ ಸಂಸದರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.

ಮೂರ್ನಾಡು: ನೂತನ ಸುಸಜ್ಜಿತ ಹಿಂದೂ ರುದ್ರಭೂಮಿ ಉದ್ಘಾಟನೆ

Jul 05 2024, 12:48 AM IST
ಮೂರ್ನಾಡಿನಲ್ಲಿ ದಾನಿಗಳ ಸಹಕಾರದಿಂದ ಸುಮಾರು 50 ಲಕ್ಷ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸುಸಜ್ಜಿತ ಹಿಂದೂ ರುದ್ರಭೂಮಿ ಗುರುವಾರ ಉದ್ಘಾಟನೆಗೊಂಡಿತು. ಊರಿನ ಹಿರಿಯರಾದ ಕೆರೆಮನೆ ವಿಜಯಲಕ್ಷ್ಮಿ ಪಾಲಾಕ್ಷ ದಾನವಾಗಿ ನೀಡಿದ ಸುಮಾರು 40 ಸೆಂಟ್ ಜಾಗದಲ್ಲಿ ರುದ್ರಭೂಮಿ ನಿರ್ಮಾಣಗೊಂಡಿದೆ.

ಹಿಂದೂ ಅಖಂಡತೆಯನ್ನು ಒಡೆಯಲು ಅಸಾಧ್ಯ: ಶ್ರೀಕಾಂತ್‌ ಶೆಟ್ಟಿ

Jul 03 2024, 12:22 AM IST
ಹನುಮಂತನ ಆದರ್ಶದ ಬಜರಂಗದಳ ಕಾರ್ಯಕರ್ತರು ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಸಮಾಜಕ್ಕೆ ರಕ್ಷಣೆ ನೀಡುವವರೇ ಹೊರತು ತೊಂದರೆ ಮಾಡುವವರಲ್ಲ. ಈ ಕಾರ್ಯಕ್ರಮಕ್ಕೆ ಇಷ್ಟೊಂದು ಪೊಲೀಸ್ ಬಂದೋಬಸ್ತ್ ಬೇಕಿಲ್ಲ. ಆದರೆ ಹಿಂದೂ ಸಂಘಟನೆಗಳನ್ನು ಕೆಣಕಿದರೆ ಸುಮ್ಮನಿರಲು ಸಾಧ್ಯವಿಲ್ಲ.

ನಾನೊಬ್ಬ ಹಿಂದೂ, ಹಿಂಸಕನಲ್ಲ: ಮುತಾಲಿಕ್‌

Jul 03 2024, 12:18 AM IST
ಹಿಂದೂಗಳು ಸಹಿಷ್ಣುತೆ, ಸಮಾನತೆ ಬೋಧಿಸುತ್ತಾರೆ. ಹಿಂದೂ ಅತ್ಯಂತ ಶ್ರೇಷ್ಠವಾದ ವಿಚಾರವನ್ನು ಜಗತ್ತಿಗೆ ಪ್ರಸಾರ ಮಾಡುತ್ತದೆ. ಇವರು ರಾಜಕಾರಣ ಸಾವಿರ ಮಾತನಾಡಲಿ. ಹಿಂದೂ ಧರ್ಮ, ದೇವತೆಗಳ ಬಗ್ಗೆ ಈ ರೀತಿ ಅಪಮಾನ ಮಾಡುವುದು ಸರಿಯಲ್ಲ.

ಮ.ಪ್ರ. ಭೋಜಶಾಲಾ ಪ್ರಾಂಗಣದಲ್ಲಿ 39 ಹಿಂದೂ ಭಗ್ನ ವಿಗ್ರಹ ಪತ್ತೆ!

Jul 01 2024, 01:56 AM IST
ಮಧ್ಯಪ್ರದೇಶದ ಧಾರ್‌ ಜಿಲ್ಲೆಯ ವಿವಾದಿತ ಭೋಜಶಾಲಾ/ಕಮಲ್‌ ಮೌಲಾ ಮಸೀದಿಯ ಪ್ರಾಂಗಣದಲ್ಲಿ ಹೈಕೋರ್ಟ್‌ನ ಆದೇಶದಂತೆ ಕೈಗೊಳ್ಳಲಾಗಿದ್ದ ಭಾರತೀಯ ಪುರಾತತ್ವ ಸರ್ವೇಕ್ಷಣಾಲಯ (ಎಎಸ್‌ಐ)ದ ಉತ್ಖನನ ಮುಕ್ತಾಯಗೊಂಡಿದ್ದು, 39 ಭಗ್ನ ಹಿಂದೂ ವಿಗ್ರಹಗಳು ಲಭಿಸಿವೆ. ಒಟ್ಟು 1710 ಅವಶೇಷಗಳು ಪತ್ತೆಯಾಗಿವೆ.

ನನ್ನ ಹಿಂದೂ ಧರ್ಮವೇ ನನಗ ಸ್ಫೂರ್ತಿ: ರಿಷಿ ಸುನಕ್‌

Jul 01 2024, 01:49 AM IST
ಜು.4ರಂದು ನಡೆಯಲಿರುವ ಸಂಸತ್‌ ಚುನಾವಣೆಗೂ ಮುನ್ನ ಬ್ರಿಟನ್‌ನ ಹಾಲಿ ಪ್ರಧಾನಿ ರಿಷಿ ಸುನಕ್‌ ಮತ್ತು ಅವರ ಆಪ್ತ ರಾಜಕೀಯ ನಾಯಕರು ಭರ್ಜರಿ ದೇಗುಲ ಭೇಟಿ ನಡೆಸಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 34
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved