• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಸಂಘರ್ಷ ಮರೆತರೆ ಹಿಂದೂ ಸಮಾಜ ಒಗ್ಗಟ್ಟು ಸಾಧ್ಯ: ಸಂಜಯ ಅಡಿಕೆ

Jan 14 2025, 01:00 AM IST
ರಾಷ್ಟ್ರೀಯ ಸ್ವಯಂ ಸೇವಕ ಸಂಘ, ಅಥಣಿ ಶಾಖೆಯ ವಾರ್ಷಿಕೋತ್ಸವ ಹಾಗೂ ಮಕರ ಸಂಕ್ರಮಣ ನಿಮಿತ್ತ ಗಣವೇಷಧಾರಿ ಆರ್‌ಎಸ್‌ಎಸ್‌ ಸ್ವಯಂಸೇವಕರ ಆಕರ್ಷಕ ಪಥಸಂಚಲನ ನಡೆಯಿತು.

ಚಾಮರಾಜಪೇಟೆಯಲ್ಲಿ ಹಸು ಕೆಚ್ಚಲಿಗೆ ದುಷ್ಕರ್ಮಿಗಳ ಕತ್ತರಿ : ಬಿಜೆಪಿ, ಹಿಂದೂ ಸಂಘಗಳ ಕಿಡಿ

Jan 13 2025, 01:33 AM IST

 ನಗರದ ಚಾಮರಾಜಪೇಟೆಯಲ್ಲಿ ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಅಮಾನವೀಯ ಕೃತ್ಯದ ವಿರುದ್ಧ ರಾಜ್ಯಾದ್ಯಂತ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.  

ಭಾರತದ ರಾಷ್ಟ್ರೀಯತೆ ಹಿಂದುತ್ವ, ಹಿಂದೂ ರಾಷ್ಟ್ರ: ವಿಕ್ರಮ್‌ ಸೂದ್‌

Jan 12 2025, 01:18 AM IST
ಸಿಎಎ ಜಾರಿ ವಿಚಾರ, ಮೋದಿ ಸರ್ಕಾರ ಮುಸ್ಲಿಂ ವಿರೋಧಿ ಎಂಬ ಅಪಪ್ರಚಾರ, ಕಾಶ್ಮೀರದ ಮಾನವ ಹಕ್ಕುಗಳ ವಿಚಾರಗಳಲ್ಲಿ ಸರ್ಕಾರದ ವಿರುದ್ಧ ನಡೆಸಲಾದ ಅಪಪ್ರಚಾರಗಳು ಇದಕ್ಕೆ ಉದಾಹರಣೆಯಾಗಿದೆ. ಇದಕ್ಕೆ ಬಳಸಿದ ಟೂಲ್ಸ್, ಮತ್ತು ವಿಧಾನಗಳನ್ನು ಗಮನಿಸಬೇಕು ಎಂದರು.

ಬಾಂಗ್ಲಾದೇಶದ ಹಿಂದೂಗಳಿಗೆ ರಕ್ಷಣೆ ನೀಡಿ: ಹಿಂದೂ ಜನಜಾಗೃತಿ ಸಮಿತಿ ಮೌನ ಪ್ರತಿಭಟನೆ

Jan 10 2025, 12:46 AM IST
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯವನ್ನು‌ ಖಂಡಿಸಿ, ಭಾರತ ಸರ್ಕಾರವು ಅಲ್ಲಿನ ಹಿಂದೂಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ, ಹಿಂದೂ ಜನಜಾಗೃತಿ ಸಮಿತಿ ಹಾಗೂ ಧರ್ಮ ಪ್ರೇಮಿಗಳು, ಹಿಂದುತ್ವ ನಿಷ್ಠರು ಗುರುವಾರ ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನದ ಮುಂಭಾಗ ಶಾಂತಿಯುತವಾಗಿ ಪ್ಲೇ ಕಾರ್ಡ್ ಹಿಡಿದು ಮೌನ ಪ್ರತಿಭಟನೆ ಮಾಡಿದರು.

ದರ್ಗಾದಲ್ಲಿ ದುರಸ್ತಿ ಕಾರ್ಯ: ಹಿಂದೂ ಸಂಘಟನೆಗಳಿಂದ ವಿರೋಧ

Jan 07 2025, 12:16 AM IST
ಚಿಕ್ಕಮಗಳೂರು, ಚಿಕ್ಕಮಗಳೂರಿನ ಕೋಟೆ ಬಡಾವಣೆಯಲ್ಲಿ ದರ್ಗಾದಲ್ಲಿ ಟೈಲ್ಸ್ ಅಳವಡಿಕೆ ಕಾರ್ಯ ಆರಂಭಗೊಳ್ಳುತ್ತಿದ್ದಂತೆ ಎರಡೂ ಕೋಮುಗಳ ನಡುವೆ ವಿವಾದ ಆರಂಭಗೊಂಡಿದೆ.

ಹಿಂದೂ ಸಮಾಜ ಒಗ್ಗೂಡಲಿ: ಮಾದಾರ ಚನ್ನಯ್ಯ ಶ್ರೀ

Jan 06 2025, 01:03 AM IST
ಹಿಂದೂ ಸಮಾಜ ಎಚ್ಚೆತ್ತು ಜಾತಿ-ಭೇದ, ಮೇಲು-ಕೀಳು, ಅಸ್ಪೃಶ್ಯತೆ ಮರೆತು ರಾಷ್ಟ್ರವೇ ಸರ್ವೋಚ್ಚ ಎಂಬ ಚಿಂತನೆಯಡಿ ಒಂದಾಗಬೇಕು.

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ರಿಂದ ಹಿಂದೂ ಧರ್ಮಕ್ಕೆ ಅವಮಾನ : ಸುನಿಲ್‌ ಕುಮಾರ್‌

Jan 05 2025, 01:32 AM IST

  ಸಮಾಜ ಸುಧಾರಕರ ವಿರುದ್ಧ ಇಷ್ಟೊಂದು ಕೆಳ ಮಟ್ಟಕ್ಕೆ ಇಳಿದು ಸಾರ್ವಜನಿಕವಾಗಿ ಮಾತನಾಡಿದ ಕೇರಳ ಸಿಎಂ ವಿರುದ್ಧ ಸಮಸ್ತ ಹಿಂದೂಗಳು ತರಾಟೆಗೆ ತೆಗೆದುಕೊಂಡು ಸಿಎಂ ವಿರುದ್ಧ ಎದ್ದೇಳಬೇಕು ಎಂದು ಸುನಿಲ್‌ ಕುಮಾರ್‌ ಹೇಳಿದ್ದಾರೆ.

ಸರ್ಕಾರದ ಹಿಡಿತದಿಂದ ಹಿಂದೂ ದೇವಾಲಯಗಳನ್ನು ಮುಕ್ತ ಮಾಡಲು ವಿಎಚ್‌ಪಿ ರಾಷ್ಟ್ರವ್ಯಾಪಿ ಚಳವಳಿ

Dec 27 2024, 12:45 AM IST
ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಬಿಡಿಸಲು ರಾಷ್ಟ್ರವ್ಯಾಪಿ ಚಳವಳಿ ನಡೆಸುವುದಾಗಿ ವಿಶ್ವ ಹಿಂದೂ ಪರಿಷತ್‌ ಗುರುವಾರ ಘೋಷಿಸಿದೆ. ಜೊತೆಗೆ ಈ ಕುರಿತು ಜಾಗೃತಿ ಮೂಡಿಸಲು ಆಂಧ್ರಪ್ರದೇಶದ ವಿಜಯವಾಡದಲ್ಲಿ ಜ.5ರಂದು ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ತಿಳಿಸಿದೆ.

ಭಾಗವತ್‌ ಆರೆಸ್ಸೆಸ್‌ ಮುಖ್ಯಸ್ಥರು, ಹಿಂದೂ ಧರ್ಮದ್ದಲ್ಲ: ಭದ್ರಾಚಾರ್ಯ

Dec 25 2024, 12:47 AM IST
ದೇಶದಲ್ಲಿ ಹೆಚ್ಚುತ್ತಿರುವ ದೇವಸ್ಥಾನ-ಮಸೀದಿ ವಿವಾದಗಳಿಗೆ ಸಂಬಂಧಿಸಿ ಆರೆಸ್ಸೆಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಆಕ್ಷೇಪ ವ್ಯಕ್ತಪಡಿಸಿದಕ್ಕೆ ಧಾರ್ಮಿಕ ನಾಯಕ, ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಸೇರಿದಂತೆ ಹಲವು ಸಂತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆರೆದೇಶದಲ್ಲಿ ನಿಲ್ಲದ ಹಿಂದೂ ನರಮೇಧ : ನಟೋರ್‌ ಎಂಬಲ್ಲಿ ಬಾಂಗ್ಲಾ ಹಿಂದೂ ಅರ್ಚಕ ಕಗ್ಗೊಲೆ

Dec 22 2024, 01:32 AM IST
ನೆರೆಯ ಬಾಂಗ್ಲಾದೇಶದಲ್ಲಿ ಹಿಂದೂಗಳ ನರಮೇಧ ಮುಂದುವರೆದಿದ್ದು, ಇದೀಗ ರಾಜಧಾನಿ ಢಾಕಾದಿಂದ 200 ಕಿ.ಮೀ. ದೂರದ ನಟೋರ್‌ ಎಂಬಲ್ಲಿ ಇಸ್ಲಾಂ ಮೂಲಭೂತವಾದಿಗಳು ಅರ್ಚಕರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿದ್ದಾರೆ.
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • ...
  • 48
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved